Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ


Team Udayavani, Sep 12, 2024, 6:14 PM IST

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

ಮುಂಬಯಿ: ಕಿಂಗ್‌ ಖಾನ್ ಶಾರುಖ್‌ ಖಾನ್‌ (ShahRukhKhan) – ಅಟ್ಲಿ ಕುಮಾರ್(Atlee Kumar) ಅವರ ʼಜವಾನ್‌ʼ (Jawan) ಸಿನಿಮಾ ಮತ್ತೊಮ್ಮೆ ಬಿಗ್‌ ಸ್ಕ್ರೀನ್‌ ಮೋಡಿ ಮಾಡಲು ಸಿದ್ದವಾಗಿದೆ. ಬಹಳ ಅದ್ಧೂರಿಯಿಂದಲೇ ʼಜವಾನ್‌ʼ ಮತ್ತೆ ಥಿಯೇಟರ್ ನಲ್ಲಿ ತೆರೆ ಕಾಣಲಿದೆ.

2023ರ ಸೆ.7 ರಂದು ʼಜವಾನ್‌ʼ ಗ್ರ್ಯಾಂಡ್‌ ಆಗಿ ರಿಲೀಸ್‌ ಆಗಿತ್ತು. ಬಾಲಿವುಡ್‌ ನಲ್ಲಿ ಆ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಚಿತ್ರವಾಗಿ ʼಜವಾನ್‌ʼ ಹೊರಹೊಮ್ಮಿತ್ತು.

1000 ಕೋಟಿ ಗಳಿಸಿ ಶಾರುಖ್‌ ಖಾನ್‌ ಅವರಿಗೆ ಮತ್ತೊಂದು ದೊಡ್ಡ ಹಿಟ್‌ ಕೊಟ್ಟಿದ್ದ ʼಜವಾನ್‌ʼ ಇದೀಗ ವಿದೇಶದಲ್ಲಿ ರಿಲೀಸ್‌ ಆಗಲು ಸಜ್ಜಾಗಿದೆ. ಭಾರತೀಯ ಸಿನಿಮಾಗಳಿಗೆ ಹೆಚ್ಚಿನ ಪ್ರೇಕ್ಷಕರಿರುವ ಜಪಾನ್‌ನಲ್ಲಿ ʼಜವಾನ್‌ʼ ಅದ್ಧೂರಿಯಾಗಿ ತೆರೆ ಕಾಣಲಿದೆ.

ಜಪಾನ್‌ನಲ್ಲಿ ʼಜವಾನ್‌ʼ ರಿಲೀಸ್‌ ಆಗಲಿರುವ ಬಗ್ಗೆ ಶಾರುಖ್‌ ಹೊಸ ಪೋಸ್ಟರ್‌ ಹಂಚಿಕೊಂಡು ʼಜವಾನ್‌ ನೋಡಲು ರೆಡಿನಾ?” ಎಂದು ಜಪಾನೀಸ್‌ ಫ್ಯಾನ್ಸ್‌ ಗಳಿಗೆ ಕೇಳಿದ್ದಾರೆ.

ಇದೇ ನವೆಂಬರ್‌ 29ರಂದು ʼಜವಾನ್‌ʼ ಜಪಾನ್‌ ದೇಶದಲ್ಲಿ ರಿಲೀಸ್‌ ಆಗಲಿದೆ.

 

View this post on Instagram

 

A post shared by Shah Rukh Khan (@iamsrk)

ಚಿತ್ರದಲ್ಲಿ ಶಾರುಖ್‌ ಜೊತೆ ವಿಜಯ್ ಸೇತುಪತಿ, ಸನ್ಯಾ ಮಲ್ಹೋತ್ರಾ, ನಯನತಾರಾ, ಸುನಿಲ್ ಗ್ರೋವರ್, ರಿಧಿ ಡೋಗ್ರಾ, ಐಜಾಜ್ ಖಾನ್, ಲೆಹರ್ ಖಾನ್, ಆಲಿಯಾ ಖುರೇಷಿ, ಸಂಜೀತಾ ಭಟ್ಟಾಚಾರ್ಯ ಮುಂತಾದವರು ನಟಿಸಿದ್ದಾರೆ.

ಭಾರತದ ಸಿನಿಮಾಗಳಿಗೆ ವಿದೇಶದಲ್ಲೂ ಪ್ರೇಕ್ಷಕರಿದ್ದಾರೆ. ಜಪಾನ್‌ ನಲ್ಲಿ ಈ ಹಿಂದೆ ‘ಆರ್‌ ಆರ್‌ ಆರ್‌ʼ ಚಿತ್ರ ಜಪಾನ್‌ ನಲ್ಲಿ ರಿಲೀಸ್‌ ಆಗಿತ್ತು. ಇದೀಗ ಶಾರುಖ್‌ ಅವರ ʼಜವಾನ್‌ʼ ಚಿತ್ರ ಜಪಾನ್‌ ನಲ್ಲಿ ರಿಲೀಸ್‌ ಆಗಲಿದೆ.

 

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.