OTT release: ಕೀರ್ತಿ ಸುರೇಶ್ ʼರಘು ತಾತʼ ಓಟಿಟಿ ರಿಲೀಸ್ಗೆ ಡೇಟ್ ಲಾಕ್
Team Udayavani, Sep 10, 2024, 3:04 PM IST
ಚೆನ್ನೈ: ʼಮಹಾನಟಿʼ ಕೀರ್ತಿ ಸುರೇಶ್ (Keerthy Suresh) ಅಭಿನಯದ ʼರಘು ತಾತʼ(Raghu Thatha) ಥಿಯೇಟರ್ನಲ್ಲಿ ಸಕ್ಸಸ್ ಫುಲ್ ಆಗಿ ಓಡಿದ ಬಳಿಕ ಇದೀಗ ಓಟಿಟಿ ಎಂಟ್ರಿಗೆ ಸಜ್ಜಾಗಿದೆ.
ಪೊಲಿಟಿಕಲ್ ಡ್ರಾಮಾ ಹಾಗೂ ಕಾಮಿಡಿ ಸ್ಟೋರಿಯನ್ನೊಳಗೊಂಡ ʼರಘು ತಾತʼ ಸಿನಿಮಾಕ್ಕೆ ಖ್ಯಾತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಸ್ಮ್ (Hombale Films) ಬಂಡವಾಳ ಹಾಕಿತ್ತು.
ಸಿನಿಮಾದಲ್ಲಿ ಕೀರ್ತಿ ಸುರೇಶ್ ಅಭಿನಯ ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗಿತ್ತು. ಸ್ವಾತಂತ್ರ್ಯ ದಿನಕ್ಕೆ ತೆರೆಕಂಡಿದ್ದ ಈ ಸಿನಿಮಾಕ್ಕೆ ತಮಿಳಿನ ಮತ್ತೊಂದು ದೊಡ್ಡ ʼತಂಗಲಾನ್ʼ ಪೈಪೋಟಿ ನೀಡಿತ್ತು. ಪ್ಯಾನ್ ಇಂಡಿಯಾ ಭಾಷೆಯಲ್ಲಿ ಸಿನಿಮಾ ರಿಲೀಸ್ಗೆ ಮೊದಲು ಹೊಂಬಾಳೆ ಪ್ಲ್ಯಾನ್ ಹಾಕಿಕೊಂಡಿತ್ತು. ಆದರೆ ಆ ಬಳಿಕ ತಮಿಳಿನಲ್ಲಿ ಮಾತ್ರ ಸಿನಿಮಾವನ್ನು ರಿಲೀಸ್ ಮಾಡಲಾಗಿತ್ತು.
ʼಗನ್ಸ್ & ಗುಲಾಬ್ಸ್ʼ ಮತ್ತು ʼಫರ್ಜಿʼಯಂತಹ ಚಿತ್ರಗಳಲ್ಲಿ ಕೆಲಸ ಮಾಡಿ ಅನುಭವವಿರುವ ಸುಮನ್ ಕುಮಾರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.
ಥಿಯೇಟರ್ನಲ್ಲಿ ಹೆಚ್ಚು ದಿನ ಓಡದೆ ಇದ್ರು ಪ್ರೇಕ್ಷಕರಿಂದ ಪಾಸಿಟಿವ್ ರೆಸ್ಪಾನ್ಸ್ ಪಡೆದುಕೊಂಡಿತ್ತು. ಇದೀಗ ʼರಘು ತಾತʼ ಓಟಿಟಿ ಎಂಟ್ರಿಗೆ ದಿನ ಫಿಕ್ಸ್ ಆಗಿದೆ. ಇದೇ ಸೆ.13ರಂದು ಜೀ 5ನಲ್ಲಿ ಸ್ಟ್ರೀಮಿಂಗ್ ತಮಿಳಿನಲ್ಲಿ ಮಾತ್ರವಲ್ಲದೇ ತೆಲುಗು, ಕನ್ನಡದಲ್ಲಿಯೂ ಡಬ್ ಆಗಿ ಬರಲಿದೆ.
Get ready for a hilarious family blockbuster!😂💥#RaghuThatha will be streaming from September 13th only on ZEE5 in Tamil, Telugu, and Kannada.@KeerthyOfficial @hombalefilms @vkiragandur @sumank @vjsub @yaminiyag @RSeanRoldan @rhea_kongara @editorsuresh @tejlabani @mdeii… pic.twitter.com/DpCcA8XfAA
— ZEE5 Tamil (@ZEE5Tamil) September 9, 2024
ಕೀರ್ತಿ ಸುರೇಶ್ ʼಬೇಬಿ ಜಾನ್ʼ, ʼರಿವಾಲ್ವರ್ ರೀಟಾʼ, ʼಕನ್ನಿವೇದಿʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ
Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ
Raghu Thatha: ಓಟಿಟಿಯಲ್ಲಿ ರಿಲೀಸ್ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.