ASI ತಲೆ ಮೇಲೆ ರಾಡ್; 19ಕ್ಕೂ ಹೆಚ್ಚು ಜನರ ಮೇಲೆ ಹುಬ್ಬಳ್ಳಿಯಲ್ಲಿ ಕೇಸ್ ದಾಖಲು
Team Udayavani, Sep 11, 2024, 12:50 PM IST
ಹುಬ್ಬಳ್ಳಿ: ನಗರದ ಹಳೆಯ ಕೋರ್ಟ್ ವೃತ್ತದಲ್ಲಿ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿ ವೇಳೆ ಎಎಸ್ಐ ತಲೆ ಮೇಲೆ ಬಿದ್ದ ಕಬ್ಬಿಣದ ರಾಡ್ಗೆ ಸಂಬಂಧಿಸಿ ಗುತ್ತಿಗೆದಾರ ಕಂಪನಿಯ ಎಂಡಿ ಸೇರಿದಂತೆ 19ಕ್ಕೂ ಹೆಚ್ಚು ಜನರ ವಿರುದ್ಧ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರ ಬೈಕ್ ಮೇಲೆ ಕರ್ತವ್ಯಕ್ಕೆ ತೆರಳುತ್ತಿದ್ದ ಉಪನಗರ ಠಾಣೆ ಎಎಸ್ಐ, ಧಾರವಾಡ ಸತ್ತೂರಿನ ರಾಜಾಜಿನಗರ ನಿವಾಸಿ ನಾಬಿರಾಜ ಜಯಪಾಲ ದಯಣ್ಣವರ (59) ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದು ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಸದ್ಯ ಕೆಎಂಸಿಆರ್ಐನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಅವಘಡಕ್ಕೆ ಸಂಬಂಧಿಸಿ ಗಾಯಾಳುವಿನ ಮಗ ವೃಷಭ ಅವರು ಫ್ಲೈಓವರ್ ಕಾಮಗಾರಿಯ ಗುತ್ತಿಗೆ ಪಡೆದಿರುವ ಝಂಡು ಕನ್ಸ್ಟ್ರ ಕ್ಷನ್ ಕಂಪನಿಯ ಮೂವರು ಎಂಡಿಗಳು, ಪ್ರೊಜೆಕ್ಟ್ ಮ್ಯಾನೇಜರ್, ಪ್ರೊಜೆಕ್ಟ್ ಹೆಡ್ಸ್, ಸುಪರ್ವೈಜರ್ಸ್, ಫೀಲ್ಡ್ ಇಂಜಿನಿಯರ್, ಲೇಬರ್ ಕಾಂಟ್ರಾಕ್ಟರ್, ಲೇಬರ್ಸ್ ಸೇರಿ 19ಕ್ಕೂ ಹೆಚ್ಚು ಜನರ ವಿರುದ್ಧ ಉಪನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.