![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 13, 2024, 8:50 PM IST
ಕೋಟ: ಸಾಲಿಗ್ರಾಮ ಸಮೀಪ ಕೋಡಿ-ಕನ್ಯಾಣದ ರಾಮಮಂದಿರದ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟೆಂಪೋವನ್ನು ಹಾಗೂ ಚಾಲಕ ಗಣೇಶ ಹಾಗೂ ಜೆ.ಸಿ.ಬಿ. ಆಪರೇಟರ್ ಚರಣ್ರಾಜ್ ಎನ್ನುವವರನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಸೆ. 12ರಂದು ನಡೆದಿದೆ.
ಕೋಟ ಪೊಲೀಸ್ ಠಾಣೆಯ ತನಿಖಾ ವಿಭಾಗದ ಉಪನಿರೀಕ್ಷಕಿ ಸುಧಾ ಪ್ರಭು ಅವರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಾಹನವನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಸಾಲಿಗ್ರಾಮದ ಪ್ರಕಾಶ ಎನ್ನುವವರ ಸೂಚನೆಯಂತೆ ಅಂಥೋನಿಯವರ ಮನೆಯ ಅಂಗಳದ ನೆಲದಲ್ಲಿ ಹುದುಗಿಸಿ ಸಂಗ್ರಹಿಸಿಟ್ಟ ಮರಳು ರಾಶಿಯಲ್ಲಿನ ಮರಳನ್ನು ಜೆ.ಸಿ.ಬಿ ಮುಖಾಂತರ ತೆಗೆದು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದಾಗಿ ಟೆಂಪೋ ಚಾಲಕ ಹಾಗೂ ಜೆ.ಸಿ.ಬಿ ಆಪರೇಟರ್ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.