UV Fusion: ಗುಡ್ಡದ ಭೂತದಲ್ಲಿ ಸಿಲುಕಿದ ಉತ್ತರಕನ್ನಡ


Team Udayavani, Sep 8, 2024, 3:28 PM IST

20-uk

ಹಚ್ಚ ಹಸಿರಿನ ಪಶ್ಚಿಮ ಘಟ್ಟಗಳು, ದಟ್ಟವಾದ ಅರಣ್ಯ ಪ್ರದೇಶಗಳು, ವನ್ಯಜೀವಿಗಳು, ಪ್ರವಾಸೋದ್ಯಮ, ಅತಿ ಹೆಚ್ಚು ಜಲಪಾತಗಳನ್ನು ಹೊಂದಿರುವ ಏಕೈಕ ಜಿಲ್ಲೆ  ಅದುವೇ ನಮ್ಮ ಉತ್ತರ ಕನ್ನಡ…  ಇದು  ಜಿಲ್ಲೆಗಿರುವ ಐಡೆಂಟಿಟಿ ಎಂದರೇ ತಪ್ಪಾಗಲಿಕ್ಕಿಲ್ಲ…  ಮಳೆಗಾಲದಲ್ಲಿ ಅದೆಷ್ಟೋ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ  ಜಿಲ್ಲೆ ಪ್ರಸ್ತುತ ಕಾಲಮಾನದಲ್ಲಿ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದೆ.

ಕಳೆದ ಕೆಲ ವರ್ಷಗಳಲ್ಲಿ ಕೊಡಗು, ಕಳಸ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿ, ಗುಡ್ಡ ಕುಸಿದು ಅದೆಷ್ಟೋ ಅನಾಹುತಗಳು ಸಂಭವಿಸಿ, ಹಲವು ಮನೆಗಳು ಮಣ್ಣಿನಡಿ ಸಿಲುಕಿ ಅದೆಷ್ಟೋ  ಪ್ರಾಣಿಗಳು, ಮನುಷ್ಯರು ಅಸುನೀಗಿದ್ದಾರೆ. ಆದರೆ ಇದೀಗ ನಮ್ಮ ಜಿಲ್ಲೆಯಲ್ಲಿಯೇ ಹಲವು ಪ್ರದೇಶಗಳಲ್ಲಿ ಇಂತಹ ಘಟನೆಗಳು ಸಂಭವಿಸಿದೆ ಹಾಗೂ ಸಂಭವಿಸುತ್ತಲೇ ಇವೆ. ಇದಕ್ಕೆಲ್ಲಾ ಕಾರಣವೇನೆಂದು ಯೋಚಿಸಿದಾಗ ಅತಿ ಅಭಿವೃದ್ಧಿಯೇ ಇದಕ್ಕೆ ಕಾರಣ ಎಂದರೆ ತಪ್ಪಾಗಲಾರದು. ಜತೆಗೆ ಮಾನವನ ಸ್ವಾರ್ಥವೂ ಕೂಡಿದೆ.

ಸಾಗುವಳಿ,  ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ಮನೆ ಕಟ್ಟಿಕೊಳ್ಳುವ ಸಲುವಾಗಿ ಅವೈಜ್ಞಾನಿಕವಾಗಿ ಗುಡ್ಡ ಕಡಿತ, ರೈಲ್ವೆ ಮಾರ್ಗ ರೆಸಾರ್ಟ್‌, ಜನವಸತಿ ನಿರ್ಮಾಣ ಗಳಿಗಾಗಿ ನದಿ ಅಂಚನ್ನು ತುಂಬಿಸುವುದು  ಇವೆಲ್ಲವೂ ಕಾರಣ ಎಂದು ವರದಿಗಳು ಹೇಳಿವೆ.

ಇಲ್ಲಿ ರಸ್ತೆ ವಿಸ್ತರಿಸಲು ಅವೈಜ್ಞಾನಿಕವಾಗಿ ಗುಡ್ಡ ಕೊರೆಯಲಾಗಿದೆ. ಯಾವುದೇ ತಡೆಗೋಡೆಯನ್ನೂ ಸಹ ನಿರ್ಮಿಸಿಲ್ಲ. ಅದರ ಪರಿಣಾಮ ಹಲವಾರು ಮುಗ್ಧ ಜೀವಿಗಳು ಪ್ರಾಣ ತೆತ್ತರು.

ಕೆಲಮೊಮ್ಮೆ ಗುಡ್ಡವನ್ನು ಕಡಿಯುವುದು ಅನಿವಾರ್ಯವೂ ಹೌದು. ಆದರೆ ಅದನ್ನು ವ್ಯವಸ್ಥಿತವಾಗಿ  ಅಚ್ಚುಕಟ್ಟಾಗಿ ಕಾರ್ಯ ರೂಪಕ್ಕೆ ತರುವುದು ಬಹಳ ಮುಖ್ಯ.. ಇಲ್ಲದಿದ್ದರೆ ಮಳೆಗಾಲದಲ್ಲಿ ಇಂತಹ ಘಟನೆಗಳು,ಅನಾಹುತಗಳು, ಜೀವಹಾನಿಗಳು ಹೆಚ್ಚೆಚ್ಚು ಸಂಭವಿಸುತ್ತಲೇ ಇರುತ್ತದೆ.

-ಕಾವ್ಯಾ ಹೆಗಡೆ

ವಾನಳ್ಳಿ

ಟಾಪ್ ನ್ಯೂಸ್

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22–uv-fusion

Motivation: ಸಾಧನೆಗೆ ಸ್ಫೂರ್ತಿ, ಪ್ರೇರಣೆಗಿಂತ ಸ್ಪಷ್ಟತೆ ಅಗತ್ಯ

21-Tungabhadra

Tungabhadra: ಬರಪೀಡಿತ ಜಿಲ್ಲೆಗಳ ಜೀವನಾಡಿ ತುಂಗಭದ್ರಾ

20-uv-fusion

UV Fusion: ಆಯ್ಕೆ ನಿಮ್ಮ ಕೈಯಲ್ಲಿದೆ

19-uv-fusion

UV Fusion: ಎತ್ತ ಸಾಗುತ್ತಿದೆ ಈ ಪ್ರಪಂಚ…

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.