Landslide; ಕೇದಾರನಾಥ ಹೆದ್ದಾರಿಯಲ್ಲಿ ಮತ್ತೆ ಭೂಕುಸಿತ: 3 ಮಹಿಳೆಯರು ಸೇರಿ ಐವರ ದುರ್ಮರಣ
Team Udayavani, Sep 10, 2024, 9:19 PM IST
ರುದ್ರಪ್ರಯಾಗ: ಉತ್ತರಾಖಂಡದ ಕೇದಾರನಾಥದಲ್ಲಿ ಭೂಕುಸಿತ ಉಂಟಾಗಿದೆ. ಈ ಘಟನೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಐವರು ಅಸುನೀಗಿದ್ದಾರೆ.
ಸೋನ್ ಪ್ರಯಾಗ್ ಮತ್ತು ಗೌರಿಕುಂಡದ ನಡುವಿನ ಮನ್ ಕುಟಿಯಾದಲ್ಲಿ ಕೇದಾರನಾಥದಿಂದ ಕಾಲ್ನಡಿಗೆಯಲ್ಲಿ ಯಾತ್ರಾರ್ಥಿಗಳು ಮರಳುತ್ತಿದ್ದ ಸಂದರ್ಭದಲ್ಲಿ ಸೋಮವಾರ ಭೂಕುಸಿತ ಸಂಭವಿಸಿದೆ. ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಒಬ್ಬರ ಮೃತದೇಹ ಹೊರ ತೆಗೆದಿದ್ದರು. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರಂತದಲ್ಲಿ ಮಧ್ಯಪ್ರದೇಶದ ಇಬ್ಬರು, ಗುಜರಾತ್ ಮತ್ತು ನೇಪಾಳದ ಇಬ್ಬರು ಅಸುನೀಗಿದ್ದಾರೆ. ಜ.31ರಂದು ಸಂಭವಿಸಿದ್ದ ಭೂಕುಸಿತದಿಂದಾಗಿ ಮುಚ್ಚಲಾಗಿದ್ದ ಈ ಮಾರ್ಗವನ್ನು 3 ದಿನಗಳ ಹಿಂದಷ್ಟೇ ತೆರೆಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.