Tomorrow ಬಿಜೆಪಿ ನಾಯಕರ ಜತೆ ಆರೆಸ್ಸೆಸ್ ಸಂಧಾನ ಸಭೆ?
Team Udayavani, Sep 11, 2024, 12:08 AM IST
ಬೆಂಗಳೂರು: ಪಕ್ಷದಲ್ಲಿ ಸೃಷ್ಟಿಯಾಗಿರುವ ಭಿನ್ನಮತ ಶಮನಕ್ಕಾಗಿ ಬಿಜೆಪಿ ನಾಯಕರ ಜತೆಗೆ ಆರೆಸ್ಸೆಸ್ ನಾಯಕರು ಸೆ. 12ರಂದು ಸಭೆ ಸೇರುವ ಸಾಧ್ಯತೆ ಇದೆ.
ಪಕ್ಷದ ಮೂಲಗಳಿಂದ ಈ ಮಾಹಿತಿ ತಿಳಿದು ಬಂದಿದ್ದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಲಿಂಬಾವಳಿ, ರಮೇಶ್ ಜಾರಕಿಹೊಳಿ ಸೇರಿದಂತೆ ಎರಡೂ ಬಣದ ಸದಸ್ಯರು ಭಾಗಿಯಾಗುವ ಸಾಧ್ಯತೆ ಇದೆ.
ಆದರೆ ಈ ಸಭೆಯ ದಿನಾಂಕವನ್ನು ಪಕ್ಷದ ಮುಖಂಡರು ಇನ್ನೂ ಅಧಿಕೃತವಾಗಿ ಘೋಷಣೆ ಮಾಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.