![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 13, 2024, 7:21 AM IST
ಸಾಂದರ್ಭಿಕ ಚಿತ್ರ ..
ಕುಷ್ಟಗಿ (ಕೊಪ್ಪಳ): ಗಣೇಶ ಮೂರ್ತಿ ವಿಸರ್ಜನೆ ವೇಳೆ ನಟರಾದ ದರ್ಶನ್, ಸುದೀಪ್ ಹಾಡು ಹಾಕುವ ವಿಚಾರಕ್ಕೆ ಉಂಟಾದ ಅಭಿಮಾನಿಗಳ ವಾಗ್ವಾದದಿಂದ ವಿಸರ್ಜನ ಮೆರವಣಿಗೆ ಮೊಟಕುಗೊಂಡು ಗಣೇಶ ಮೂರ್ತಿ ಬೆಳಗಿನವರೆಗೂ ಟ್ರ್ಯಾಕ್ಟರ್ ಟ್ರಾಲಿಯಲ್ಲೇ ಉಳಿದ ಘಟನೆ ಕಂದಕೂರು ಗ್ರಾಮದಲ್ಲಿ ನಡೆದಿದೆ.
ಈಶ್ವರ ದೇವಸ್ಥಾನದಲ್ಲಿ ಐದನೇ ದಿನ ಬುಧವಾರ ರಾತ್ರಿ ಗಣೇಶ ವಿಸರ್ಜನ ಮೆರವಣಿಗೆ ವೇಳೆ ಡಿಜೆ ಧ್ವನಿಗೆ ಯುವಕರು ಕುಣಿಯುತ್ತಿದ್ದ ವೇಳೆ ದರ್ಶನ್, ಸುದೀಪ್ ಹಾಡು ಮೊದಲು ಹಾಕಬೇಕೆಂದು ಎರಡು ಬಣಗಳು ವಾಗ್ವಾದಕ್ಕೆ ಇಳಿದವು. ಪ್ರಕರಣ ವಿಕೋಪಕ್ಕೆ ತಿರುಗುವುದನ್ನು ಅರಿತ ಹಿರಿಯರು ವಿಸರ್ಜನ ಮೆರವಣಿಗೆ ಮೊಟಕುಗೊಳಿಸಿದರು. ಅನಂತರ ಟ್ರಾಲಿಯಲ್ಲಿದ್ದ ಸಣ್ಣ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಿದರು. ಗುರುವಾರ ಮಧ್ಯಾಹ್ನ ಕೂಡಲಸಂಗಮದಲ್ಲಿ ವಿಸರ್ಜನೆ ಮಾಡಿದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.