Hubli; ಸರಕಾರದ ತುಷ್ಟೀಕರಣದ ನೀತಿಯಿಂದ ನಾಗಮಂಗಲ ಗಲಭೆ: ಪ್ರಹ್ಲಾದ ಜೋಶಿ
Team Udayavani, Sep 12, 2024, 11:43 AM IST
ಹುಬ್ಬಳ್ಳಿ: ನಾಗಮಂಗಲ ಘಟನೆಗೆ ಸರ್ಕಾರವೇ ನೇರ ಹೊಣೆಯಾಗಿದ್ದು, ಸರಕಾರದ ತುಷ್ಟೀಕರಣದ ನೀತಿಯಿಂದಾಗಿ ಗಲಭೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲೆಲ್ಲಿ ಗಲಭೆ ಆಗಿವೆಯೋ ಅದು ಸರಕಾರದ ಸಂಪೂರ್ಣ ನಿರ್ಲಕ್ಷ್ಯ. ಇಂತಹ ಗಲಾಟೆಗಳನ್ನು ಸರ್ಕಾರ, ಇದನ್ನು ಹತ್ತಿಕ್ಕಬೇಕು. ಸರಕಾರದ ತುಷ್ಟೀಕರಣ ನೀತಿಯ ಪರಿಣಾಮವಾಗಿ ಗಲಭೆಯಾಗಿದೆ ಎಂದರು.
ಶಾಂತಿಯಿಂದ ಹೊರಟ ಮೆರವಣಿಗೆಯಲ್ಲಿ ಕಲ್ಲು ಹೊಡೆದಿದ್ದಾರೆ. ಗಣೇಶ ಮೂರ್ತಿ ಇದ್ದಾಗಲೂ ಕಲ್ಲು ಹೊಡೆದು ಬೆಂಕಿ ಹಚ್ಚಿದ್ದಾರೆ. ಸರಕಾರದ ಹಿಂದೂ ವಿರೋಧಿ ನೀತಿಯಿಂದ ಇಂತಹ ಘಟನೆಗಳು ಆಗುತ್ತಿವೆ. ಸರ್ಕಾರ ಮತ ಬ್ಯಾಂಕ್ ನೀತಿ ಅನುಸರಿಸದೆ ಸರಕಾರ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕು. ಇದಕ್ಕೆಲ್ಲ ಸರ್ಕಾರವೇ ನೇರ ಹೊಣೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.