BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ
Team Udayavani, Sep 10, 2024, 12:00 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲ ಪ್ರೊ| ರವಿವರ್ಮ ಕುಮಾರ್ ಅವರನ್ನು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ ನೇಮಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ನಡೆಸಿತು.
ಸೆ. 19ಕ್ಕೆ ಮುಂದೂಡಿದ ನ್ಯಾಯಾಲಯ, ಅಲ್ಲಿಯವರೆಗೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಮತ್ತು ಅವರಿಗೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.