![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 9, 2024, 12:17 AM IST
ಮಂಗಳೂರು: ರಿಕ್ಷಾ ಢಿಕ್ಕಿಯಾಗಿ ಪಾದಚಾರಿ, ಎಕ್ಕೂರು ನಿವಾಸಿ ಗುರುಪ್ರಸಾದ್ (71) ಮೃತಪಟ್ಟ ಘಟನೆ ನಗರದ ಶಿವಭಾಗ್ನಲ್ಲಿ ಸಂಭವಿಸಿದೆ.
ಸೆ.5ರಂದು ರಸ್ತೆ ದಾಟುತ್ತಿದ್ದಾಗ ರಿಕ್ಷಾ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಸೆ.8ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸಿಸಿ ಕೆಮರಾದಿಂದ ಬಯಲು: ಢಿಕ್ಕಿ ಹೊಡೆದಿದ್ದ ರಿಕ್ಷಾ ದ ಚಾಲಕನೇ ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ನಿಜ ತಿಳಿಸಿರಲಿಲ್ಲ. ಗಾಯಾಳು ರಸ್ತೆಯಲ್ಲಿ ಬಿದ್ದಿದ್ದರು ಎಂದು ಆತ ಹೇಳಿದ್ದ. ಬಳಿಕ ಪೊಲೀಸರು ಸಿಸಿ ಕೆಮರಾ ಪರಿಶೀಲಿಸಿದಾಗ ಸತ್ಯ ಸಂಗತಿ ತಿಳಿದುಬಂದಿದ್ದು, ಚಾಲಕನನ್ನು ಸಂಚಾರ ಪೂರ್ವ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.