Kaalapatthar: ಲಕ್ಕಿ ವಿಕ್ಕಿ; ಕಾಲಾಪತ್ಥರ್‌ ನತ್ತ ಚಿತ್ತ


Team Udayavani, Sep 13, 2024, 10:30 AM IST

kalapathar

“ಜನ ಈ ಸಿನಿಮಾವನ್ನು ಇಷ್ಟಪಡುವ ವಿಶ್ವಾಸವಿದೆ..’ – ಹೀಗೆ ಹೇಳಿ ನಕ್ಕರು ವಿಕ್ಕಿ ವರುಣ್‌. ಅವರು ಹೇಳಿದ್ದು “ಕಾಲಾಪತ್ಥರ್‌’ ಸಿನಿಮಾದ ಬಗ್ಗೆ. ಈ ಚಿತ್ರ ಇಂದು ತೆರೆಕಾಣುತ್ತಿದೆ.

ಈ ಚಿತ್ರದಲ್ಲಿ ವಿಕ್ಕಿ ಕೇವಲ ನಾಯಕರಲ್ಲ, ಜೊತೆಗೆ ನಿರ್ದೇಶಕ. ಹಾಗಾಗಿ, ಡಬಲ್‌ ಜವಾಬ್ದಾರಿ, ಡಬಲ್‌ ಫೀಲಿಂಗ್‌. ಸಿನಿಮಾ ನಿರ್ದೇಶಕನಾಗಬೇಕೆಂಬ ಕನಸಿನೊಂದಿಗೆ ಬಂದ ವಿಕ್ಕಿ, ಮೊದಲು ಆಗಿದ್ದು ಹೀರೋ. ಈಗ ಹೀರೋ ಜೊತೆಗೆ ನಿರ್ದೇಶನ ಕೂಡಾ ಮಾಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ವಿಕ್ಕಿ, “ಚಿತ್ರದಲ್ಲಿ ಒಂದು ಕಪ್ಪು ಕಲ್ಲಿನ ಕಥೆ ಹೇಳಿದ್ದೇವೆ. ಯಾವ ವ್ಯಕ್ತಿ, ಜಾಗ, ಸಿನಿಮಾಗೆ ಸಂಬಂಧ ಪಟ್ಟ ಚಿತ್ರವಲ್ಲ. ಕಾಲ್ಪನಿಕ ಕಥೆ’ ಶಂಕರ ಎಂಬ ಬಿಎಸ್‌ಎಫ್ ಯೋಧನ ವೈಯಕ್ತಿಕ ಜೀವನದ ಕಥೆಯಿದು’ ಎನ್ನುತ್ತಾರೆ. ನಟನೆ, ನಿರ್ದೇಶನ ಎರಡನ್ನೂ ಜೊತೆಗೆ ತೂಗಿಸಿಕೊಂಡು ಹೋಗಿದ್ದು ವಿಕ್ಕಿಗೆ ಒಳ್ಳೆಯ ಅನುಭವವಂತೆ. “ಮೊದಲು ನಿರ್ದೇಶನಕನಾಗಿ ನಂತರ ನಟನಾಗಿ ನಾನು ಬದಲಾಗಬೇಕಿತ್ತು. ಯಾರೇ ತಡವಾಗಿ ಬಂದರೂ ನಾನಂತೂ ಮೊದಲೇ ಸೆಟ್‌ನಲ್ಲಿದ್ದು ಎಲ್ಲವನ್ನು ನೋಡಿಕೊಳ್ಳಬೇಕಿತ್ತು’ ಎನ್ನುತ್ತಾರೆ ವರುಣ್‌.

ಸಿನಿಮಾದ ಟೈಟಲ್‌ ಬಗ್ಗೆ ಮಾತನಾಡುವ ವರುಣ್‌, ಹಿಂದಿ ಸಿನಿಮಾ ಕಾಲಾಪತ್ಥರ್‌ಗೂ, ನೇಪಾಳದ ಕಾಲಾಪತ್ಥರ್‌ ಶಿಖರಕ್ಕೂ, ಅಂಡಮಾನ್‌ ಬೀಚ್‌ಗೂ ನಮ್ಮ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಪ್ರೇಕ್ಷಕರಿಗೆ ಈ ಚಿತ್ರ ಒಂದೊಳ್ಳೆಯ ಅನುಭವ ನೀಡಲಿದೆ ಎನ್ನುತ್ತಾರೆ.

ಅಂದಹಾಗೆ, ಈ ಚಿತ್ರವನ್ನು ಭುವನ್‌ ಮೂವೀಸ್‌ನಡಿ ಭುವನ್‌ ಸುರೇಶ್‌ ಹಾಗೂ ನಾಗರಾಜ್‌ ಬಿಲ್ಲಿನಕೋಟೆ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.