Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು


Team Udayavani, Sep 8, 2024, 8:00 AM IST

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

ಪ್ಯಾರಿಸ್:‌ ಇಲ್ಲಿ ನಡೆಯುತ್ತಿರುವ ಪ್ಯಾರಾಲಂಪಿಕ್ಸ್‌ ನಲ್ಲಿ (Paris Paralympics) ಭಾರತದ ಪದಕ ಬೇಟೆ ಮುಂದುವರಿದಿದೆ. ಶನಿವಾರ ತಡರಾತ್ರಿ ಜಾವೆಲಿನ್‌ ಥ್ರೋ ಸ್ಪರ್ಧೆಯಲ್ಲಿ ನವದೀಪ್‌ ಬಂಗಾರ ಗೆದ್ದರೆ, 200 ಮೀಟರ್‌ ಓಟದಲ್ಲಿ ಸಿಮ್ರನ್‌ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಪ್ಯಾರಿಸ್‌ ಪ್ಯಾರಾಲಂಪಿಕ್ಸ್‌ ನಲ್ಲಿ ಭಾರತದ ವಿರೋಚಿತ ಯಾತ್ರೆ ಮುಂದುವರಿದಿದೆ.

ಪುರುಷರ ಜಾವೆಲಿನ್‌ ಎಫ್41‌ ವಿಭಾಗದಲ್ಲಿ ನವದೀಪ್‌ ಅವರು ಚಿನ್ನದ ಪದಕ ಗೆದ್ದು ಸಂಭ್ರಮಿಸಿದರು. ಇದು ಈ ಬಾರಿಯ ಕೂಟದಲ್ಲಿ ಭಾರತಕ್ಕೆ ಒಲಿದ ಏಳನೇ ಬಂಗಾರವಾಗಿದೆ. ಫೈನಲ್‌ ನಲ್ಲಿ 47.32 ಮೀಟರ್‌ ಜಾವೆಲಿನ್‌ ಎಸೆದ ನವದೀಪ್‌ ತನ್ನ ಮೊದಲು ಬೆಳ್ಳಿಯ ಪದಕ ಗೆದ್ದುಕೊಂಡಿದ್ದರು. ಆದರೆ ಮೊದಲ ಸ್ಥಾನ ಪಡೆದಿದ್ದ ಇರಾನ್‌ ನ ಸಡೆಗ್ ಬೀಟ್ ಸಯಾಹ್ ಅವರು ಗೆದ್ದ ಸಂಭ್ರಮದಲ್ಲಿ ಐಸಿಸ್‌ ಸಂಘಟನೆಯ ಧ್ವಜ ಪ್ರದರ್ಶಿಸಿದ ಕಾರಣದಿಂದ ಅವರನ್ನು ಅನರ್ಹ ಮಾಡಲಾಯಿತು. ಹೀಗಾಗಿ ಎರಡನೇ ಸ್ಥಾನ ಪಡೆದಿದ್ದ ನವದೀಪ್‌ ಅವರು ಮೊದಲ ಸ್ಥಾನದೊಂದಿಗೆ ಚಿನ್ನದ ಪದಕ ಗೆದ್ದುಕೊಂಡರು.

ಸಿಮ್ರನ್‌ ಗೆ ಕಂಚು

ದೃಷ್ಟಿ ವಿಕಲಚೇತನ ಓಟಗಾರ್ತಿ ಸಿಮ್ರಾನ್, ತನ್ನ ಗೈಡ್ ಅಭಯ್ ಸಿಂಗ್ ಜೊತೆಗೂಡಿ ಮಹಿಳೆಯರ 200 ಮೀ (T12) ಸ್ಪರ್ಧೆಯಲ್ಲಿ ತನ್ನ ವೈಯಕ್ತಿಕ ಅತ್ಯುತ್ತಮ 24.75 ಸೆಕೆಂಡ್‌ ಗಳಲ್ಲಿ ಓಡಿ ಕಂಚು ಗೆದ್ದರು.

16ನೇ ಸ್ಥಾನದಲ್ಲಿ ಭಾರತ

25 ಪದಕ ಗೆಲ್ಲುವ ಗುರಿಯೊಂದಿಗೆ ಪ್ಯಾರಿಸ್‌ ಗೆ ಬಂದಿದ್ದ ಭಾರತ ಈ ಬಾರಿ ಅಭೂತಪೂರ್ವ ಪ್ರದರ್ಶನ ನೀಡಿದೆ. ದಾಖಲೆಯ 7 ಬಂಗಾರ ಸೇರಿ ಒಟ್ಟು 29 ಪದಕಗಳೊಂದಿಗೆ ಭಾರತ ಸದ್ಯ ಪದಕ ಪಟ್ಟಿಯಲ್ಲಿ 16 ಸ್ಥಾನದಲ್ಲಿದೆ. ಭಾರತವು 9 ಬೆಳ್ಳಿ ಮತ್ತು 13 ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.