Mangaluru: ಹಾಲಿ ಮೇಯರ್‌ಗೆ 10 ದಿನ ಹೆಚ್ಚುವರಿ ಆಡಳಿತ ಅವಕಾಶ

ಮೇಯರ್‌ ಆಡಳಿತ ಅವಧಿ ಪೂರ್ಣ; ಸೆ. 19ಕ್ಕೆ ಹೊಸ ಮೇಯರ್‌ ಆಯ್ಕೆ

Team Udayavani, Sep 10, 2024, 3:04 PM IST

Mangaluru: ಹಾಲಿ ಮೇಯರ್‌ಗೆ 10 ದಿನ ಹೆಚ್ಚುವರಿ ಆಡಳಿತ ಅವಕಾಶ

ಮಹಾನಗರ: ಮಂಗಳೂರು ಪಾಲಿಕೆ ಹಾಲಿ ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಮತ್ತು ಉಪ ಮೇಯರ್‌ ಸುನೀತಾ ಅವರ ಆಡಳಿತ ಅವಧಿಯು ಸೆ. 8ರಂದು ಮುಕ್ತಾಯವಾಗಿದ್ದು, ಸೆ. 19ಕ್ಕೆ ಚುನಾ ವಣೆಯ ಮೂಲಕ ಮೇಯರ್‌ ಹಾಗೂ ಉಪ ಮೇಯರ್‌ ಸ್ಥಾನಗಳಿಗೆ ಆಯ್ಕೆ ನಡೆಯಲಿದೆ.

ಈ ನಡುವೆ ಹಾಲಿ ಮೇಯರ್‌ ಅವರಿಗೆ ಹೆಚ್ಚುವರಿ 10 ದಿನ ಅವಧಿ ಸಿಗಲಿದೆ. ಮೀಸಲಾತಿ ಬಿಡುಗಡೆಗೆ ವಿಳಂಬವಾದ ಕಾರಣ ಸುಧೀರ್‌ ಶೆಟ್ಟಿ ಕಣ್ಣೂರು ಅವರಿಗೆ ಹೆಚ್ಚುವರಿ ಅವಕಾಶ ಸಿಕ್ಕಿದಂತಾಗಿದೆ. ಸ್ಥಾಯೀ ಸಮಿತಿಗಳ ಅವಧಿ ಪೂರ್ಣಗೊಂಡಿದ್ದು, ಹೊಸ ಮೇಯರ್‌ ಆಯ್ಕೆ ಬಳಿಕವಷ್ಟೇ ಸ್ಥಾಯೀ ಸಮಿತಿಗಳು ಪುನರ್‌ ರಚನೆಯಾಗಲಿದೆ.

ಪ್ರೇಮಾನಂದ ಶೆಟ್ಟಿ, ಅಶ್ರಫ್‌ಗೆ ಹೆಚ್ಚುವರಿ ಅವಕಾಶ
ಹಿಂದೆ ಮೇಯರ್‌ ಆಗಿದ್ದ ಅಶ್ರಫ್‌ ಅವರಿಗೆ ಸುಮಾರು 4 ತಿಂಗಳು, ಪ್ರೇಮಾನಂದ ಶೆಟ್ಟಿ ಅವರಿಗೆ 6 ತಿಂಗಳುಗಳ ಕಾಲ ಹೆಚ್ಚುವರಿ ಅವಕಾಶ ಸಿಕ್ಕಿತ್ತು. ಮೀಸಲಾತಿ ವಿಳಂಬವಾದ ಕಾರಣ ಹೆಚ್ಚುವರಿ ಅವಧಿಗೆ ಮೇಯರ್‌ ಆಗಿ ಮುಂದು ವರಿಯಲು ಸಾಧ್ಯವಾಯಿತು.

ಹಾಲಿ ಮೇಯರ್‌; ಸಭೆ ನಡೆಸಲು ಅವಕಾಶವಿಲ್ಲ!
ಮುಂದಿನ ಹತ್ತು ದಿನಗಳ ಕಾಲ ಸುಧೀರ್‌ ಶೆಟ್ಟಿ ಕಣ್ಣೂರು ಅವರು ಮೇಯರ್‌ ಆಗಿಯೇ ಮುಂದುವರಿಯಲಿದ್ದಾರೆ. ಆದರೆ ಮನಪಾ ಸಾಮಾನ್ಯ ಸಭೆ ನಡೆಸಲು ಅವಕಾಶವಿಲ್ಲ. ತುರ್ತು ಅಗತ್ಯತೆ ಎದುರಾದಲ್ಲಿ ಮಾತ್ರವೇ ಸಭೆ ನಡೆಸಬಹುದು. ಉಳಿದಂತೆ ಶಿಲಾನ್ಯಾಸ, ಶಂಕುಸ್ಥಾಪನೆ, ಇತರ ಕಾರ್ಯಗಳಿಗೆ ಅವಕಾಶವಿದೆ.

ಹೊಸ ಮೇಯರ್‌ಗೆ 6 ತಿಂಗಳವಷ್ಟೇ ಅವಕಾಶ!
ಪ್ರೇಮಾನಂದ ಶೆಟ್ಟಿ ಅವರು ಮೇಯರ್‌ ಆಗಿದ್ದ ಸಂದರ್ಭ ಮೀಸಲಾತಿ ವಿವಾದ ಕಾರಣದಿಂದ ಆರು ತಿಂಗಳು ಹೆಚ್ಚುವರಿ ಅಧಿಕಾರ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿದ ಐದನೇ ಅವಧಿಯ ಹೊಸ ಮೇಯರ್‌- ಉಪಮೇಯರ್‌ ಅವಧಿ ಸುಮಾರು ಆರು ತಿಂಗಳ ಅವಧಿಗೆ ಮಾತ್ರ ಸೀಮಿತಗೊಳ್ಳಲಿದೆ. ಹೀಗಾಗಿ ಮೇಯರ್‌- ಉಪಮೇಯರ್‌ ಚುನಾವಣೆಯ ಬಳಿಕ ಮುಂದಿನ ಫೆ.

28ರವರೆಗೆ ಮಾತ್ರ ಅಧಿಕಾರಾವಧಿ ಸಿಗಲಿದೆ.
ಪ್ರೇಮಾನಂದ ಶೆಟ್ಟಿ ಅವರು ಮೇಯರ್‌ ಆಗಿದ್ದ ಸಂದರ್ಭ ಮೀಸಲಾತಿ ವಿವಾದ ಕಾರಣದಿಂದ ಆರು ತಿಂಗಳು ಹೆಚ್ಚುವರಿ ಅಧಿಕಾರ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿದ ಐದನೇ ಅವಧಿಯ ಹೊಸ ಮೇಯರ್‌- ಉಪಮೇಯರ್‌ ಅವಧಿ ಸುಮಾರು ಆರು ತಿಂಗಳ ಅವಧಿಗೆ ಮಾತ್ರ ಸೀಮಿತಗೊಳ್ಳಲಿದೆ. ಹೀಗಾಗಿ ಮೇಯರ್‌- ಉಪಮೇಯರ್‌ ಚುನಾವಣೆಯ ಬಳಿಕ ಮುಂದಿನ ಫೆ. 28ರವರೆಗೆ ಮಾತ್ರ ಅಧಿಕಾರಾವಧಿ ಸಿಗಲಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.