Duleep Trophy: ಸೆಂಚುರಿ ಸಿಡಿಸಿ ಪುನರಾಗಮನಗೈದ ಇಶಾನ್‌ ಕಿಶನ್‌


Team Udayavani, Sep 13, 2024, 6:31 AM IST

1-IKK

ಅನಂತಪುರ: ಇಶಾನ್‌ ಕಿಶನ್‌ ತಮ್ಮ ಪ್ರಥಮ ದರ್ಜೆ ಕ್ರಿಕೆಟ್‌ ಪುನರಾಗಮನವನ್ನು ಪ್ರಚಂಡ ಸೆಂಚುರಿಯೊಂದಿಗೆ ಸಂಭ್ರಮಿ ಸಿದ್ದಾರೆ. ದುಲೀಪ್‌ ಟ್ರೋಫಿ ಕ್ರಿಕೆಟ್‌ನಲ್ಲಿ ಇಂಡಿಯಾ ಸಿ ಪರ ಆಡುತ್ತಿರುವ ಅವರು ಇಂಡಿಯಾ ಬಿ ವಿರುದ್ಧ 111 ರನ್‌ ಬಾರಿಸಿ ಮಿಂಚಿದರು. ಇವರ ಸಾಹಸದಿಂದ ಮೊದಲ ದಿನದಾಟದಲ್ಲಿ ಇಂಡಿಯಾ ಸಿ 5 ವಿಕೆಟಿಗೆ 357 ರನ್‌ ಪೇರಿಸಿದೆ.

ಇಶಾನ್‌ ಕಿಶನ್‌ ಮೊದಲ ಸುತ್ತಿನ ಪಂದ್ಯದ ವೇಳೆ ಇಂಡಿಯಾ ಡಿ ತಂಡದಲ್ಲಿದ್ದರು. ಆದರೆ ಕಡೇ ಗಳಿಗೆಯಲ್ಲಿ ತೊಡೆಯ ನೋವಿನಿಂದ ಹೊರಗುಳಿಯಬೇಕಾಯಿತು. ಈ ಬ್ಯಾಟಿಂಗ್‌ ಸಾಹಸದೊಂದಿಗೆ ಅವರ ಫಿಟ್‌ನೆಸ್‌ ಕೂಡ ಸಾಬೀತಾದಂತಾಯಿತು. ಇಶಾನ್‌ ಕಿಶನ್‌ ಅವರ 111 ರನ್‌ 126 ಎಸೆತಗಳಲ್ಲಿ ಬಂತು. ಸಿಡಿಸಿದ್ದು 14 ಬೌಂಡರಿ ಹಾಗೂ 3 ಸಿಕ್ಸರ್‌. ಅವರು 4ನೇ ಕ್ರಮಾಂಕದಲ್ಲಿ ಆಡಲಿಳಿದಿದ್ದರು. ಇಶಾನ್‌ ಕಿಶನ್‌ “ಬುಚ್ಚಿ ಬಾಬು’ ಕ್ರಿಕೆಟ್‌ ಕೂಟದ ಮೊದಲ ಪಂದ್ಯದಲ್ಲೂ ಶತಕ ಹೊಡೆದಿದ್ದರು.

78 ರನ್‌ ಮಾಡಿದ ಬಾಬಾ ಇಂದ್ರಜಿತ್‌ ಮತ್ತೋರ್ವ ಪ್ರಮುಖ ಸ್ಕೋರರ್‌. ಇವರಿಬ್ಬರ ಜತೆಯಾಟದಲ್ಲಿ 189 ರನ್‌ ಹರಿದು ಬಂತು. ಕೇವಲ 2 ಎಸೆತ ಎದುರಿಸಿದೊಡನೆ ಗಾಯಾಳಾದ ನಾಯಕ ಋತುರಾಜ್‌ ಗಾಯಕ್ವಾಡ್‌ ಮರಳಿ ಕ್ರೀಸ್‌ ಇಳಿದಿದ್ದು, 46 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಸಾಯಿ ಸುದರ್ಶನ್‌ 43, ರಜತ್‌ ಪಾಟೀದಾರ್‌ 40 ರನ್‌ ಮಾಡಿದರು.

ಮುಲಾನಿ-ತುಷಾರ್‌ ಆಸರೆ
ಇಂಡಿಯಾ ಡಿ ಎದುರಿನ ಇನ್ನೊಂದು ಪಂದ್ಯದಲ್ಲಿ ಬ್ಯಾಟಿಂಗ್‌ ಕುಸಿತಕ್ಕೆ ಸಿಲುಕಿದ ಇಂಡಿಯಾ ಎ ತಂಡಕ್ಕೆ ಶಮ್ಸ್‌ ಮುಲಾನಿ ಮತ್ತು ತನುಷ್‌ ಕೋಟ್ಯಾನ್‌ ಆಧಾರವಾಗಿದ್ದಾರೆ. 93 ರನ್‌ ಆಗುವಷ್ಟರಲ್ಲಿ 5 ವಿಕೆಟ್‌ ಕಳೆದುಕೊಂಡಿದ್ದ ಇಂಡಿಯಾ ಎ, ದಿನದಾಟದ ಅಂತ್ಯಕ್ಕೆ 8 ವಿಕೆಟಿಗೆ 288 ರನ್‌ ಪೇರಿಸಿದೆ.
ಶಮ್ಸ್‌ ಮುಲಾನಿ 88 ರನ್‌ ಗಳಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ (174 ಎಸೆತ, 8 ಬೌಂಡರಿ, 3 ಸಿಕ್ಸರ್‌). ತನುಷ್‌ 53 ರನ್‌ ಮಾಡಿದರು. ಹರ್ಷಿತ್‌ ರಾಣಾ, ವಿದ್ವತ್‌ ಕಾವೇರಪ್ಪ ಮತ್ತು ಅರ್ಷದೀಪ್‌ ಸಿಂಗ್‌ ತಲಾ 2 ವಿಕೆಟ್‌ ಉರುಳಿಸಿದರು.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.