NZvsAFG: ಇನ್ನೆಂದೂ ಇಲ್ಲಿ ಬರುವುದಿಲ್ಲ..: ಭಾರತದ ಮೈದಾನದ ಬಗ್ಗೆ ಕಿಡಿಕಾರಿದ ಅಫ್ಘಾನಿಸ್ತಾನ


Team Udayavani, Sep 10, 2024, 4:48 PM IST

NZvsAFG: Never coming here again..: Afghanistan Slam Facilities of India’s ground

ಗ್ರೇಟರ್‌ ನೋಯ್ಡಾ: ನ್ಯೂಜಿಲ್ಯಾಂಡ್‌ ಮತ್ತು ಅಫ್ಘಾನಿಸ್ಥಾನ (New Zealand Vs Afghanistan) ನಡುವಣ ಏಕೈಕ ಟೆಸ್ಟ್‌ ಪಂದ್ಯದ ತಾಣವಾದ ಗ್ರೇಟರ್‌ ನೋಯ್ಡಾದ ಶಹೀದ್‌ ವಿಜಯ್‌ ಸಿಂಗ್‌ ಪಥಿಕ್ ಕ್ರೀಡಾ ಸಂಕೀರ್ಣದ (Shaheed Vijay Singh Pathik Sports Complex) ಹೊರ ಮೈದಾನ ಒದ್ದೆಯಾಗಿದ್ದರಿಂದ ಎರಡನೇ ದಿನದ ಆಟವೂ ರದ್ದಾಗಿದೆ.‌

ಒದ್ದೆ ಮೈದಾನದ ಕಾರಣದಿಂದ ಪಂದ್ಯದಲ್ಲಿ ಇದುವರೆಗೆ ಒಂದೇ ಒಂದು ಬಾಲ್‌ ಎಸೆಯಲು ಸಾಧ್ಯವಾಗಲಿಲ್ಲ. ಪಂದ್ಯಕ್ಕೂ ಮೊದಲು ನ್ಯೂಜಿಲ್ಯಾಂಡ್‌ ಗೆ ಅಭ್ಯಾಸ ನಡೆಸಲೂ ಸಾಧ್ಯವಾಗಿರಲಿಲ್ಲ.

ರಾತ್ರಿಯ ತುಂತುರು ಮಳೆಯ ಹೊರತಾಗಿ, ಸೋಮವಾರದಾದ್ಯಂತ ಮೈದಾನದಲ್ಲಿ ಮಳೆ ಬಂದಿರಲಿಲ್ಲ. ಆದರೆ ಆಧುನಿಕ ಸೌಲಭ್ಯಗಳಿಲ್ಲದ ಕಾರಣ ಅನನುಭವಿ ಮೈದಾನದ ಸಿಬ್ಬಂದಿ ಮೈದಾನವನ್ನು ಸಿದ್ಧಪಡಿಸಲು ಹರಸಾಹಸ ಪಡಬೇಕಾಯಿತು.

ಅಫ್ಘಾನಿಸ್ತಾನದ ಕೋಚ್ ಜೊನಾಥನ್ ಟ್ರಾಟ್ ಕೂಡ ಮೈದಾನದ ಪರಿಸ್ಥಿತಿಯಿಂದ ಪ್ರಭಾವಿತರಾಗಿಲ್ಲ. ಸೋಮವಾರ ಮಧ್ಯಾಹ್ನ 1 ಗಂಟೆಯ ನಂತರ ಮಾತ್ರ ಸೂಪರ್ ಸಾಪರ್ಸ್ ಬಳಕೆ ಮಾಡಲಾಯಿತು.

ಕಳೆದ ವಾರ ಬಂದ ಮಳೆಯ ಕಾರಣದಿಂದ ಮೈದಾನ ಇನ್ನೂ ಒಣಗಿಲ್ಲ. ಸರಿಯಾದ ಡ್ರೈನೇಜ್‌ ವ್ಯವಸ್ಥೆ ಇಲ್ಲದಿರುವುದು ಕೂಡಾ ಇದಕ್ಕೆ ಕಾರಣವಾಗಿದೆ. ಎರಡನೇ ದಿನದಾಟದಲ್ಲಿ, ಮೈದಾನದ ಸಿಬ್ಬಂದಿ ಮೈದಾನದ ವಿವಿಧ ಪ್ರದೇಶಗಳಿಂದ ಹುಲ್ಲು ತುಂಡುಗಳನ್ನು ಕತ್ತರಿಸಿ ತೇವ ಪ್ರದೇಶಕ್ಕೆ ಸಾಗಿಸುತ್ತಿರುವ ದೃಶ್ಯಗಳು ಕಂಡುಬಂದವು. ಅಷ್ಟೇ ಅಲ್ಲದೆ, ಮೈದಾನದಲ್ಲಿ ಒದ್ದೆಯಾದ ಜಾಗಗಳನ್ನು ಒಣಗಿಸಲು ಫ್ಯಾನ್‌ ಗಳನ್ನು ಸಹ ಬಳಸಲಾಗಿದೆ.

15 ಹೊರಗುತ್ತಿಗೆ ಕಾರ್ಮಿಕರನ್ನು ಒಳಗೊಂಡಂತೆ ಸುಮಾರು 20-25 ಜನರಿಗೆ ನೆಲವನ್ನು ಒಣಗಿಸುವ ಕೆಲಸವನ್ನು ನೀಡಲಾಗಿತ್ತು. ಆದರೆ ಯಾವುದೇ ಫಲನೀಡದ ಕಾರಣದಿಂದ ಎರಡನೇ ದಿನದಾಟಕ್ಕೂ ತೆರೆ ಎಳೆಯಲಾಗಿದೆ.

ವರದಿಯ ಪ್ರಕಾರ ಮೈದಾನಕ್ಕೆ ಐದು ಸೂಪರ್‌ ಸಾಪರ್ರ್‌ ಗಳನ್ನು ತರಲಾಗಿದೆ. ಆದರೆ ಅವರು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಅಲ್ಲದೆ ಕವರ್‌ ಗಳನ್ನು ಕೂಡ ಸ್ಥಳೀಯ ಟೆಂಟ್‌ ಹೌಸ್‌ ನಿಂದ ಬಾಡಿಗೆಗೆ ಪಡೆಯಲಾಗಿದೆ. ಅಂತಾರಾಷ್ಟ್ರೀಯ ಪಂದ್ಯಕ್ಕೆ ಬೇಕಾದ ಸಿದ್ದತೆಯನ್ನು ಇಲ್ಲಿ ಮಾಡಲಾಗಿಲ್ಲ ಎನ್ನುವುದನ್ನು ಗಮನಿಸಬಹುದು.

ಸ್ಟೇಡಿಯಂನ ಕಳಪೆ ನಿರ್ವಹಣೆಯ ಕಾರಣದಿಂದ ಅಫ್ಘಾನಿಸ್ತಾನ ಕ್ರಿಕೆಟ್‌ ಮಂಡಳಿ ಅಸಮಾಧಾನಗೊಂಡಿದೆ. “ಇದೊಂದು ದೊಡ್ಡ ಅವ್ಯವಸ್ಥೆ, ನಾವು ಇಲ್ಲಿಗೆ ಮತ್ತೆ ಬರುವುದಿಲ್ಲ. ಆಟಗಾರರು ಸಹ ಇಲ್ಲಿನ ಸೌಲಭ್ಯಗಳ ಬಗ್ಗೆ ಅಸಮಾಧಾನ ಹೊಂದಿದ್ದಾರೆ” ಎಂದು ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ವರದಿ ಹೇಳಿದೆ.

ಟಾಪ್ ನ್ಯೂಸ್

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.