Bellary: ಬಳ್ಳಾರಿ ಜೈಲಿಗೆ ಬಂದ ಶಿಗ್ಲಿ ಬಸ್ಯಾ; ದರ್ಶನ್ ಪರ ವಾದ ಮಾಡಲು ಸಿದ್ದ ಎಂದ ಬಸ್ಯಾ
Team Udayavani, Sep 9, 2024, 2:51 PM IST
ಬಳ್ಳಾರಿ: ನಟ ದರ್ಶನ್ ಅವರಿರುವ ಬಳ್ಳಾರಿ ಜೈಲಿಗೆ ಮಾಜಿ ಕಳ್ಳ ಶಿಗ್ಲಿ ಬಸ್ಯಾ ಆಗಮಿಸಿದ್ದು, ದರ್ಶನ್ (Darshan) ಭೇಟಿಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.
ದರ್ಶನ್ ಪರ ಬ್ಯಾಟ್ ಬೀಸುತ್ತಿರುವ ಬಸ್ಯಾ, ದರ್ಶನ್ ಕೂಡ ಸಾಮಾನ್ಯ ಕೈದಿ. ಸಾಮಾನ್ಯ ಜನರ ಭೇಟಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಬಳ್ಳಾರಿ ಜೈಲಿನ ಸ್ಥಿತಿಗತಿ ಬಗ್ಗೆ ವಿವರಣೆ ನೀಡಲು ತನಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ದರ್ಶನ್ ಅಥವಾ ನ್ಯಾಯಲಯ ಒಪ್ಪಿದರೆ ದರ್ಶನ್ ಪರ ವಾದ ಮಾಡಲು ಸಿದ್ಧ ಎಂದಿರುವ ಶಿಗ್ಲಿ ಬಸ್ಯಾ, ಬಳ್ಳಾರಿ ಜೈಲಿನಲ್ಲಿಯೂ ಎಲ್ಲ ಜೈಲಿನಲ್ಲಿ ಇದ್ದಂತೆ ವ್ಯವಸ್ಥೆಯಿದೆ. ದರ್ಶನ್ ಪ್ರಕರಣದಂತೆ ರಾಜ್ಯದಲ್ಲಿ ನಡೆದಿರುವ ವಿಐಪಿ ಪ್ರಕರಣಗಳು ತನಿಖೆಯಾಗಲಿ ಎಂದಿದ್ದಾರೆ.
ಶಿಗ್ಲಿ ಬಸ್ಯಾ ಅಲಿಯಾಸ್ ಬಸವರಾಜ ಗಡ್ಡಿ ರಾಜ್ಯದ ಹಲವು ಕಡೆ 200ಕ್ಕೂ ಹೆಚ್ಚು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ, ಪೊಲೀಸರಿಂದ ಬಂಧಿಸಲ್ಪಟ್ಟು, ಅವುಗಳಿಗೆ ವಕೀಲರನ್ನು ನೇಮಕ ಮಾಡದೆ ತಾನೇ ನಿಬಾಯಿಸಿ ಗೆಲ್ಲುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.