Bidar: ಸಾಲ ಬಾಧೆ… ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವೈದ್ಯ, ಕಾಡಿನಲ್ಲಿ ದೇಹ ಪತ್ತೆ
Team Udayavani, Sep 11, 2024, 9:39 PM IST
ಬೀದರ್: ಸಾಲ ಬಾಧೆ ತಾಳದೆ ಬ್ರಿಮ್ಸ್ ಪಿಜಿ ವಿದ್ಯಾರ್ಥಿ ಡಾ.ಮಹ್ಮದ್ ಸೋಹೆಲ್ ಅಹ್ಮದ್ (29) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತಾಲೂಕಿನ ಚಿಟ್ಟಾ ಕಾದಿಟ್ಟ ಅರಣ್ಯದಲ್ಲಿ ಬುಧವಾರ ಶವ ಪತ್ತೆಯಾಗಿದೆ.
ನಗರದ ರಾವ್ ತಾಲೀಮ್ ನಿವಾಸಿಯಾದ ಸೋಹೆಲ್ ಸೆ.4ರಂದು ಕಾಣೆಯಾಗಿರುವ ಬಗ್ಗೆ ಅವರ ತಂದೆ ಚೌಬಾರಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಹಳ್ಳಿಖೇಡ್ (ಬಿ) ಪಟ್ಟಣದಲ್ಲಿ ಕ್ಲಿನಿಕ್ ಹಾಕಲು ಸೋಹೆಲ್ ಸಾಲವನ್ನು ಮಾಡಿಕೊಂಡಿದ್ದ. ಕ್ಲಿನಿಕ್ ಸರಿಯಾಗಿ ನಡೆಯದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಗಾಂಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Election Rally: 20 ಸ್ಥಾನ ಹೆಚ್ಚು ಸಿಗುತ್ತಿದ್ದರೆ ಬಿಜೆಪಿಗರು ಜೈಲು ಸೇರ್ತಿದ್ರು: ಖರ್ಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.