Mangaluru: ಜಿಲ್ಲೆಯಾದ್ಯಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ


Team Udayavani, Sep 12, 2024, 2:01 AM IST

ZP-Mng

ಮಂಗಳೂರು: ಜಿಲ್ಲೆಯಾದ್ಯಂತ ಎಲ್ಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರ, ಸರಕಾರಿ ಕಟ್ಟಡ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದವರು ಹಾಗೂ ಗ್ರಾಮ ಪಂಚಾಯತ್‌ ಅಧಿಕಾರಿ ಹಾಗೂ ಸಿಬಂದಿ ಸೆ. 14ರಿಂದ ಅ. 2ರ ವರೆಗೆ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಆನಂದ್‌ ಕೆ. ಸೂಚಿಸಿದರು.

ಅವರು “ಸ್ವಚ್ಛತಾ ಹಿ ಸೇವಾ’ ಆಂದೋಲನವನ್ನು ಆಯೋಜಿಸುವ ಕುರಿತು ಜರಗಿದ ಆನ್‌ಲೈನ್‌ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಕುಡಿಯವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ವಸತಿ ವ್ಯವಹಾರಗಳ ಸಚಿವಾಲಯ ಪ್ರತಿ ಗ್ರಾಮಗಳಲ್ಲಿ ಸಂಪೂರ್ಣ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿವರ್ಷ “ಸ್ವತ್ಛತಾ ಹಿ ಸೇವಾ’ ಆಂದೋಲ ನವನ್ನು ಆಯೋಜಿಸಲಾಗುತ್ತಿದೆ ಎಂದರು.

ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಶಿಕ್ಷಣ ಸಂಸ್ಥೆ ಹಾಗೂ ಎನ್‌ಜಿಒ ಅವರೊಂದಿಗೆ ಸೇರಿಕೊಂಡು ಒಂದು ತಂಡ ರಚಿಸಿ ಶ್ರಮದಾನ ಚಟುವಟಿಕೆಗಳನ್ನು ನಿಯಮಿತವಾಗಿ ಪ್ರಾರಂಭಿಸಬೇಕು. ಶ್ರಮದಾನ ವಾರದಲ್ಲಿ ಒಂದು ದಿನ ತಪ್ಪದೇ ಮಾಡುವಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಸ ಕಂಡು ಬರಬಾರದು. ಸ್ಥಳೀಯವಾಗಿ ಶ್ರಮದಾನ ಚಟುವಟಿಕೆ ಮಾಡಬೇಕು ಎಂದು ಎಲ್ಲ ತಾಲೂಕು ಪಂಚಾಯತ್‌ಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಿಇಒ ಸೂಚಿಸಿದರು.

ಆಶಾ ಕಾರ್ಯಕರ್ತೆಯರು ನೈರ್ಮಲ್ಯ ಅಭಿಯಾನಗಳಲ್ಲಿ ತರಬೇತಿ ಮತ್ತು ಸಾಮರ್ಥ್ಯ ವರ್ಧನೆ ಮತ್ತು ಮಾಹಿತಿ, ಶಿಕ್ಷಣ ಚಟುವಟಿಕೆಗಳ ಅಭಿಯಾನಗಳಲ್ಲಿ ಸಕ್ರಿಯವಾಗಿ ತೊಡಗುವಂತೆ ಮಾಡಬೇಕು. ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಕೇಂದ್ರಗಳ ಸುತ್ತಮುತ್ತ ಶ್ರಮದಾನ ಆಯೋಜಿಸುವುದು. ಸ್ವತ್ಛತೆ ಮತ್ತು ಶುದ್ಧ ಕುಡಿಯುವ ನೀರಿನಿಂದ ಆರೋಗ್ಯದ ಕುರಿತು ಅರಿವು ಮೂಡಿಸುವ ಪೋಸ್ಟರ್‌, ಕಿರು ಚಿತ್ರಗಳನ್ನು ಪ್ರದರ್ಶಿಸಬೇಕು ಎಂದು ಅವರು ಹೇಳಿದರು.

ಎ.ಪಿ.ಎಂ.ಸಿ. ಯಾರ್ಡ್‌ಗಳು, ಮಂಡಿಗಳು, ಮಾರುಕಟ್ಟೆಗಳಲ್ಲಿ ತ್ಯಾಜ್ಯದಿಂದ ಸಂಪತ್ತು ಮಾಡುವ ಕುರಿತು ಸ್ವತ್ಛತಾ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕು. ಅಭಿಯಾನಗಳಲ್ಲಿ ಶಾಲಾ ಮಕ್ಕಳು ಭಾಗವಹಿಸಲು ಜಾಥಾ, ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಬೇಕು. ಶಾಲಾ ಮತ್ತು ಕಾಲೇಜು ಆವರಣಗಳಲ್ಲಿ ಸ್ವತ್ಛತೆ ಕಾಪಾಡಲು ಶ್ರಮದಾನ ನಡೆಸಬೇಕು. ಶೌಚಾಲಯಗಳ ಸ್ವತ್ಛತೆ ಹಾಗೂ ನಿರಂತರ ಪ್ರಾರ್ಥಮಿಕ ಮತ್ತು ಪ್ರೌಢ ಶಾಲಾ ಮತ್ತು ಕಾಲೇಜು ಸುತ್ತಮುತ್ತ ಸಸಿ ನೆಡುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.