CM ಕುರ್ಚಿಗೆ ಹಾದಿಬೀದಿ ಚರ್ಚೆ ಸಲ್ಲದು: ಮಂಜುನಾಥ ಭಂಡಾರಿ
Team Udayavani, Sep 10, 2024, 11:09 PM IST
ಬೆಂಗಳೂರು: ಕಾಂಗ್ರೆಸ್ ಅತ್ಯಂತ ಶಿಸ್ತಿನ ಪಕ್ಷ. ಮುಖ್ಯಮಂತ್ರಿ ಕುರ್ಚಿ ಬಗ್ಗೆ ಹಾದಿಬೀದಿಯಲ್ಲಿ ಚರ್ಚಿಸುವುದು ಸರಿಯಲ್ಲ. ಆ ಕಾರಣಕ್ಕೆ ಹೈಕಮಾಂಡ್ಗೆ ಪತ್ರ ಬರೆಯುವ ಮೂಲಕ ನನ್ನ ಅಭಿಪ್ರಾಯ ತಿಳಿಸಿದ್ದೇನೆ ಅಷ್ಟೆ. ಮತ್ತೊಬ್ಬರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ನಮ್ಮ ಪಕ್ಷಕ್ಕೆ ಹೈಕಮಾಂಡ್ ಇದೆ. ಅದು ಎಲ್ಲವನ್ನೂ ನಿರ್ಧರಿಸುತ್ತದೆ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯವೇ ಬೇಡ ಎಂದರೆ ಹೇಗೆ ಎಂದು ಡಾ| ಪರಮೇಶ್ವರ್ ಕೇಳಿರುವ ಬಗ್ಗೆ ಗಮನಸೆಳೆದಾಗ, ನನ್ನ ಅಭಿಪ್ರಾಯ ನಾನು ತಿಳಿಸಿದ್ದೇನೆ. ಆ ಹೇಳಿಕೆ (ಪರಮೇಶ್ವರ್ ಹೇಳಿಕೆ)ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.