Mangaluru: ವಿಷರಹಿತ ಹಾವೆಂದು ಹಿಡಿಯಲು ಹೋಗಿ ಕೈಗೆ ಕಚ್ಚಿದ ಕನ್ನಡಿ ಹಾವು, ವ್ಯಕ್ತಿ ಮೃತ್ಯು
Team Udayavani, Sep 13, 2024, 3:56 PM IST
ಮಂಗಳೂರು: ವಿಷರಹಿತ ಹಾವೆಂದು ತಪ್ಪಾಗಿ ತಿಳಿದು ಕನ್ನಡಿ ಹಾವನ್ನು ಕೈಯಲ್ಲಿ ಹಿಡಿದ ವೇಳೆ ಕೈಗೆ ಕಚ್ಚಿ ವ್ಯಕ್ತಿ ಮೃತಪಟ್ಟ ಘಟನೆ ಬಜ್ಪೆಯಲ್ಲಿ ನಡೆದಿದೆ.ಬಜ್ಪೆಯ ರಾಮಚಂದ್ರ ಪೂಜಾರಿ(55) ಮೃತ ದುರ್ದೈವಿಯಾಗಿದ್ದಾರೆ.
ಗುರುವಾರ ಇಲ್ಲಿನ ಪರಿಸರದಲ್ಲಿ ಕನ್ನಡಿ ಹಾವೊಂದು ಕಾಣಿಸಿಕೊಂಡಿತ್ತು ಇದನ್ನು ರಾಮಚಂದ್ರ ಪೂಜಾರಿ ಅವರು ವಿಷರಹಿತ ಹಾವೆಂದು ತಪ್ಪಾಗಿ ತಿಳಿದು ಕೈಯಲ್ಲಿ ಹಿಡಿದಿದ್ದಾರೆ ಆದರೆ ಈ ವೇಳೆ ಹಾವು ರಾಮಚಂದ್ರ ಅವರ ಕೈಗೆ ಕಚ್ಚಿದೆ, ಇದನ್ನು ಗಂಭೀರವಾಗಿ ಪರಿಗಣಿಸದ ರಾಮಚಂದ್ರ ಅವರು ಮನೆಗೆ ತೆರಳಿದ್ದರು ಆದರೆ ಸಂಜೆಯಾಗುತ್ತಲೇ ಅವರ ಅರೋಗ್ಯ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಇಂದು ಶುಕ್ರವಾರ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Belagavi: ರಾಜ್ಯ ಗೃಹ ಇಲಾಖೆಯು ಎಸ್ ಡಿಪಿಐ ಕಪಿಮುಷ್ಠಿಯಲ್ಲಿ ಸಿಲುಕಿದೆ: ಸುನೀಲ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.