Udupi ಗೀತಾರ್ಥ ಚಿಂತನೆ-35; ಸ್ವಕರ್ಮ ಪಾಲನೆಯಿಂದ ಸಿದ್ಧಿಯೂ ಸಾಧ್ಯ


Team Udayavani, Sep 14, 2024, 12:46 AM IST

Udupi ಗೀತಾರ್ಥ ಚಿಂತನೆ-35; ಸ್ವಕರ್ಮ ಪಾಲನೆಯಿಂದ ಸಿದ್ಧಿಯೂ ಸಾಧ್ಯ

ತನ್ನ ಪಾಲಿಗೆ ಬಂದ ಕೆಲಸವನ್ನು (ಸ್ವಧರ್ಮ) ಮಾಡಿದರೆ ಆರ್ಥಿಕ ಲಾಭ ಕಡಿಮೆ. ಸ್ವಕರ್ಮದ ಪಾಲನೆಯಿಂದ ಸಿದ್ಧಿಯೂ ಅನುಭವಕ್ಕೆ ಬರುತ್ತದೆ. “ಸ್ವಕರ್ಮಣಾ ತಮಭ್ಯರ್ಚ್ಯ ಸಿದ್ಧಿಂ ವಿಂದತಿ ಮಾನವಃ’ ಎಂದು ಶ್ರೀಮದಾಚಾರ್ಯರು ಗೀತಾ ಭಾಷ್ಯದಲ್ಲಿ ಹೇಳಿದ್ದಾರೆ. ಶಾಸ್ತ್ರೋಕ್ತ ಸ್ವಧರ್ಮವೇ ಜಗತ್ತಿನ ವ್ಯವಸ್ಥೆಯನ್ನು ರೂಪಿಸುತ್ತದೆ. ತಮ್ಮ ಜವಾಬ್ದಾರಿಯನ್ನು ಮೊದಲು ಮಾಡಬೇಕೆಂಬ ನಿಯಮವೇ ಸ್ವಧರ್ಮ. ತಮ್ಮ ಶಾಖೆಯ ವೇದ ಓದಿದ ಬಳಿಕ ಇತರ ವೇದ ಓದಬಹುದು.

ನಮಗಾದ ಒಂದು ಅನುಭವ ಹೀಗಿದೆ: ಗುರುಕುಲ ವಿದ್ಯಾಭ್ಯಾಸ ಮುಗಿದ ತತ್‌ಕ್ಷಣ ಆಧುನಿಕ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಬೇಕೆಂದು ಭಾರೀ ಉತ್ಸಾಹವಿತ್ತು. ಆಗ ನಮ್ಮ ವಿದ್ಯಾಗುರು ಶ್ರೀವಿದ್ಯಾಮಾನ್ಯತೀರ್ಥರು ಕಣ್ಣು ತೆರೆಸಿದರು. “ನಿಮ್ಮಿಂದ ಮಧ್ವಾಚಾರ್ಯರು, ವಾದಿರಾಜರು ಏನನ್ನು ನಿರೀಕ್ಷಿಸುತ್ತಾರೆ? ಲೌಕಿಕ ಶಿಕ್ಷಣ ಸಂಸ್ಥೆಗಳನ್ನು ನಡೆಸಿದರೆ ಅವರಿಗೆ ಸಂತೋಷವಾಗಬಹುದು ಎಂದು ಅನಿಸುತ್ತದೆಯೆ? ಭಗವಂತ ನಿಮ್ಮನ್ನು ಈ ಸ್ಥಾನದಲ್ಲಿ ಕೂರಿಸಿದ ಉದ್ದೇಶವೇನು?’ ಎಂದು ಗುರುಗಳು ಪ್ರಶ್ನಿಸಿದರು. ಆಗ ಅರ್ಥವಾಯಿತು. ಖರ್ಚಿನ ಬಾಬ್ತೇ ಆಗಿರುವ, ಲಾಭವೇ ಇರದ ಧಾರ್ಮಿಕ ಶಿಕ್ಷಣದ ವಿದ್ಯಾಪೀಠ ನಡೆಸುವುದು ಕಷ್ಟ. ಎಷ್ಟು ಸಾಧ್ಯವೋ ಅಷ್ಟು ಮಾಡಬಹುದು ಎಂದು ಆಗಲೇ ನಿರ್ಧರಿಸಿ ಮುಂದುವರಿದೆವು.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.