Hubballi: ಮಹಾದಾಯಿಗೆ ಕ್ಲಿಯರೆನ್ಸ್ ನೀಡಲು ಬಿಜೆಪಿಗೆ ಯಾಕೆ ಆಗುತ್ತಿಲ್ಲ? ಸಚಿವ ಲಾಡ್ ಕಿಡಿ


Team Udayavani, Sep 10, 2024, 3:27 PM IST

Hubballi: ಮಹದಾಯಿ ವಿಚಾರವಾಗಿ ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದ ಸಚಿವ ಲಾಡ್

ಹುಬ್ಬಳ್ಳಿ: ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ತಕ್ಷಣ ಮಹದಾಯಿ ಕ್ಲಿಯರೆನ್ಸ್ ಮಾಡುತ್ತೇವೆ ಎಂದಿದ್ದರೂ. ಇಲ್ಲಿಯವರೆಗೂ ಅದು ಏಕೆ ಆಗಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹರಿಹಾಯ್ದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿಗೆ ಏಕೆ ಇದುವರೆಗೆ ಕ್ಲಿಯರೆನ್ಸ್ ಕೊಡಲಾಗುತ್ತಿಲ್ಲ ಎಂಬುದರ ಬಗ್ಗೆ ಕೇಂದ್ರವು ರಾಜ್ಯ ಸರ್ಕಾರಕ್ಕೆ ಲಿಖಿತವಾಗಿ ಉತ್ತರ ನೀಡಲಿ. ಪರಿಸರ ಕ್ಲಿಯರೆನ್ಸ್ ನೀಡಲು ಇಷ್ಟು ಮರಗಳನ್ನು ಕಡಿಯಬೇಕಾಗುತ್ತದೆ ಎಂದು ತಿಳಿಸಬೇಕೆಂದು ಕಿಡಿಕಾರಿದರು.

ಕೇಂದ್ರ ಮಂತ್ರಿಗಳು ರಾಜ್ಯಕ್ಕೆ ಬಂದು ಸರ್ಕಾರಕ್ಕೆ ಬಯ್ಯುವುದೊಂದೇ ಕೆಲಸವಾಗಿದೆ. ಕೇಂದ್ರದಲ್ಲಿ ಬಿಜೆಪಿ ಬಂದಾಗಿನಿಂದ ಎಷ್ಟು ಉಗ್ರರ ದಾಳಿಯಾಗಿದೆ. ಅದರ ಬಗ್ಗೆ ಜೋಶಿಯವರು ಮಾತನಾಡುತ್ತಾರಾ? ಈ ಹಿಂದೆ ಕರ್ನಾಟಕ, ಗೋವಾ, ಕೇಂದ್ರ, ಜತೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿಯವರದೇ ಸರ್ಕಾರಗಳಿದ್ದರೂ, ಅಂದು ಮಹಾದಾಯಿಗೆ ಯಾವುದೇ ಕ್ಲಿಯರೆನ್ಸ್​ ಕೊಡಲಿಲ್ಲ. ಇತ್ತೀಚೆಗೆ ಬೇರೆ ರಾಜ್ಯಕ್ಕೆ ಪವರ್ ಲೈನ್​ ಹೋಗಲು ಕ್ಲಿಯರೆನ್ಸ್ ನೀಡಿದ್ದಾರೆ. ನಮ್ಮ ರಾಜ್ಯದ ಮಹಾದಾಯಿಗೆ ಕ್ಲಿಯರೆನ್ಸ್ ನೀಡಲು ಮಾತ್ರ ಬಿಜೆಪಿಗೆ ಯಾಕೆ ಆಗುತ್ತಿಲ್ಲ? ಜೋಶಿಯವರು ಮೊದಲು ಇದರ ಬಗ್ಗೆ ಮಾತಾಡಲಿ‌. ಈಗ ಮಹದಾಯಿ ವಿಚಾರವಾಗಿ ಸರ್ವಪಕ್ಷ ನಿಯೋಗ ಹೋಗುತ್ತಿದೆ. ಈ ಹಿಂದೆ ಇವರು ಐದು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿದ್ರು? ರಾತ್ರೋರಾತ್ರೀ ಬಾಕಿಯಿರುವ ಕೆಲಸವನ್ನು ಮೋದಿಯವರು ಕ್ಲಿಯರ್​ ಮಾಡ್ತಾರಂತೆ. ಅದೇ ರೀತಿ ಮಹಾದಾಯಿಗೊಂದು ಅನುಮೋದನೆ ನೀಡಲಿ” ಎಂದು ಹೇಳಿದರು.

ಪಡಿತರ ಅಕ್ಕಿ ಖರೀದಿಗೆ ರಾಜ್ಯ ಸರ್ಕಾರದ ಬಳಿ‌ ದುಡ್ಡಿಲ್ಲ ಎಂಬ ಬಿಜೆಪಿಗರ ಹೇಳಿಕೆ ವಿಚಾರಕ್ಕೆ ‌ಪ್ರತಿಕ್ರಿಯೇ‌ ನೀಡಿದ ಅವರು, “ಆಹಾರ ಭದ್ರತೆ ಕಾಯ್ದೆ ತಂದವರು ನಾವು. ಮೋದಿ‌ ಅಕ್ಕಿ ಅಂತಿದ್ದಾರೆ, ಈಗ ಪಡಿತರ ಅಕ್ಕಿ ಕೊಡಲು ಸಿದ್ಧವಾಗಿರುವ ಕೇಂದ್ರ, ಈ ಹಿಂದೆ ಯಾಕೆ ನೀಡಲಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಈ ಹಿಂದೆ ಯಾಕೆ ಅಕ್ಕಿ ಕೊಡಲಿಲ್ಲ‌, ಈಗ ಕೊಡುತ್ತೇವೆ ಅಂತಿದ್ದಾರೆ. ಈಗ ಯಾಕೆ ಕೊಡಲು ಒಪ್ಪಿಕೊಂಡರು ಎಂಬುದನ್ನು ಲಿಖಿತವಾಗಿ ಜೋಶಿಯವರು ಉತ್ತರಿಸಲಿ” ಎಂದು ಹೇಳಿದರು.

ಇದನ್ನೂ ಓದಿ: Bandaru: ರಸ್ತೆಯಲ್ಲೇ ಗೂಡ್ಸ್‌  ವಾಹನ‌ ಪಾರ್ಕಿಂಗ್‌, ಸಂಚಾರ ಸಂಕಷ್ಟ

ಟಾಪ್ ನ್ಯೂಸ್

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

cyber crime

Cybercrime; ಚಾಲ್ತಿ ಖಾತೆ ತೆರೆದು ಕೋಟ್ಯಂತರ ರೂ.ವರ್ಗಾವಣೆ: ಇಬ್ಬರ ಬಂಧನ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.