Karkala: ಜೈಲಿನಲ್ಲಿದ್ದ ಮಗನನ್ನು ಮಾತನಾಡಿಸಿ ಬಂದಿದ್ದ ತಾಯಿ ಆತ್ಮ*ಹತ್ಯೆ
Team Udayavani, Sep 14, 2024, 6:20 AM IST
ಕಾರ್ಕಳ: ಪ್ರಕರಣವೊಂದರಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಗನನ್ನು ಮಾತಾಡಿಸಿಕೊಂಡು ಬಂದ ತಾಯಿ ಅದೇ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನಪ್ಪಿದ ಘಟನೆ ನಲ್ಲೂರು ಎಂಬಲ್ಲಿ ನಡೆದಿದೆ.
ನಲ್ಲೂರು ಗ್ರಾಮದ ಪ್ರೇಮಾ ಮೃತರು. ಪುತ್ರ ಸುಮಂತ್ ಎಂಬಾತನನ್ನು ಕಾರ್ಕಳ ನಗರ ಪೊಲೀಸರು ಒಂದೂವರೆ ತಿಂಗಳ ಹಿಂದೆ ವಾರಂಟ್ನಲ್ಲಿ ಬಂಧಿಸಿದ್ದರು. ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಗನನ್ನು ತಾಯಿ ಪ್ರೇಮಾ ಸೆ. 11ರಂದು ಜೈಲಿಗೆ ತೆರಳಿ ಮಾತಾಡಿಸಿಕೊಂಡು ಬಂದಿದ್ದರು. ಬಳಿಕ ಚಿಂತೆಯಲ್ಲಿದ್ದ ಅವರು ರಾತ್ರಿ ಊಟ ಮಾಡಿ ಮಲಗಿದ್ದರು. ಮರುದಿನ ಬೆಳಗ್ಗೆ ಅವರು ಕಾಣದಿದ್ದಾಗ ಮನೆಯವರು ಹುಡುಕಾಡಿದ ವೇಳೆ ಮನೆ ಪಕ್ಕದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.