Highway Department: ಚಾರ್ಮಾಡಿ ಘಾಟಿ: ತಡೆಗೋಡೆ ದುರಸ್ತಿಗೆ ಕ್ರಮ
ತಡೆಗೋಡೆ ಬಿರುಕು ಬಿಟ್ಟಿರುವ ಕುರಿತು ಜು.28ರಂದು ಉದಯವಾಣಿ ಸಚಿತ್ರ ವರದಿ
Team Udayavani, Sep 12, 2024, 12:56 AM IST
ಬೆಳ್ತಂಗಡಿ: ಮಂಗಳೂರು-ಚಿಕ್ಕಮಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ-73ರಲ್ಲಿ ಹಾನಿಗೀಡಾಗಿರುವ ತಡೆಗೋಡೆಯ ದುರಸ್ತಿಗೆ ಹೆದ್ದಾರಿ ಇಲಾಖೆ ಮುಂದಾಗಿದೆ.
2019ರ ಆ. 8ರಂದು ಸಂಭವಿಸಿದ ಭೂ ಕುಸಿತದಿಂದ ಹಾನಿಗೀಡಾಗಿರುವ ಸ್ಥಳಗಳಲ್ಲಿ ಮರು ಕಾಮಗಾರಿ ನಡೆಸಿದ್ದರೂ ಪ್ರಸಕ್ತ ಮಳೆಗೆ ಸಮಸ್ಯೆ ಎದುರಾಗಿರುವ ಪರಿಣಾಮ ಮತ್ತೆ ಹಾನಿಗೀಡಾಗಿತ್ತು. ಕಳೆದ ಬಾರಿ ನಡೆದಿದ್ದ ಕಾಮಗಾರಿಯಲ್ಲಿ ಲೋಪವಾಗಿರುವುದು ಹಾಗೂ ತಡೆಗೋಡೆ ಬಿರುಕು ಬಿಟ್ಟಿರುವ ಕುರಿತು ಜು.28ರಂದು ಉದಯವಾಣಿ ಸಚಿತ್ರ ವರದಿ ಮಾಡಿತ್ತು.
ಭೂಕುಸಿತಗೊಂಡ ರಾಷ್ಟ್ರೀಯ ಹೆದ್ದಾರಿ ಮಂಗಳೂರು ವಿಭಾಗ ಹಾಗೂ ಚಿಕ್ಕಮಗಳೂರು (ಹಾಸನ) ವಿಭಾಗಕ್ಕೆ ಒಳಪಟ್ಟಂತೆ 6 ಕಡೆಗಳಲ್ಲಿ 100ರಿಂದ 150 ಮೀಟರ್ ಉದ್ದದ ತಡೆಗೋಡೆ ರಚನೆಯಾಗಿದೆ. ಸೋಮನಕಾಡು ಹಾಗೂ ಅಲೆಕಾನ್ ನಡುವಿನ ಎರಡು ಬೃಹದಾಕಾರಾದ ತಡೆಗೋಡೆ ಸಂಕುಚಿತಗೊಂಡಿವೆ. ಈ ಪ್ರದೇಶದಲ್ಲಿ ಸಾಕಷ್ಟು ಜಲ್ಲಿ ಅಳವಡಿಸಿ ತಡೆಗೋಡೆಯ ಮೇಲ್ಪದರ ತೆರವು ಮಾಡಿ ಮರುಕಾಮಗಾರಿ ನಡೆಸುತ್ತಿದೆ. ಆದರೆ ಇದರ ಸುರಕ್ಷೆ ಬಗ್ಗೆ ಪ್ರಶ್ನೆ ಮೂಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.