Kundapur: ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ
Team Udayavani, Sep 13, 2024, 8:24 PM IST
ಕುಂದಾಪುರ: ಗುಲ್ವಾಡಿ ಗ್ರಾಮದ ಕುಸುಮಾವತಿ (45) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಮನೆ ಮತ್ತು ತೋಟದ ಕೆಲಸ ಮಾಡಿಕೊಂಡು ಮಕ್ಕಳಾದ ಪ್ರೀಶಾ ಮತ್ತು ವರುಣೇಶ ಅವರೊಂದಿಗೆ ವಾಸವಿದ್ದು ಪತಿ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿದ್ದಾರೆ. ಖಾಯಿಲೆಯಿಂದ ಗುಣಮುಖರಾಗದ ಬೇಸರದಿಂದ ಮನನೊಂದು ನೇಣು ಹಾಕಿಕೊಂಡಿದ್ದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.