Kannada Movies; ತ್ರಿಬಲ್‌ ಸ್ಟಾರ್‌ ಅಕ್ಟೋಬರ್‌: ಧ್ರುವ, ಮುರಳಿ, ಉಪ್ಪಿ ಅಖಾಡಕ್ಕೆ


Team Udayavani, Sep 13, 2024, 10:51 AM IST

Martin, UI, Bagheera movies releasing in october

ಶ್ರೀಮುರಳಿ ನಾಯಕರಾಗಿರುವ “ಬಘೀರ’ ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆ ಅನೇಕರಲ್ಲಿತ್ತು. ಏಕೆಂದರೆ ಚಿತ್ರ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಬಿಡುಗಡೆಯಾಗಬೇಕಿತ್ತು. ಆದರೆ, ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಅಕ್ಟೋಬರ್‌ 31ಕ್ಕೆ ಚಿತ್ರವನ್ನು ತೆರೆಗೆ ತರುವುದಾಗಿ ಚಿತ್ರತಂಡ ಘೋಷಿಸಿದೆ. ಈ ಮೂಲಕ ಅಕ್ಟೋಬರ್‌ ಸ್ಟಾರ್‌ ಸಿನಿಮಾಗಳ ಪಟ್ಟಿಗೆ “ಬಘೀರ’ ಕೂಡಾ ಸೇರಿದೆ.

ನಿಮಗೆ ಗೊತ್ತಿರುವಂತೆ ಈಗಾಗಲೇ ಅಕ್ಟೋಬರ್‌ನಲ್ಲಿ 11ಕ್ಕೆ “ಮಾರ್ಟಿನ್‌’ ಚಿತ್ರ ಬರುವುದಾಗಿ ಘೋಷಿಸಿಕೊಂಡಿದೆ. ಇದರ ಜೊತೆಗೆ ಉಪೇಂದ್ರ ಅವರ “ಯು-ಐ’ ಕೂಡಾ ಅಕ್ಟೋಬರ್‌ ರಿಲೀಸ್‌ ಎಂದಿದೆ. ಆದರೆ, ಆ ಚಿತ್ರ ಡೇಟ್‌ ಅನೌನ್ಸ್‌ ಮಾಡಿಲ್ಲ. ಈಗ “ಬಘೀರ’ ಕೂಡಾ ಅಕ್ಟೋಬರ್‌ ಕೊನೆಯ ವಾರವನ್ನು ಆಯ್ಕೆ ಮಾಡಿಕೊಂಡಿದೆ.

ಒಂದು ತಿಂಗಳಲ್ಲಿ ಮೂರು ಸ್ಟಾರ್‌ ಸಿನಿಮಾಗಳು ಬಂದರೆ ಅದರಿಂದ ಚಿತ್ರರಂಗಕ್ಕೆ ಲಾಭವೇ ಹೆಚ್ಚು. ಆದರೆ, ಕೊನೆಯ ಕ್ಷಣದ ಬದಲಾವಣೆ ಮಾಡಿಕೊಂಡರೆ ಇತರ ಸಿನಿಮಾಗಳ ತಯಾರಿ ಮೇಲೆ ಪ್ರಭಾವ ಬೀರುವುದು ಸುಳ್ಳಲ್ಲ. ಇನ್ನು, ಉಪೇಂದ್ರ ಅವರ “ಯು-ಐ’ ಚಿತ್ರ ಇನ್ನೂ ಡೇಟ್‌ ಅನೌನ್ಸ್‌ ಮಾಡದೇ ಅಕ್ಟೋಬರ್‌ ಎಂದಷ್ಟೇ ಹೇಳಿರುವುದರಿಂದ ಈ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗುತ್ತಾ ಎಂಬ ಪ್ರಶ್ನೆ ಎದ್ದಿದೆ.

ಪೂರ್ಣ ಸಮಯ ಬಘೀರನಿಗೆ

“ಬಘೀರ’ ಸಿನಿಮಾದ ಹೆಸರೇ ಹೇಳುವಂತೆ ಇದೊಂದು ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಂ ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯ ಸಿನಿಮಾ. ಹಿಂದಿನ ಯಾವ ಸಿನಿಮಾಗಳಲ್ಲೂ ಕಾಣಿಸಿಕೊಂಡಿರದಂತಹ ಗೆಟಪ್‌ ಈ ಸಿನಿಮಾದಲ್ಲಿ ಶ್ರೀಮುರಳಿ ಅವರಿಗೆ ಇದೆಯಂತೆ. ಇನ್ನು ಶ್ರೀಮುರಳಿ ಅವರ ಪಾತ್ರದಲ್ಲಿ ಸಾಕಷ್ಟು ವಿಶೇಷತೆ ಮತ್ತು ವೈವಿದ್ಯತೆಗಳಿರುವುದರಿಂದ, ತಮಗಿರುವ ಪಾತ್ರಕ್ಕೆ ತಕ್ಕಂತೆ ತಮ್ಮ ದೇಹದ ತೂಕವನ್ನೂ ಶ್ರೀಮುರಳಿ ಹೆಚ್ಚು-ಕಡಿಮೆ ಮಾಡಿಕೊಂಡಿದ್ದಾರೆ. ಈ ಪ್ರಕ್ರಿಯೆಗಾಗಿ ಶ್ರೀಮುರಳಿ ಅವರಿಗೆ ಸಾಕಷ್ಟು ಸಮಯ ಹಿಡಿದಿದೆ.

ಈ ಹಿಂದೆ ಶ್ರೀಮುರಳಿ ಬಘೀರನ ಬಗ್ಗೆ ಹೇಳಿಕೊಂಡಂತೆ, “ಪ್ರತಿಯೊಬ್ಬರ ವರ್ಕ್‌ ಕೂಡ ಬಘೀರ ಸಿನಿಮಾವನ್ನು ಬೇರೊಂದು ಲೆವೆಲ್‌ಗೆ ತೆಗೆದುಕೊಂಡು ಹೋಗುತ್ತಿದೆ. ಎಲ್ಲರ ಡೆಡಿಕೇಷನ್‌ ನೋಡಿದಾಗ, ನಾನು ಕೂಡ ಅವರಿಗೆ ತಕ್ಕಂತೆ ಸಿನಿಮಾದಲ್ಲಿ ನನ್ನ ಪಾತ್ರಕ್ಕೆ ಡೆಡಿಕೇಷನ್‌ ಮಾಡಬೇಕು ಅಂಥ ಅನಿಸುತ್ತದೆ. ಹಾಗಾಗಿ ಸಿನಿಮಾದಲ್ಲಿ ನನ್ನ ಪಾತ್ರಕ್ಕೆ ತುಂಬ ಪೋಕಸ್‌ ಆಗಿದ್ದೇನೆ. ಅದಕ್ಕೆ ಏನು ಮಾಡಬೇಕೊ ಅದೆಲ್ಲವನ್ನು ಮಾಡುತ್ತಿದ್ದೇನೆ. ನಾನಂತೂ “ಬಘೀರ’ನ ಬಗ್ಗೆ ತುಂಬ ಎಕ್ಸೈಟ್‌ ಆಗಿದ್ದೇನೆ. ಅದೇ ಎಕ್ಸೈಟ್‌ಮೆಂಟ್‌ ಥಿಯೇಟರ್‌ನಲ್ಲಿ ಆಡಿಯನ್ಸ್‌ಗೂ ಸಿಗಲಿದೆ’ ಎಂದಿದ್ದರು.

ಈಗ ಅಭಿಮಾನಿಗಳು ಕೂಡಾ ಈ ಚಿತ್ರಕ್ಕಾಗಿ ಎದುರು ನೋಡುತ್ತಿದ್ದಾರೆ. ಚಿತ್ರಕ್ಕೆ ಪ್ರಶಾಂತ್‌ ನೀಲ್‌ ಕಥೆ ಇದ್ದು, ಡಾ.ಸೂರಿ ನಿರ್ದೇಶನವಿದೆ. ಹೊಂಬಾಳೆ ಫಿಲಂಸ್‌ ಚಿತ್ರ ನಿರ್ಮಾಣ ಮಾಡುತ್ತಿದೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.