Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಶುಭಫಲಗಳೇ ಅಧಿಕ


Team Udayavani, Sep 13, 2024, 7:17 AM IST

1-horoscope

ಮೇಷ: ಉದ್ವೇಗವನ್ನು ಸಾಧ್ಯವಾದಷ್ಟು ಕಡಿಮೆ ಮಾಡಿಕೊಳ್ಳಿ. ಉದ್ಯೋಗ, ವ್ಯವಹಾರಗಳಲ್ಲಿ ನಿರ್ಣಾಯಕ ಹಂತ. ಕಟ್ಟಡ ನಿರ್ಮಾಣ ಕಾರ್ಯಗಳ ವೇಗ ವರ್ಧನೆ ಅಪರೂಪದ ಬಂಧುಗಳ ಭೇಟಿ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ

ವೃಷಭ: ಪರಿಸ್ಥಿತಿ ನಿರೀಕ್ಷೆಗಿಂತ ಹೆಚ್ಚು ಅನುಕೂಲಕರ. ಹಣಕಾಸು ವ್ಯವಹಾರ ಸುಗಮ. ಸರಕಾರಿ ನೌಕರರಿಗೆ ಕೊಂಚ ಆತಂಕ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಗೃಹೋತ್ಪನ್ನ ಖಾದ್ಯ ಪದಾರ್ಥಗಳ ಮಾರಾಟ ಹೆಚ್ಚಳ.

ಮಿಥುನ: ವ್ಯವಹಾರಿಕ ದೃಷ್ಟಿಯಿಂದ ಶುಭಕಾಲ. ಶಾರೀರಿಕ ತೊಂದರೆಗಳಿಂದ ಮುಕ್ತಿ. ಉದ್ಯೋಗಸ್ಥರ ಕಾರ್ಯ ನಿರ್ವಹಣೆ ನಿರಾತಂಕ. ವ್ಯವಹಾರಸ್ಥರಿಗೆ ಅನುಕೂಲದ ದಿನ. ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ.

ಕರ್ಕಾಟಕ: ಇಂದು ಒಟ್ಟಿನಲ್ಲಿ ಶುಭಫಲಗಳೇ ಅಧಿಕ. ಉದ್ಯೋಗಸ್ಥರಿಗೆ ನೆಮ್ಮದಿಯ ವಾತಾವರಣ. ಪಾಲುದಾರಿಕೆ ವ್ಯವಹಾರ ಕುಂಠಿತ. ಕಟ್ಟಡ ನಿರ್ಮಾಣ-ಮಾರಾಟ ವ್ಯವಹಾರಸ್ಥರಿಗೆ ಉತ್ತಮ ಲಾಭ. ವ್ಯವಹಾರ ಸಂಬಂಧ ಸಣ್ಣ ಪ್ರವಾಸ.

ಸಿಂಹ: ಆನಂದವನ್ನು ಹಂಚಿಕೊಂಡಷ್ಟೂ ವೃದ್ಧಿಯಾಗುತ್ತದೆ. ಸ್ವಯಂ ಉದ್ಯೋಗಸ್ಥರಿಗೆ ಲಕ್ಷ್ಮೀ ಕಟಾಕ್ಷ. ಉಡುಪು ತಯಾರಿ ಉದ್ದಿಮೆಯವರಿಗೆ ಅಪಾರ ಲಾಭ. ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ ಯಶಸ್ಸು. ಹತ್ತಿರದ ದೇವೀಕ್ಷೇತ್ರಕ್ಕೆ ಭೇಟಿ.

ಕನ್ಯಾ: ಭಗವಂತನ ಅನುಗ್ರಹವಾದರೆ ಎಲ್ಲವೂ ಶುಭ. ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ. ಉದ್ಯೋಗಸ್ಥರಿಗೆ, ಸಹೋದ್ಯೋಗಿಗಳ ಸಹಾಯ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ತುಲಾ: ಬಹಳವಾಗಿ ನಿರೀಕ್ಷಿಸುತ್ತಿದ್ದ ಸಹಾಯ ಲಭ್ಯ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಬಗೆಯ ಕಾರ್ಯಗಳು. ನಿವೇಶನ, ಮನೆ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಅನುಕೂಲ. ಕೃಷಿ ಉತ್ಪನ್ನ ಮಾರಾಟಗಾರರಿಗೆ ತೃಪ್ತಿಕರ ಲಾಭ.

ವೃಶ್ಚಿಕ: ಹೆಚ್ಚು ಕಡಿಮೆ ಎಲ್ಲವೂ ನಿರೀಕ್ಷೆಯಂತೆ ಕೈಗೂಡುತ್ತದೆ. ಮಾಲಕ- ನೌಕರರ ಬಾಂಧವ್ಯ ವೃದ್ಧಿ. ಆಸ್ತಿ, ಮನೆ ದಳ್ಳಾಳಿಗಳಿಗೆ ಅನುಕೂಲ. ಲೇವಾದೇವಿ ವ್ಯವಹಾರಸ್ಥರಿಗೆ ಸ್ವಲ್ಪಮಟ್ಟಿನ ಲಾಭ. ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ.

ಧನು: ಸಮರ್ಪಿತ ಮನೋಭಾವದ ಕರ್ಮಕ್ಕೆ ಶುಭಫಲ. ಹೊಂದಾಣಿಕೆ, ಕಾರ್ಯನಿಷ್ಠೆಗಳಿಂದ ಯಶಸ್ಸು. ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ.ವ್ಯವಹಾರ ಸಂಬಂಧ ಪ್ರಯಾಣ ಸಂಭವ.

ಮಕರ: ಆತುರ, ಉದ್ವೇಗವನ್ನು ಕಡಿಮೆ ಮಾಡಿಕೊಳ್ಳಿ. ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಲಾಭ. ಕೆಲವು ವರ್ಗಗಳ ವ್ಯಾಪಾರಿಗಳಿಗೆ ಅಧಿಕ ಲಾಭ.ಹೆಚ್ಚಿನವರಿಗೆ ಮಿಶ್ರಫಲ ಕೊಡುವ ದಿನ.

ಕುಂಭ: ಒಬ್ಬರ ಪಾಲಿಗೇ ಹೆಚ್ಚು ಜವಾಬ್ದಾರಿಗಳು ಬರುವ ಸಾಧ್ಯತೆ. ಸಾಮಾಜಿಕ ಚಟುವಟಿಕೆಗಳ ಒತ್ತಡ. ಉದ್ಯೋಗ ರಂಗದಲ್ಲಿ ಹೆಚ್ಚು ಯಶಸ್ಸು. ಅವಿಶ್ರಾಂತ ಚಟುವಟಿಕೆಗಳಿಂದ ಆಯಾಸ. ಗೃಹಿಣಿಯರ ಉದ್ಯಮಗಳ ಜನಪ್ರಿಯತೆ ವೃದ್ಧಿ.

ಮೀನ: ಇನ್ನಷ್ಟು ಹೊಣೆಗಾರಿಕೆಗಳನ್ನು ನಿರೀಕ್ಷಿಸಿರಿ. ಕಾರ್ಯಕ್ಷೇತ್ರದಲ್ಲಿ ಪ್ರಯತ್ನಕ್ಕೆ ತಕ್ಕ ಫಲ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ಸಂಗಾತಿಯಿಂದ ವ್ಯವಹಾರದಲ್ಲಿ ಉತ್ತಮ ಸಹಕಾರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.