UV Fusion: ಗುಡ್ಡದ ಭೂತದಲ್ಲಿ ಸಿಲುಕಿದ ಉತ್ತರಕನ್ನಡ


Team Udayavani, Sep 8, 2024, 3:28 PM IST

20-uk

ಹಚ್ಚ ಹಸಿರಿನ ಪಶ್ಚಿಮ ಘಟ್ಟಗಳು, ದಟ್ಟವಾದ ಅರಣ್ಯ ಪ್ರದೇಶಗಳು, ವನ್ಯಜೀವಿಗಳು, ಪ್ರವಾಸೋದ್ಯಮ, ಅತಿ ಹೆಚ್ಚು ಜಲಪಾತಗಳನ್ನು ಹೊಂದಿರುವ ಏಕೈಕ ಜಿಲ್ಲೆ  ಅದುವೇ ನಮ್ಮ ಉತ್ತರ ಕನ್ನಡ…  ಇದು  ಜಿಲ್ಲೆಗಿರುವ ಐಡೆಂಟಿಟಿ ಎಂದರೇ ತಪ್ಪಾಗಲಿಕ್ಕಿಲ್ಲ…  ಮಳೆಗಾಲದಲ್ಲಿ ಅದೆಷ್ಟೋ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ  ಜಿಲ್ಲೆ ಪ್ರಸ್ತುತ ಕಾಲಮಾನದಲ್ಲಿ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದೆ.

ಕಳೆದ ಕೆಲ ವರ್ಷಗಳಲ್ಲಿ ಕೊಡಗು, ಕಳಸ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿ, ಗುಡ್ಡ ಕುಸಿದು ಅದೆಷ್ಟೋ ಅನಾಹುತಗಳು ಸಂಭವಿಸಿ, ಹಲವು ಮನೆಗಳು ಮಣ್ಣಿನಡಿ ಸಿಲುಕಿ ಅದೆಷ್ಟೋ  ಪ್ರಾಣಿಗಳು, ಮನುಷ್ಯರು ಅಸುನೀಗಿದ್ದಾರೆ. ಆದರೆ ಇದೀಗ ನಮ್ಮ ಜಿಲ್ಲೆಯಲ್ಲಿಯೇ ಹಲವು ಪ್ರದೇಶಗಳಲ್ಲಿ ಇಂತಹ ಘಟನೆಗಳು ಸಂಭವಿಸಿದೆ ಹಾಗೂ ಸಂಭವಿಸುತ್ತಲೇ ಇವೆ. ಇದಕ್ಕೆಲ್ಲಾ ಕಾರಣವೇನೆಂದು ಯೋಚಿಸಿದಾಗ ಅತಿ ಅಭಿವೃದ್ಧಿಯೇ ಇದಕ್ಕೆ ಕಾರಣ ಎಂದರೆ ತಪ್ಪಾಗಲಾರದು. ಜತೆಗೆ ಮಾನವನ ಸ್ವಾರ್ಥವೂ ಕೂಡಿದೆ.

ಸಾಗುವಳಿ,  ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ಮನೆ ಕಟ್ಟಿಕೊಳ್ಳುವ ಸಲುವಾಗಿ ಅವೈಜ್ಞಾನಿಕವಾಗಿ ಗುಡ್ಡ ಕಡಿತ, ರೈಲ್ವೆ ಮಾರ್ಗ ರೆಸಾರ್ಟ್‌, ಜನವಸತಿ ನಿರ್ಮಾಣ ಗಳಿಗಾಗಿ ನದಿ ಅಂಚನ್ನು ತುಂಬಿಸುವುದು  ಇವೆಲ್ಲವೂ ಕಾರಣ ಎಂದು ವರದಿಗಳು ಹೇಳಿವೆ.

ಇಲ್ಲಿ ರಸ್ತೆ ವಿಸ್ತರಿಸಲು ಅವೈಜ್ಞಾನಿಕವಾಗಿ ಗುಡ್ಡ ಕೊರೆಯಲಾಗಿದೆ. ಯಾವುದೇ ತಡೆಗೋಡೆಯನ್ನೂ ಸಹ ನಿರ್ಮಿಸಿಲ್ಲ. ಅದರ ಪರಿಣಾಮ ಹಲವಾರು ಮುಗ್ಧ ಜೀವಿಗಳು ಪ್ರಾಣ ತೆತ್ತರು.

ಕೆಲಮೊಮ್ಮೆ ಗುಡ್ಡವನ್ನು ಕಡಿಯುವುದು ಅನಿವಾರ್ಯವೂ ಹೌದು. ಆದರೆ ಅದನ್ನು ವ್ಯವಸ್ಥಿತವಾಗಿ  ಅಚ್ಚುಕಟ್ಟಾಗಿ ಕಾರ್ಯ ರೂಪಕ್ಕೆ ತರುವುದು ಬಹಳ ಮುಖ್ಯ.. ಇಲ್ಲದಿದ್ದರೆ ಮಳೆಗಾಲದಲ್ಲಿ ಇಂತಹ ಘಟನೆಗಳು,ಅನಾಹುತಗಳು, ಜೀವಹಾನಿಗಳು ಹೆಚ್ಚೆಚ್ಚು ಸಂಭವಿಸುತ್ತಲೇ ಇರುತ್ತದೆ.

-ಕಾವ್ಯಾ ಹೆಗಡೆ

ವಾನಳ್ಳಿ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.