Americaದಲ್ಲಿ ಭಾರತ ವಿರೋಧಿ Lawmaker ಇಲ್ಹಾನ್‌ ಭೇಟಿಯಾದ ರಾಹುಲ್-‌ ಯಾರೀಕೆ?

ಓಮರ್‌ ಮತ್ತು ಕುಟುಂಬ 1990ರಲ್ಲಿ ಅಮೆರಿಕಕ್ಕೆ ವಲಸೆ ಬಂದಿದ್ದರು

Team Udayavani, Sep 11, 2024, 2:52 PM IST

Americaದಲ್ಲಿ ಭಾರತ ವಿರೋಧಿ Lawmaker ಇಲ್ಹಾನ್‌ ಭೇಟಿಯಾದ ರಾಹುಲ್-‌ ಯಾರೀಕೆ?

ವಾಷಿಂಗ್ಟನ್:‌ ಅಮೆರಿಕ ಪ್ರವಾಸದಲ್ಲಿರುವ ವಿಪಕ್ಷ ನಾಯಕ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಸದಾ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ವಿವಾದ ಹುಟ್ಟುಹಾಕಿರುವ ನಡುವೆಯೇ ಭಾರತ ವಿರೋಧಿ ನಿಲುವು ಹೊಂದಿದ್ದ ಅಮೆರಿಕ ಸಂಸದೆ ಇಲ್ಹಾನ್‌ ಓಮರ್‌ ಭೇಟಿಯಾಗಿರುವುದಾಗಿ ವರದಿ ತಿಳಿಸಿದೆ.

ರಾಹುಲ್‌ ಗಾಂಧಿ ಅಮೆರಿಕದಲ್ಲಿ ಸಂಸದರಾದ ಬ್ರಾಡ್ಲೈ ಜೇಮ್ಸ್‌ ಶೆರ್ಮಾನ್‌, ಜೋನಾಥನ್‌ ಜಾಕ್ಸನ್‌, ರೋ ಖನ್ನಾ, ರಾಜಾ ಕೃಷ್ಣಮೂರ್ತಿ, ಬಾರ್ಬರಾ ಲೀ, ಶ್ರೀ ಥಾಣೆದಾರ್‌, ಜೇಸಸ್‌ ಜಿ ಚುಯಾ ಗಾರ್ಸಿಯಾ, ಇಲ್ಹಾನ್‌ ಓಮರ್‌, ಹಾಂಕ್‌ ಜಾನ್ಸನ್‌ ಸೇರಿದಂತೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಯಾರೀಕೆ ಇಲ್ಹಾನ್‌ ಓಮರ್?
ಇಲ್ಹಾನ್‌ ಓಮರ್‌ ತನ್ನ ಭಾರತ ವಿರೋಧಿ ನಿಲುವಿನಿಂದಲೇ ಪ್ರಚಾರದಲ್ಲಿದ್ದು, ಓಮರ್‌ ಮಿನ್ನೆಸೋಟಾದ 5ನೇ Congressional ಜಿಲ್ಲೆಯ ಅಮೆರಿಕದ ಜನಪ್ರತಿನಿಧಿಯಾಗಿದ್ದಾರೆ. 2019ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಇಲ್ಹಾನ್‌, ಅಮೆರಿಕ ಸಂಸತ್‌ ಪ್ರವೇಶಿಸಿದ ಮೊದಲ ಆಫ್ರಿಕನ್‌ ನಿರಾಶ್ರಿತೆ. ಇಲ್ಹಾನ್‌ ಸೋಮಾಲಿಯಾದಲ್ಲಿ ಜನಿಸಿದ್ದು, ಆಕೆಯ ಕುಟುಂಬ ಸದಸ್ಯರು ಮತ್ತು 8ವರ್ಷದ ಇಲ್ಹಾನ್‌ ಸೋಮಾಲಿಯಾದಲ್ಲಿನ ನಾಗರಿಕ ದಂಗೆ ಬಳಿಕ ದೇಶ ತೊರೆದಿದ್ದರು.

ಸುಮಾರು ನಾಲ್ಕು ವರ್ಷಗಳ ಕಾಲ ನಿರಾಶ್ರಿತರ ಶಿಬಿರದಲ್ಲಿದ್ದ ಓಮರ್‌ ಮತ್ತು ಕುಟುಂಬ 1990ರಲ್ಲಿ ಅಮೆರಿಕಕ್ಕೆ ವಲಸೆ ಬಂದಿದ್ದರು. 1997ರಲ್ಲಿ ಓಮರ್‌ ಕುಟುಂಬ ಮಿನ್ನೆಪೊಲಿಸ್‌ ನಲ್ಲಿ ನೆಲೆ ನಿಂತಿದ್ದರು ಎಂದು ವರದಿ ತಿಳಿಸಿದೆ.

ಸಿಖ್‌ ಪ್ರತ್ಯೇಕತಾವಾದಿ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹ*ತ್ಯೆ ಪ್ರಕರಣದಲ್ಲಿ ಭಾರತ ಮತ್ತು ಕೆನಡಾ ನಡುವೆ ರಾಯಭಾರಿ ಘರ್ಷಣೆ ಏರ್ಪಟ್ಟಾಗ, ಭಾರತದ ವಿರುದ್ಧದ ಕೆನಡಾ ತನಿಖೆಗೆ ಅಮೆರಿಕ ಪೂರ್ಣ ಪ್ರಮಾಣದಲ್ಲಿ ಬೆಂಬಲ ನೀಡಬೇಕು ಎಂದು ಇಲ್ಹಾನ್‌ ಓಮರ್‌ ಭಾರತ ವಿರೋಧಿ ಧೋರಣೆ ಪ್ರದರ್ಶಿಸಿದ್ದಳು.

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.