Udupi ಗೀತಾರ್ಥ ಚಿಂತನೆ-32; ಮನುಷ್ಯ ಜನ್ಮ ಸಿಕ್ಕಿದ್ದೇ ದೊಡ್ಡ ಪುಣ್ಯ


Team Udayavani, Sep 11, 2024, 12:09 AM IST

UdupiUdupi ಗೀತಾರ್ಥ ಚಿಂತನೆ-32; “ಸ್ವಧರ್ಮ’ ಚಿಂತನೆಯಿಂದಲೇ ಬಹುಮಂದಿ ಮನಸ್ಸಮಾಧಾನ

ಬೇರೆಯವರಿಗೆ ಸಿಕ್ಕಿದ ಅವಕಾಶವೇ ನಿಜವಾದ ಸಂಪತ್ತು, ತಮಗೆ ಸಿಕ್ಕಿದ್ದು ಸಂಪತ್ತಲ್ಲ ಎಂಬ ಬುದ್ಧಿ ಬಹುತೇಕರಿಗೆ ಮೂಡುತ್ತದೆ. “ಎಲ್ಲ ಪುಣ್ಯಾವಕಾಶವೂ ಪುರುಷರಿಗೆ’ ಎಂದು ಮಹಿಳಾಪರವಾದಿಗಳು ಹೇಳುವುದಿದೆ. ಆದರೆ ಧರ್ಮಶಾಸ್ತ್ರಕಾರರು ಎಷ್ಟು ದೂರದೃಷ್ಟಿಯುಳ್ಳವರೆಂದರೆ “ಪುರುಷರು ಮಾಡುವ ಯಾವ ಕೆಲಸವನ್ನೂ ಮಾಡದೆಯೂ ಅಷ್ಟು ಪುಣ್ಯವನ್ನು ಸ್ತ್ರೀಯರಿಗೆ ಸಿಗುವಂತೆ’ ಶಾಸನವನ್ನೇ ಮಾಡಿಟ್ಟರು. ಇದನ್ನು ಯಾರೂ ಓದುವುದಿಲ್ಲ ಅಥವಾ ಓದಿದರೂ ಅವರಿಗದು ಬೇಡ. ನಮಗೆ ಸಿಕ್ಕಿದ್ದರಲ್ಲಿ ಸಂತೋಷಪಟ್ಟರೆ ದುಃಖಕ್ಕೆ ಕಾರಣವೇ ಇರುವುದಿಲ್ಲ. ತಮಗೇನೂ ಸಿಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಳ್ಳುವುದಿದೆ. ಇದು ಬಹಳ ದೊಡ್ಡ ತಪ್ಪು.

ಏಕೆಂದರೆ ಮನುಷ್ಯ ಜನ್ಮ ಸಿಕ್ಕಿದ್ದೇ ದೊಡ್ಡ ಪುಣ್ಯ. ದುಡಿದು ಸಂಪಾದನೆ ಮಾಡಲು ಎಲ್ಲ ಅವಕಾಶಗಳನ್ನೂ ದೇವರು ಕರುಣಿಸಿದ್ದಾನೆ. ಬೇರಾವ ಪ್ರಾಣಿಗೂ ಈ ಸೌಭಾಗ್ಯವಿಲ್ಲ. ಆದರೂ ತಾನು ನತದೃಷ್ಟ, ದೌರ್ಭಾಗ್ಯವಂತ ಎಂದು ಕೊರಗುತ್ತ ಕುಳಿತು ಆತ್ಮಹತ್ಯೆ ಮಾಡಿಕೊಂಡರೆ ಏನು ಮಾಡೂದು? ಕಷ್ಟದಲ್ಲಿದ್ದವರನ್ನು ನೋಡಿ, ಆಸ್ಪತ್ರೆಯಲ್ಲಿ ರೋಗಿಗಳನ್ನು ನೋಡಿ ತಾವೆಷ್ಟು ಸುಖೀಗಳು ಎಂದರಿಯಬೇಕು. ತಮಗೆ ಸಿಕ್ಕಿದ ಅವಕಾಶವೇ ಸ್ವಧರ್ಮ. ಭಗವದ್ಗೀತೆಯನ್ನು ಓದಿ ಮನಸ್ಸಮಾಧಾನಗೊಂಡವರನ್ನು ಕೇಳಿದರೆ ಬಹು ಮಂದಿಯ ಉತ್ತರವಿರುವುದು “ಸ್ವಧರ್ಮ’ ವಿಷಯದಲ್ಲಿ ಅಂದರೆ “ಸ್ವಧರ್ಮ’ ಚಿಂತನೆಯಿಂದಲೇ ಮನಸ್ಸಮಾಧಾನಗೊಂಡವರು ಬಹುಮಂದಿ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.