Daily Horoscope; ಉದ್ಯೋಗ ಸ್ಥಾನದಲ್ಲಿ ಹಿತ ಶತ್ರುಗಳ ಕಾಟ,ಮನೆಯಲ್ಲಿ ಶುಭಕಾರ್ಯ


Team Udayavani, Sep 11, 2024, 7:23 AM IST

Dina Bhavishya

ಮೇಷ: ಹೆಚ್ಚಿನ ಬಯಕೆಗಳು ಈಡೇರುವ ದಿನ. ಉದ್ಯೋಗ ಕ್ಷೇತ್ರದಲ್ಲಿ ಅನುಕೂಲದ ವಾತಾವರಣ. ಹೊಸ ಹೂಡಿಕೆಗಳ ವಿಷಯದಲ್ಲಿ ಎಚ್ಚರ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ. ಗೃಹೋದ್ಯಮಗಳ ಜನಪ್ರಿಯತೆ ವೃದ್ಧಿ.

ವೃಷಭ: ಹೊಸ ವ್ಯವಹಾರದಲ್ಲಿ ಮಧ್ಯಮ ಲಾಭ. ಉದ್ಯೋಗಸ್ಥರಿಗೆ ಶುಭವಾರ್ತೆ. ಕೃಷ್ಯು ತ್ಪಾದನೆ ಮಾರಾಟದಿಂದ ತೃಪ್ತಿಕರ ಲಾಭ. ಸರಕಾರಿ ಅಧಿಕಾರಿಗಳಿಗೆ ದೂರದೂರಿಗೆ ವರ್ಗಾವಣೆಯ ಶಂಕೆ. ಹಿರಿಯರು,
ಗೃಹಿಣಿಯರು, ಮಕ್ಕಳಿಗೆ ಸಂಭ್ರಮ.

ಮಿಥುನ: ಪ್ರತಿಕೂಲ ಪರಿಸ್ಥಿತಿಯನ್ನು ಎದುರಿ ಸುವ ಧೈರ್ಯ. ಉದ್ಯೋಗ ಸ್ಥಾನದಲ್ಲಿ ಹಿತ ಶತ್ರುಗಳ ಕಾಟ. ಧ್ಯಾನ, ಸ್ವಾಧ್ಯಾಯಗಳಲ್ಲಿ ಮನಸ್ಸು.ಉದ್ಯಮ ಅಭಿವೃದ್ಧಿಯ ಹೊಸ ಪರ್ವ ಆರಂಭ. ಸಂಗಾತಿಯಿಂದ ಉತ್ತಮ ಸಹಕಾರ. ಆರೋಗ್ಯ ಉತ್ತಮ.

ಕರ್ಕಾಟಕ: ದೇವತಾರ್ಚನೆಯಿಂದ ಆನಂದಾನು ಭೂತಿ. ಉದ್ಯೋಗ ಸ್ಥಾನದಲ್ಲಿ ಸಹಕಾರ. ಉದ್ಯಮ ವಿಸ್ತರಣೆಗೆ ಪಾಲುದಾರರ ಸಹಮತದ ನಿರ್ಧಾರ. ಅವಿವಾಹಿತರಿಗೆ ಯೋಗ್ಯ ನೆಂಟಸ್ತಿಕೆ ಬರುವ ಸಾಧ್ಯತೆ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ.

ಸಿಂಹ: ಸಹನೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದೀರಿ. ಹಿತಶತ್ರುಗಳ ಪಿತೂರಿಗೆ ಸೋಲು. ಉದ್ಯಮದಲ್ಲಿ ಲಾಭದಾಯಕ ಪ್ರಗತಿ. ಕೃಷ್ಯುತ್ಪನ್ನಗಳ ಮಾರಾಟದಿಂದ ಉತ್ತಮ ಲಾಭ. ವ್ಯವಹಾರಕ್ಕಾಗಿ ಸಣ್ಣ ಪ್ರಯಾಣ
ಸಂಭವ.ಗೃಹಿಣಿಯರಿಗೆ ಸಂತೃಪ್ತಿಯ ಮನೋಭಾವ,.

ಕನ್ಯಾ: ಹಿತಾನುಭವದ ದಿನ. ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ. ಸಣ್ಣ ಉದ್ಯಮಗಳಿಗೆ ಒಳ್ಳೆಯ ದಿನ. ಕೃಷಿಭೂಮಿ ಅಭಿವೃದ್ಧಿಗೆ ಕಾಲಮಿತಿಯ ಯೋಜನೆ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.

ತುಲಾ: ಭವಿಷ್ಯದ ಕುರಿತು ಅತಿಯಾದ ಚಿಂತೆ ಬೇಡ. ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಿ ಗಳ ಹಳೆಯ ಸಮಸ್ಯೆ ಪರಿಹಾರ. ನ್ಯಾಯಾಲಯ ದಲ್ಲಿ ಅನುಕೂಲಕರ ತೀರ್ಪು. ಮಹಿಳೆಯರ ಸ್ವಾವಲಂಬನೆ
ಯೋಜನೆಗಳ ಪ್ರಗತಿ.ಎಲ್ಲರ ಆರೋಗ್ಯ ಉತ್ತಮ ಸ್ಥಿತಿಯಲ್ಲಿ.

ವೃಶ್ಚಿಕ: ಸುಖ- ದುಃಖ, ಲಾಭ- ನಷ್ಟದ ಚಿಂತೆ ಮಾಡದಿರಿ. ಉದ್ಯೋಗದಲ್ಲಿ ಹೇಳುವಂತಹ ಉನ್ನತಿಯಾಗದಿದ್ದರೂ ಕೊರತೆ ಇರಲಾರದು. ವಸ್ತ್ರಾ ಭರಣ ಖರೀದಿ. ದೂರದಲ್ಲಿರುವ ಬಂಧುಗಳ ಆಗಮನ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂಭ್ರಮ

ಧನು: ಜೀವನ ಯಾತ್ರೆ ಸುಗಮ. ಉದ್ಯೋಗದಲ್ಲಿ ಮುನ್ನಡೆಯಲು ಅನುಕೂಲ ಪರಿಸರ. ಸ್ವಂತ ಉದ್ಯಮದ ಕ್ರಮಾಗತ ಪ್ರಗತಿ. ದೀರ್ಘಾವಧಿ ಯೋಜನೆಗಳಲ್ಲಿ ಹಣ ಹೂಡಿಕೆಯಿಂದ ಲಾಭ. ಲೇವಾದೇವಿ ವ್ಯವಹಾರದಲ್ಲಿ ಅತ್ಯಲ್ಪ ಲಾಭ.

ಮಕರ: ಆಶಾವಾದವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಜಯ. ಕ್ಲಪ್ತ ಸಮಯದಲ್ಲಿ ಕಾರ್ಯಮುಗಿಸಿದ ತೃಪ್ತಿ. ಅಧ್ಯಾತ್ಮ ಸಾಧನೆಯಲ್ಲಿ ಆಸಕ್ತಿ.ವಸ್ತ್ರ, ಉಡುಪು, ಅಲಂಕಾರ ಸಾಮಗ್ರಿ ವ್ಯಾಪಾರಿಗಳಿಗೆ ಅಧಿಕ ಲಾಭ. ಹಿರಿಯರು,
ಮಹಿಳೆಯರು , ಮಕ್ಕಳಿಗೆ ನೆಮ್ಮದಿಯ ದಿನ.

ಕುಂಭ: ಶೀಘ್ರ ಕಾರ್ಯಸಾಧಿಸಿದ ತೃಪ್ತಿ. ಉದ್ಯೋಗ, ವ್ಯವಹಾರಗಳ ಆತಂಕ ದೂರ. ಹಿರಿಯರ ಮನೆಯಲ್ಲಿ ಶುಭಕಾರ್ಯ. ಸೇವಾ ಚಟುವಟಿಕೆಗಳಲ್ಲಿ ಪಾಲುಗೊಳ್ಳುವಿರಿ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ಮೀನ: ಉದ್ಯೋಗದಲ್ಲಿ ಯಶಸ್ಸು. ಸರಕಾರಿ ನೌಕರರ ಪೂರ್ಣ ಸಹಕಾರ. ಸೋದರ ವರ್ಗದಲ್ಲಿ ಶುಭಕಾರ್ಯ. ಸಾಮಾಜಿಕ ಕಾರ್ಯಕ್ಕೆ ಮನೆಮಂದಿಯ ಉತ್ತೇಜನ. ಮರುದಿನದ ಮುಖ್ಯ ವ್ಯವಹಾರದ ಚಿಂತನೆ.ಎಲ್ಲರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.