Frog Leg: ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆ… ಕಂಗಾಲಾದ ಗ್ರಾಹಕ, ವಿಡಿಯೋ ವೈರಲ್
Team Udayavani, Sep 12, 2024, 2:28 PM IST
ನವದೆಹಲಿ: ಗಾಜಿಯಾಬಾದ್ನ ಅಭಯ್ ಖಾಂಡ್ನಲ್ಲಿರುವ ಸ್ವೀಟ್ ಅಂಗಡಿಯೊಂದರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಇದಕ್ಕೆ ಕಾರಣ ಸ್ವೀಟ್ ಅಂಗಡಿಯಲ್ಲಿದ್ದ ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆಯಾಗಿರುವುದು.
ಹೌದು ಅಭಯ್ ಖಾಂಡ್ನಲ್ಲಿರುವ ಸ್ವೀಟ್ ಅಂಗಡಿಯೊಂದಕ್ಕೆ ಮೂವರು ವ್ಯಕ್ತಿಗಳು ಬಂದು ಸಮೋಸಾ ಪಡೆದುಕೊಂಡಿದ್ದಾರೆ ಇದಾದ ಬಳಿಕ ಓರ್ವನ ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆಯಾಗಿದೆ ಇದರಿಂದ ಗಾಬರಿಗೊಂಡ ಗ್ರಾಹಕ ಅಂಗಡಿ ಸಿಬ್ಬಂದಿಯ ಬಳಿ ಸಮೋಸಾ ನೀಡಿ ಸಿಡಿಮಿಡಿಗೊಂಡಿದ್ದಾನೆ ಇದನ್ನು ಕಂಡ ಅಂಗಡಿಯ ಸಿಬ್ಬಂದಿ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾನೆ ಆದರೆ ಇಷ್ಟಕ್ಕೂ ಸುಮ್ಮನಾಗದ ಗ್ರಾಹಕ ಸಮೋಸಾದಲ್ಲಿರುವ ಪತ್ತೆಯಾದ ಕಪ್ಪೆಯ ವಿಡಿಯೋ ಅನ್ನಿ ಮೊಬೈಲ್ ನಲ್ಲಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ರೊಚ್ಚಿಗೆದ್ದ ಗ್ರಾಹಕ ಪೊಲೀಸರಿಗೂ ದೂರು ನೀಡಿದ್ದಾನೆ, ಪೊಲೀಸರು ಆಹಾರ ಇಲಾಕೆಗೂ ಮಾಹಿತಿ ನೀಡಿದ್ದು ಆಹಾರ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮೋಸಾದ ಮಾದರಿಯನ್ನು ಪರೀಕ್ಷೆಗೆ ಕೊಂಡೊಯ್ದಿದ್ದಾರೆ. ಇನ್ನು ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆಯಾಗುತ್ತಿದ್ದಂತೆ ಅಲ್ಲಿದ್ದ ಇತರ ಗ್ರಾಹಕರು ಗಲಿಬಿಲಿಗೊಂಡಿದ್ದಾರೆ.
ಇದನ್ನೂ ಓದಿ: Krishnam Pranaya Sakhi: ಕೃಷ್ಣ 25ರ ಸಂಭ್ರಮ; ಚಿತ್ರ ಗೆದ್ದಿದೆ, ಕಲೆಕ್ಷನ್ ಹೇಳಲ್ಲ..
In Ghaziabad, UP, a frog’s leg was found inside a samosa. The case is of Bikaner Sweets. Police took the shopkeeper into custody. The food department sent samples for testing.
ससुरे पूरा मेंढक भी नहीं डाल सकते ?
हद है कंजूसी की 🤦🏻♂️ pic.twitter.com/TmbzndZyUa— amrish morajkar (@mogambokhushua) September 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.