Hubballi: ಕ್ಷುಲ್ಲಕ ಕಾರಣಕ್ಕೆ ತಲ್ವಾರ್‌ನಿಂದ ಹೊಡೆದಾಡಿಕೊಂಡ ಸ್ನೇಹಿತರು; ಓರ್ವ ಗಂಭೀರ


Team Udayavani, Sep 8, 2024, 2:12 PM IST

Hubballi: ಕ್ಷುಲ್ಲಕ ಕಾರಣಕ್ಕೆ ತಲ್ವಾರ್‌ನಿಂದ ಹೊಡೆದಾಡಿಕೊಂಡ ಸ್ನೇಹಿತರು; ಓರ್ವ ಗಂಭೀರ

ಹುಬ್ಬಳ್ಳಿ: ಕ್ಷುಲ್ಲಕ ವಿಷಯವಾಗಿ ಸ್ನೇಹಿತರಿಬ್ಬರು ಪರಸ್ಪರ ತಲ್ವಾರ್‌ನಿಂದ ಹೊಡೆದಾಡಿಕೊಂಡ ಘಟನೆ ಶನಿವಾರ ಸಂಜೆ ತಾಲೂಕಿನ ವರೂರ ಬಳಿ ನಡೆದಿದ್ದು, ಈ ವೇಳೆ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಘಟನೆಯಲ್ಲಿ ತಾಲೂಕಿನ ಬಿ. ಅರಳಿಕಟ್ಟಿ ಗ್ರಾಮದವರಾದ ಜುಬೇರ ಮಲ್ಲಂಗಣ್ಣವರ ಹಾಗೂ ಬಿಡನಾಳ ಮೂಲದ ಫಕ್ರುದ್ದೀನ ಮುಲ್ಲಾನವರ ಗಾಯಗೊಂಡಿದ್ದಾರೆ.

ಹಣಕಾಸಿನ ವಿಷಯವಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿದೆ. ಅಲ್ಲದೆ ನನ್ನ ಹೆಂಡತಿ ನನ್ನಿಂದ ದೂರವಾಗಲು ನೀನೆ ಕಾರಣವೆಂದು ಫಕ್ರುದ್ದೀನನು ಜುಬೇರ ಜೊತೆ ಜಗಳ ಮಾಡಿಕೊಂಡಿದ್ದಾನೆ. ಈ ವೇಳೆ ಅದು ವಿಕೋಪಕ್ಕೆ ಹೋದಾಗ ತಲ್ವಾರ್ ತೆಗೆದುಕೊಂಡು ಬಂದಿದ್ದ ಫಕ್ರುದ್ದೀನನು ಜುಬೇರ ಮೇಲೆ ಕೈಗೆ ಹಲ್ಲೆ ಮಾಡಿದ್ದಾನೆ.‌ ಆಗ‌ ಜುಬೇರನು ತನ್ನನ್ನು ರಕ್ಷಣೆ ಮಾಡಿಕೊಳ್ಳಲು ಅದೇ ತಲ್ವಾರ್‌ನಿಂದ ಫಕ್ರುದ್ದೀನಗೆ ತಲೆ ಮತ್ತು ‌ಮುಖಕ್ಕೆ ಹೊಡೆದು ಗಾಯಗೊಳಿಸಿದ್ದಾನೆ.

ಜುಬೇರನನ್ನು ಎಸ್‌ಡಿಎಂ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದು, ತೀವ್ರ ಗಾಯಗೊಂಡಿರುವ ಫಕ್ರುದ್ದೀನ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.‌ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

ShreeKanth

Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.