37 ವರ್ಷಗಳಿಂದ 40 ರೂಪಾಯಿ ಕೊಟ್ಟು ತಂದ ಗಣಪನಿಗೆ ಪೂಜೆ ಸಲ್ಲಿಸುತ್ತಿದ್ದಾರೆ ಜಗ್ಗೇಶ್


Team Udayavani, Sep 8, 2024, 12:57 PM IST

3

ಬೆಂಗಳೂರು: ಗಣೇಶ ಹಬ್ಬದ(Ganesha Festival) ಸಂಭ್ರಮ ಎಲ್ಲೆಡೆ ಜೋರಾಗಿದೆ. ಸೆಲೆಬ್ರಿಟಿಗಳು ಕೂಡ ತನ್ನ ಕುಟುಂಬದ ಜತೆ ಸೇರಿಕೊಂಡು ಗಣೇಶನಿಗೆ ಪೂಜೆಯನ್ನು ಮಾಡಿ ಪ್ರಾರ್ಥಿಸಿದ್ದಾರೆ.

ನವರಸ ನಾಯಕ ಜಗ್ಗೇಶ್‌ (Actor Jaggesh) ಮೊದಲಿನಿಂದಲೂ ದೈವ ಭಕ್ತಿಯನ್ನು ಹೆಚ್ಚಾಗಿ ನಂಬಿಕೊಂಡು ಬಂದವರು ಎನ್ನುವುದು ಗೊತ್ತೇ ಇದೆ. ರಾಯರ ಅಪ್ಪಟ ಭಕ್ತರು ಆಗಿರುವ ಅವರು ಆಗಾಗ ಮಂತ್ರಾಲಯಕ್ಕೆ ಹೋಗಿ ರಾಯರ ದರ್ಶನ ಪಡೆಯುತ್ತಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ತನ್ನ ಮನೆಯಲ್ಲಿನ ವಿಶೇಷ ಗಣಪನ ಬಗ್ಗೆ ಅವರು ಬರೆದುಕೊಂಡಿದ್ದಾರೆ. 37 ವರ್ಷದ ಹಿಂದೆ 40 ರೂಪಾಯಿ ಕೊಟ್ಟು ತಂದ ಗಣಪತಿ ಮೂರ್ತಿಯ ಬಗ್ಗೆ ಅವರು ಹಬ್ಬದಂದು ವಿಡಿಯೋ ಹಂಚಿಕೊಂಡು ಬರೆದುಕೊಂಡಿದ್ದಾರೆ.

ಸನಾತನ ಧರ್ಮದಲ್ಲಿ ಸಂಸ್ಕೃತಿ ಶೃತಿ ಸ್ಮೃತಿಯಿಂದ ತಲೆಯಿಂದ ತಲೆಗೆ ಹರಿದು ಬಂದದ್ದು.
ನಾವು ಕಲಿತಾಗ ನಮ್ಮ ತಲೆಮಾರಿಗೆ ದಾಟಿಸಬಹುದು. ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೆ ಆಸ್ತಿ ಮಾಡಬೇಕು ಆಗಲೆ ನಮ್ಮ ಹಿರಿಯರ ತತ್ವ ಸಿದ್ಧಾಂತ ಮುಂದಿನ ತಲೆಮಾರಿಗೆ ದೇಣಿಗೆ ಆಗೋದು. ಜ್ನಾನ ಶ್ರೇಷ್ಠ ಸಂಪತ್ತು ನಾವು ಮೊದಲು ಕಲಿತು ಮುಂದಿನ ಪೀಳಿಗೆಯ ದಾಟಿಸಬೇಕು. ನನ್ನ ಅಮ್ಮ ನನಗೆ ಕಲಿಸಿದ ಆಧ್ಯಾತ್ಮಿಕ ಜ್ನಾನ ನನ್ನ ಮೊಮ್ಮಗ ಅರ್ಜುನಿಗೆ ದಾಟಿಸುವ ಪ್ರಯತ್ನ ತಾತನಾದ ನನ್ನಿಂದ ಹಾಗು ಅಜ್ಜಿ ಪರಿಮಳ ಪ್ರಯತ್ನ ಎಂದಿದ್ದಾರೆ.

1987ರಲ್ಲಿ 40ರೂ ಗಣಪನ ತಂದು ಇವನ ಅಪ್ಪ ಗುರುರಾಜ ಹುಟ್ಟಿದಾಗ ಗಣಪತಿ ವ್ರತ ಆರಂಭಿಸಿದೆ ಆದರೆ ಆ ಗಣಪನ ವಿಸರ್ಜನೆ ಮಾಡದೆ ಹಾಗೆ ಉಳಿಸಿಕೊಂಡಿರುವೆ ಆ ಗಣಪನಿಗೆ ಈಗ ಮಗ ಗುರುರಾಜನ ವಯಸ್ಸು 37 ವರ್ಷ. ಎಲ್ಲಿ ಆಧ್ಯಾತ್ಮಿಕ ಜ್ನಾನ ಇರುತ್ತದೆ ಅಲ್ಲಿ ಗುರು ಹಿರಿಯರ ಹಾಗು ದೇವರ ಮೇಲಿನ ಭಕ್ತಿ ಉಳಿಯುತ್ತದೆ. ಭಕ್ತಿ ಇದ್ದ ಕಡೆ ಭಯ ಶ್ರದ್ಧೆ ಶಿಸ್ತು
ಶಿಸ್ತು ಇದ್ದಾಗ ಯಶಸ್ಸು ತನ್ನಂತೆ ಮೂಡುತ್ತದೆ. ಗಣಪನ ಕೃಪೆಯಿಂದ ಸರ್ವ ಸಮಾಜದ ಯವಮನಸ್ಸುಗಳು ಯಶಸ್ಸಿಯಾಗಲಿ ಸರ್ವೇಜನಾಃಸುಖಿನೋಭವಂತು ಎಂದು ಬರೆದುಕೊಂಡಿದ್ದಾರೆ.

ಗುರುಪ್ರಸಾದ್‌ ಅವರ ʼರಂಗನಾಯಕʼ ಚಿತ್ರದಲ್ಲಿ ಜಗ್ಗೇಶ್‌ ಇತ್ತೀಚೆಗೆ ಕಾಣಿಸಿಕೊಂಡಿದ್ದರು.

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.