Bastar: ನಕ್ಸಲ್‌ ಪೀಡಿತ ಬಸ್ತಾರ್‌ನಲ್ಲಿ 20 ವರ್ಷ ಬಳಿಕ ಶಾಲೆ ಆರಂಭ


Team Udayavani, Sep 11, 2024, 5:16 AM IST

School started in Naxal affected Bastar after 20 years

ರಾಯ್ಪುರ: 2 ದಶಕಗಳ ಹಿಂದೆ ಬಸ್ತಾರ್‌ನಲ್ಲಿ ಮಾವೋವಾದಿಗಳ ಗುಂಡಿನ ಹಾಗೂ ಬಾಂಬ್‌ಗಳ ದಾಳಿಯಿಂದ ಮುಚ್ಚಲ್ಪಟ್ಟಿದ್ದ 41 ಶಾಲೆಗಳನ್ನು ಪುನರಾರಂಭ ಮಾಡಲಾಗಿದೆ. ಬಸ್ತಾರ್‌ ವಲಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಪ್ರಾಥಮಿಕ ಶಾಲೆಗಳನ್ನು ಮತ್ತೆ ತೆರೆಯಲಾಗಿದೆ.

ದಾಳಿಯಿಂದ ಅತಿ ಹೆಚ್ಚು ಹಾನಿಗೊಳ ಗಾಗಿದ್ದ ಅಲ್ಲಿನ ಬಿಜಾಪುರ ಜಿಲ್ಲೆಯಲ್ಲಿ 34 ಶಾಲೆಗಳನ್ನು ಪುನಃಸ್ಥಾಪಿಸಲಾಗಿದೆ. ಸುಕ್ಮಾದ ಕೊಂಟಾ ಪ್ರದೇಶದಲ್ಲಿ 5 ಮತ್ತು ನಾರಾಯಣಪುರದಲ್ಲಿ 2 ಶಾಲೆಗಳನ್ನು ಮತ್ತೆ ತೆರೆಯಲಾಗಿದೆ.

2005-2006ರಲ್ಲಿ ಮಾವೋವಾದಿ ಹಿಂಸಾಚಾರದಿಂದ ಈ ಶಾಲೆಗಳನ್ನು ಮುಚ್ಚಲಾಗಿತ್ತು. ಈಗ ಈ ಶಾಲೆಗಳಲ್ಲಿ 532 ವಿದ್ಯಾರ್ಥಿಗಳು ಈಗಾಗಲೇ ದಾಖಲಾಗಿದ್ದಾರೆ. ಅವರಲ್ಲಿ ಅರ್ಧದಷ್ಟು ಹೆಣ್ಣು ಮಕ್ಕಳೇ ಇದ್ದಾರೆ ಎಂದು ಬಸ್ತಾರ್‌ ವಿಭಾಗದ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇವುಗಳಲ್ಲಿ ಒಂದು ಶಾಲೆ ಬಿಜಾಪುರ ಜಿಲ್ಲೆಯ ಅರಣ್ಯ ಕುಗ್ರಾಮವಾದ ಮುದ್ವೆಂಡಿ ಎಂಬ ಗ್ರಾಮದಲ್ಲಿದೆ.  ಅಲ್ಲಿ ಈ ವರ್ಷದ ಮೇ, ಜುಲೈನಲ್ಲಿ ಮಾವೋವಾದಿಗಳು ಐಇಡಿ ಸ್ಫೋಟಿಸಿದ್ದರಿಂದ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಸದ್ಯಕ್ಕೆ ಈ ಶಾಲೆಯನ್ನು ಬಿದಿರಿನ ಶೆಡ್‌ನ‌ಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದ್ದು,  ಶೀಘ್ರದಲ್ಲೇ ನವೀಕರಿಸುವುದಾಗಿ ಶಿಕ್ಷಣ ಇಲಾಖೆ ಹೇಳಿಕೊಂಡಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.