Jugari Cross: ಸಿನಿಮಾವಾಗಿ ಬರಲಿದೆ ಪೂರ್ಣಚಂದ್ರ ತೇಜಸ್ವಿ ಅವರ ʼಜುಗಾರಿ ಕ್ರಾಸ್‌ʼ ಕಾದಂಬರಿ


Team Udayavani, Sep 8, 2024, 3:12 PM IST

6

ಬೆಂಗಳೂರು: ಕನ್ನಡ ಸಾಹಿತ್ಯ ರಂಗಕ್ಕೆ ʼಮಾಯಾಲೋಕʼ ಪರಿಚಯಿಸಿ ʼಚಿದಂಬರ ರಹಸ್ಯʼವನ್ನಿರಿಸಿದ ʼಮೂಡಿಗೆರೆಯ ಮಾಯಾವಿʼ ಪೂರ್ಣಚಂದ್ರ ತೇಜಸ್ವಿ(Poornachandra Tejaswi) ಅವರು ಇಂದು ಹುಟ್ಟಿದ ದಿನ (ಸೆ.8ರಂದು). ಇಂದು ಅವರು ನಮ್ಮೊಂದಿಗಿಲ್ಲ ಆದರೆ ಅವರು ಹೇಳಿದ ಪರಿಸರದ ಕಥೆ, ಸೃಷ್ಟಿಸಿದ ಪಾತ್ರಗಳು ಕನ್ನಡ ಸಾಹಿತ್ಯವನ್ನು ಇಷ್ಟಪಡುವ ಅನೇಕರ ಮನಸ್ಸಿನಲ್ಲಿ ಜೀವಂತವಾಗಿ ಉಳಿದಿದೆ.

ತೇಜಸ್ವಿ ಹುಟ್ಟುಹಬ್ಬದಂದು ಸ್ಯಾಂಡಲ್‌ ವುಡ್‌ನಲ್ಲಿ(Sandalwood) ಹೊಸ ಸಿನಿಮಾವೊಂದು ಅನೌನ್ಸ್‌ ಆಗಿದೆ. ಅವರ ಜನಪ್ರಿಯ ಕಾದಂಬರಿಗಳಲ್ಲಿ ಒಂದಾಗಿರುವ ʼಜುಗಾರಿ ಕ್ರಾಸ್‌ʼ ಕಥೆಯನ್ನು ಆಧರಿಸಿಕೊಂಡು ಈ ಸಿನಿಮಾ ಮೂಡಿಬರುತ್ತಿದೆ.

ಪ್ರಜ್ವಲ್‌ ದೇವರಾಜ್‌ ಅವರ ‘ಕರಾವಳಿʼ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ ಗುರುದತ್ ಗಾಣಿಗ (Gurudatha Ganiga) ಈ ʼಜುಗಾರಿ ಕ್ರಾಸ್‌ʼ(Jugari Cross) ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ.

ತೇಜಸ್ವಿ ಅವರ ಹುಟ್ಟುಹಬ್ಬಕ್ಕೆ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್  ರಿಲೀಸ್‌ ಆಗಿದ್ದು, ಪುಸ್ತಕವೊಂದರ ಮೇಲೆ ರೈಲೊಂದು ಹೋಗುವ ಲುಕ್‌ ಪೋಸ್ಟರ್‌ ನಲ್ಲಿದೆ. “ದಂತಕತೆಯ ಜನುಮದಿನದ ಸಂಭ್ರಮದಲ್ಲಿ ಲೋಕವೇ ಮೆಚ್ಚಿದ ಅವರ ಶ್ರೇಷ್ಠ ಕೃತಿ ಸಿನಿಮಾವಾಗುವ ಸಮಯ” ನಿರ್ದೇಶಕರು ಬರೆದುಕೊಂಡಿದ್ದಾರೆ.

2025ಕ್ಕೆ ಸಿನಿಮಾ ತೆರೆಗೆ ಬರಲಿದೆ ಎಂದು ಪೋಸ್ಟರ್‌ನಲ್ಲಿ ತಿಳಿಸಲಾಗಿದೆ. ʼಜುಗಾರಿ ಕ್ರಾಸ್‌ʼ ಕಾದಂಬರಿ ಕನ್ನಡ ಸಾಹಿತ್ಯದ ಅತ್ಯುತ್ತಮ ಕಾದಂಬರಿಗಳಲ್ಲಿ ಒಂದು. ವನ್ಯ ಸಂಪತ್ತು, ದರೋಡೆ, ಭೂಗತ ಕೃತ್ಯದ ವಿಚಾರಗಳನ್ನು ಹೇಳುವ ಕಾದಂಬರಿಯಲ್ಲಿ ಒಡಲ ಸಂಪತ್ತು ಹೇಗೆಲ್ಲ ಲೂಟಿ ಆಗುತ್ತದೆನ್ನುವುದನ್ನು ಹೇಳಲಾಗಿದೆ.

ಸದ್ಯ ಫಸ್ಟ್‌ ಲುಕ್‌ ಪೋಸ್ಟರ್‌ ಮಾತ್ರ ರಿಲೀಸ್‌ ಆಗಿದ್ದು, ಕಲಾವಿದರು ಹಾಗೂ ಪಾತ್ರ ವರ್ಗದ ಬಗ್ಗೆ ಯಾವ ಮಾಹಿತಿಯೂ ಹೊರಬಿದ್ದಿಲ್ಲ.

ಸದ್ಯ ಗುರುದತ್‌ ʼಕರಾವಳಿʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನು ತೇಜಸ್ವಿ ಅವರ ಕಾದಂಬರಿಯನ್ನು ಆಧರಿಸಿ ಸಿನಿಮಾ ಬರುತ್ತಿರುವುದು ಇದೇ ಮೊದಲಲ್ಲ ಈ ಹಿಂದೆ ʼಕಿರಗೂರಿನ ಗಯ್ಯಾಳಿಗಳುʼ ಎನ್ನುವ  ಸಿನಿಮಾ ಬಂದಿತ್ತು. ಇದನ್ನು ಸುಮನಾ ಕಿತ್ತೂರು ನಿರ್ದೇಶನ ಮಾಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.