Krishnam Pranaya Sakhi: ಕೃಷ್ಣ 25ರ ಸಂಭ್ರಮ; ಚಿತ್ರ ಗೆದ್ದಿದೆ, ಕಲೆಕ್ಷನ್‌ ಹೇಳಲ್ಲ..


Team Udayavani, Sep 12, 2024, 2:02 PM IST

krishnam pranaya sakhi 25th day celebration

ಒಂದು ಚಿತ್ರ ಜನಮೆಚ್ಚುಗೆಯ ಜೊತೆಗೆ ಚಿತ್ರಮಂದಿರಗಳಲ್ಲಿ ಎರಡು, ಮೂರು ವಾರ ಪ್ರದರ್ಶನವಾದರೆ ಅದೊಂದು ಯಶಸ್ಸು ಹಾಗೂ ಉತ್ತಮ ಬೆಳವಣಿಗೆ ಎನ್ನಬಹುದು. ಕಳೆದ ಆಗಸ್ಟ್‌ನಲ್ಲಿ ತೆರೆಕಂಡಿದ್ದ “ಕೃಷ್ಣಂ ಪ್ರಣಯ ಸಖಿ’ (Krishnam Pranaya Sakhi) ಈಗಾಗಲೇ 25 ದಿನಗಳನ್ನು ಮುಗಿಸಿ, ಇನ್ನೂ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಇತ್ತೀಚೆಗೆ ಈ ಖುಷಿಯನ್ನು ಚಿತ್ರತಂಡ ಸಂಭ್ರಮಿಸಿತು. ನಾಯಕ ನಟ ಗಣೇಶ್‌, (Ganesh) ನಟಿಯರಾದ ಮಾಳವಿಕಾ ನಾಯರ್‌, ಶರಣ್ಯಾ ಶೆಟ್ಟಿ, ಉಳಿದ ಕಲಾವಿದರಾದ ರಂಗಾಯಣ ರಘು, ಶ್ರೀನಿವಾಸಮೂರ್ತಿ, ಸಾಧು ಕೋಕಿಲ, ಗಿರಿ ಶಿವಣ್ಣ ಮುಂತಾದವರು ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಚಿತ್ರ 25ದಿನ ಪೂರೈಸಿದ ಹಿನ್ನೆಲೆ, ಚಿತ್ರದಲ್ಲಿ ನಟಿಸಿದ ಕಲಾವಿದರಿಗೆ, ತಂತ್ರಜ್ಞರಿಗೆ ಸ್ಮರಣಿಕೆ ನೀಡಿ  ಅಭಿನಂದಿಸಲಾಯಿತು. ನಂತರ ಎಲ್ಲರೂ ತಮ್ಮ ಅನುಭವ, ಚಿತ್ರದ ಯಶಸ್ಸಿನ ಬಗ್ಗೆ ಮಾತು ಹಂಚಿ ಕೊಂಡರು.

ಚಿತ್ರದ ಕಲೆಕ್ಷನ್‌ ಬಗ್ಗೆ ಕೇಳಿದಾಗ, “ಇನ್ನೂ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ವಾಗುತ್ತಿದೆ. ಹಾಗಾಗಿ ಸ್ಪಷ್ಟ ಲೆಕ್ಕ ಬರಬೇಕಿದೆ’ ಎಂಬುದು ತಂಡದ ಉತ್ತÃ

ಶ್ರೀನಿವಾಸ್‌ ರಾಜು ನಿರ್ದೇಶನದ ಈ ಚಿತ್ರ ಫ್ಯಾಮಿಲಿ ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಸೆಳೆಯುವಲ್ಲಿ ಸಫ‌ಲ ವಾಗಿದೆ. ಜೊತೆಗೆ ಅರ್ಜುನ್‌ ಜನ್ಯಾ ಅವರ ಸಂಗೀತ ನಿರ್ದೇಶನದಲ್ಲಿ ಈ ಚಿತ್ರದ ಹಾಡು ಗಳು, ಅದರಲ್ಲೂ “ದ್ವಾಪರ’ ಹಾಡು ದೇಶಾದ್ಯಂತ ಸಾಕಷ್ಟು ಸದ್ದು ಮಾಡಿದೆ. ಈ ಚಿತ್ರವನ್ನು ಪ್ರಶಾಂತ್‌ ಆರ್‌ ರುದ್ರಪ್ಪ ನಿರ್ಮಿಸಿದ್ದಾರೆ

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.