Udupi ಗೀತಾರ್ಥ ಚಿಂತನೆ 33: ಸಹಜತೆ ಧರ್ಮ, ಅಸಹಜತೆ ಅಧರ್ಮ


Team Udayavani, Sep 12, 2024, 1:10 AM IST

Udupi ಗೀತಾರ್ಥ ಚಿಂತನೆ 33: ಸಹಜತೆ ಧರ್ಮ, ಅಸಹಜತೆ ಅಧರ್ಮ

ಗೀತೆಯ ಇನ್ನೊಂದು ಸಂದೇಶವೆಂದರೆ ಭಗವಂತನಿಂದ ಸೃಷ್ಟವಾದ ಈ ಜಗತ್ತಿನಲ್ಲಿ ಅದರದ್ದೇ ಆದ ಶೈಲಿ/ರೀತಿ ಇದೆ. ಸಹಜವಾಗಿರುವುದೇ ಧರ್ಮ, ಅಸಹಜವಾಗಿರುವುದೇ ಅಧರ್ಮ. ಇದು ಹಿಂದೂ ಧರ್ಮದ ಮೇಲ್ಗಾರಿಕೆಯೂ ಹೌದು.

“ಸಹಜಂ ಕರ್ಮಕೌಂತೇಯ…’ ಎಂಬಂತೆ ಮನುಷ್ಯರು ಸಹಜವಾಗಿ ವರ್ತಿಸಬೇಕು. ಕಳ್ಳ ಕಳ್ಳನಂತೆ ವರ್ತಿಸಿದರೆ ಆಗುವುದಕ್ಕಿಂತ ಹೆಚ್ಚು ಹಾನಿ ಕಳ್ಳ ಸಂಭಾವಿತನಂತೆ ವರ್ತಿಸುವುದರಿಂದ ಆಗುತ್ತದೆ. ಭಗವಂತನಿಗೆ ದುಷ್ಟರ ಬಗ್ಗೆ ದ್ವೇಷವೇನೂ ಇಲ್ಲ. ಹುಲಿ ಮಾಂಸ ತಿಂದರೆ ತಪ್ಪಲ್ಲ. ಅದು ಅದಕ್ಕೆ ಸಹಜವೇ. ಹುಲಿಗೆ ಮಾಂಸವೇ ಸಾತ್ವಿಕ ಆಹಾರ. ಹುಲಿ ತಿನ್ನುವುದನ್ನು ಮನುಷ್ಯರು ತಿಂದರೆ ತಾಮಸ ಆಹಾರವಾಗುತ್ತದೆ.

ಮನುಷ್ಯರಿಗೆ ಸಾತ್ವಿಕ ಆಹಾರವೆಂದರೆ ಸಸ್ಯಾಹಾರ. ಸಸ್ಯಾಹಾರಕ್ಕೆ ತಕ್ಕಂತೆ ಶರೀರವನ್ನು ಹೊಂದಿದ ಪ್ರಾಣಿಗಳು ಸಸ್ಯಾಹಾರವನ್ನೇ ಸ್ವೀಕರಿಸುತ್ತವೆ. ಅಂತಹ ಪ್ರಾಣಿಗಳನ್ನು ಮನುಷ್ಯರು ದಾರಿತಪ್ಪಿಸದ ಹೊರತು ಅವು ದಾರಿ ತಪ್ಪುವುದಿಲ್ಲ. ಪೆಟ್ರೋಲ್‌ ಕಾರಿಗೆ ಪೆಟ್ರೋಲ್‌ ಹಾಕಿ ಓಡಿಸುವುದು ಸಹಜ, ಸೀಮೆ ಎಣ್ಣೆ ಹಾಕಿ ಓಡಿಸಿದರೆ ಅಸಹಜ ಮಾತ್ರವಲ್ಲ, ಸಮಸ್ಯೆ ಸೃಷ್ಟಿಯಾಗುತ್ತದೆ. ಎಲ್ಲ ವಾಹನ ಸವಾರರೂ ಅವರವರ ಟ್ರ್ಯಾಕ್‌ನಲ್ಲಿ ಕಾನೂನುಪ್ರಕಾರ ಹೋದರೆ ಅಪಘಾತಗಳು ಸಂಭವಿಸುವುದೇ ಇಲ್ಲ. ಇವೆಲ್ಲ ಉದಾಹರಣೆಗಳಲ್ಲಿ ಸ್ವಕರ್ಮದ ಮಹತ್ವವಿದೆ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.