ಮಡಾಮಕ್ಕಿ: ವೃದ್ದ ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಸಾವು
Team Udayavani, Sep 10, 2024, 8:46 PM IST
ಸಿದ್ದಾಪುರ: ಮಡಾಮಕ್ಕಿ ಗ್ರಾಮದ ಶಿವರಾಮ(74) ಅವರು ಮಂಡಿನೋವು ಮತ್ತು ಕಣ್ಣಿನ ದೃಷ್ಠಿದೋಷದಿಂದ ಬಳಲುತ್ತಿದ್ದರು.
ಕಣ್ಣಿನ ದೃಷ್ಠಿ ಸಮಸ್ಯೆಗೆ ಶಿವಮೊಗ್ಗದ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿದ್ದರೂ, ಕಣ್ಣು ಸರಿಯಾಗಿ ಕಾಣಿಸುತ್ತಿರಲಿಲ್ಲ. ಕಣ್ಣು ಸರಿಯಾಗಿ ಕಾಣಿದೇ ಜು.25ರ ರಾತ್ರಿ ಮಂಡಿನೋವಿಗೆ ತೆಗೆದುಕೊಳ್ಳುವ ಸಿರಪ್ ಔಷಧ ಬದಲಾಗಿ ಅಡಿಕೆ ಗಿಡಕ್ಕೆ ಹಾಕುವ ಔಷಧ ಸೇವಿಸಿ, ಅಸ್ವಸ್ಥಗೊಂಡರು. ಕೂಡಲೇ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.
ಆ.24ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆ ಫಲಿಸದೆ ಸೆ. 8ರಂದು ಮೃತಪಟ್ಟರು.
ಪುತ್ರ ಅಮರ್(37) ಅವರು ಪೊಲೀಸರಿಗೆ ದೂರು ನೀಡಿದರು. ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.