Female: ಹೆಣ್ಣೆಂಬ ಕಿರೀಟ


Team Udayavani, Sep 8, 2024, 12:22 PM IST

12-uv-fusion

ಹೆಣ್ಣು..! ಹೆಣ್ಣಿನ ವರ್ಣನೆಯ ಬಗ್ಗೆ ಅನೇಕ ಸಾಹಿತಿಗಾರರು, ಕವಿಗಳು, ವಿದ್ವಾಂಸರು ಹಾಡಿ ಹೊಗಳಿದ್ದಾರೆ. ಅದಲ್ಲದೆ ಹೆಣ್ಣಿನ ವರ್ಣನೆಯ ಬಗ್ಗೆ ಲೇಖನಗಳು, ಸಂಗೀತಗಳು ಹಾಗೂ ಕಥೆಗಳ ಮೂಲಕ ವರ್ಣಿಸಲಾಗಿದೆ. ಮತ್ತು ಮುಂತಾದ ವಿಚಾರಗಳಿಗೆ ಹೆಣ್ಣನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ. ಹಿಂದಿನ ಕಾಲಘಟ್ಟದಲ್ಲಿ ಹೆಣ್ಣು ಮಗು ಹುಟ್ಟಿದ ಕೂಡಲೇ ಅದು ಹೆಣ್ಣಿಂದು ತಿಳಿದ ತಕ್ಷಣ ನಾನಾ ತರಹದ ಮಾತುಗಳನ್ನಾಡಿ ಆ ಮಗುವಿನ ಭವಿಷ್ಯವನ್ನು ಅಂದೇ ನಿರ್ಧರಿಸಿಬಿಡುತ್ತಾರೆ.

ಆ ಮಗು ಇನ್ನು ಮದುವೆಯಾಗಿ ಗಂಡನ ಮನೆಗೆ ಹೋಗುವವಳು. ಆದರೆ ಗಂಡು ಮಗುವಾಗಿದ್ದರೆ ಆ ಮಗು ಇನ್ನೂ ಚೆನ್ನಾಗಿ ಓದಿ ನಂತರ ಸರಕಾರಿ ಕೆಲಸ ಸಿಕ್ಕಿ ತನ್ನ ತಂದೆ -ತಾಯಿಯನ್ನು ನೋಡಿಕೊಳ್ಳುತ್ತಾನೆ ಎಂದು. ಕೊನೆಗಾಲದಲ್ಲಿ ಆತ ತಂದೆ ತಾಯಿಗೆ ಆಸರೆಯಾಗಿರುತ್ತಾನೆ ಎಂಬ ನಂಬಿಕೆ.

 ಹೆಣ್ಣಿನ ಕಷ್ಟದ ಹಾದಿ..!

ಹೆಣ್ಣಿನ ಪರಿಸ್ಥಿತಿಯಲ್ಲಿ ನಿಂತು ನೋಡಿದರೆ ಇನ್ನೂ ವಿದ್ಯಾಭ್ಯಾಸ ಮಾಡಬೇಕು. ನಾನು ಸಮಾಜದಲ್ಲಿ ಎಲ್ಲರಂತೆ ಬದುಕಬೇಕು. ನನಗೂ ಒಂದು ಕೆಲಸ ಸಿಕ್ಕಿ ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂಬುವಷ್ಟರಲ್ಲಿ ಅಷ್ಟು ಬೇಗ ಮದುವೆ ಮಾಡುತ್ತಿದ್ದಾರೆ ಎಂಬ ನೋವು ಆ ಹೆಣ್ಣಿನ ಮನಸ್ಸಿಗೆ ಬಂದುಬಿಡುತ್ತದೆ. ತನ್ನ ಅಪ್ಪ ಅಮ್ಮನ ಒತ್ತಾಯದ ಮೇರೆಗೆ ಮದುವೆಗೆ ಒಪ್ಪಿಗೆ ಕೊಡುತ್ತಾಳೆ.

ಆದರೆ ಮದುವೆ ಆದ ಮೇಲೆ ಅವಳ ಮುಂದಿನ ಜೀವನ ನರಕಕ್ಕಿಂತ ತುಂಬಾನೇ ಕಠಿನವಾಗಿರುತ್ತದೆ. ಒಂದು ಕಡೆ ಅಪ್ಪ ಅಮ್ಮನ ಆಸರೆ ಇಲ್ಲ. ಇನ್ನೊಂದು ಕಡೆ ವಿದ್ಯಾಭ್ಯಾಸ ಇಲ್ಲ. ಹೀಗೆ ಹೆಣ್ಣು ಒಂದಿಷ್ಟು ಮೂಢನಂಬಿಕೆಗಳಿಂದ ತನ್ನ ಜೀವನವನ್ನು ಕಣ್ಣೀರಲ್ಲಿ ಕಳೆಯುತ್ತಾ ಇರುತ್ತಾಳೆ. ಇದು ಅವಳ ತಪ್ಪಲ್ಲ ಸಮಾಜವು ಹೆಣ್ಣಿನ ಬಗ್ಗೆ ತಪ್ಪು ಕಲ್ಪನೆಯನ್ನು ಇಟ್ಟುಕೊಂಡಿರುವುದು ತಪ್ಪಾಗಿದೆ.

 ಹೆಣ್ಣಿನ ಸಾಧನೆಯ ಹಾದಿ..!

ಹೆಣ್ಣನ್ನು ಪ್ರಾಯೋಗಿಕವಾಗಿ ನೋಡಿದರೆ ಗಂಡಸರಿಗಿಂತ ಹೆಣ್ಣು ಮಕ್ಕಳು ಈಗ ತುಂಬಾನೇ ಮುಂದುವರೆಯುತ್ತಿದ್ದಾರೆ. ಗಂಡಸರಿಗಿಂತ ನಾವೇನು ಕಮ್ಮಿ ಇಲ್ಲ ಎಂಬ ರೀತಿಯಲ್ಲಿ ತಮ್ಮ ಕೆಲಸಗಳಲ್ಲಿ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದಾರೆ. ಹೆಣ್ಣು ಮಕ್ಕಳು ಮನಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬ ಆತ್ಮ ವಿಶ್ವಾಸ ಅವರಲ್ಲಿದೆ. ಹೆಣ್ಣು ಮಕ್ಕಳು ಸಾಧನೆಯ ಹಾದಿಯಲ್ಲಿ ಮುನ್ನುಗುತ್ತಿದ್ದಾರೆ.

ಈ ಒಂದು ಛಲವೇ ಹೆಣ್ಣು ಮಕ್ಕಳನ್ನು ಉನ್ನತ ಸ್ಥಾನಗಳಿಗೆ ಕರೆದುಕೊಂಡು ಹೋಗಲು ಕಾರಣವಾಗಿದೆ. ಹೆಣ್ಣು ಮಕ್ಕಳು ಡಾಕ್ಟರ್‌, ಇಂಜಿನಿಯರಿಂಗ್‌, ಲಾಯರ್‌, ಪೋಲಿಸ್‌ ಮುಂತಾದ ಉದ್ಯೋಗಗಳಲ್ಲಿ ತಮ್ಮ ಯಶಸ್ಸನ್ನು ಕಾಣುತ್ತಿದ್ದಾರೆ. ಹಾಗಾಗಿ ಯಾರು ಕೂಡ ಮೇಲು ಕೀಳಲ್ಲ. ಹೆಣ್ಣುಗಳು, ಗಂಡುಗಳು ಎಲ್ಲರೂ ಸಮಾಜದ ಮುಂದೆ ಸಮಾನರೆ. ಗಂಡಿಗೆ ಈ ಸಮಾಜದಲ್ಲಿ ಎಷ್ಟು ಹಕ್ಕು ಉಂಟೋ, ಅಷ್ಟೇ ಹಕ್ಕು ಹೆಣ್ಣಿಗೂ ಕೂಡ ಇದೆ ಎನ್ನುವುದನ್ನು ಮರೆಯಬಾರದು.

ಮೌಲ್ಯ ಶೆಟ್ಟಿ

ಎಸ್‌ಡಿಎಂ ಉಜಿರೆ

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.