Bangladesh ಕ್ಯಾತೆ: ದುರ್ಗಾ ಪೂಜೆಗೆ ಹಿಲ್ಸಾ ಮೀನಿಲ್ಲ!
ಹಿಲ್ಸಾ ಮೀನು ರಫ್ತಿಗೆ ಬಾಂಗ್ಲಾ ಸರಕಾರ ನಿರ್ಬಂಧ...ಭಾರತದ ಜತೆ ಮತ್ತೊಂದು ಸಂಘರ್ಷಕ್ಕೆ ನಾಂದಿ
Team Udayavani, Sep 14, 2024, 6:55 AM IST
ಕೋಲ್ಕತಾ: ಕಳೆದ 5 ವರ್ಷಗಳಲ್ಲಿ ಮೊದಲ ಬಾರಿಗೆ ದುರ್ಗಾ ಪೂಜೆ ವೇಳೆ ಅತೀ ಅಪರೂಪದ ಹಿಲ್ಸಾ ಮೀನಿನ ರಫ್ತಿಗೆ ಬಾಂಗ್ಲಾದೇಶದ ನೂತನ ಮಧ್ಯಾಂತರ ಸರಕಾರ ನಿಷೇಧ ಹೇರಿದ್ದು, ಇದರಿಂದ ಈ ಬಾರಿ ಪಶ್ಚಿಮ ಬಂಗಾಲದಲ್ಲಿ ದುರ್ಗಾ ಪೂಜೆಯ ವೇಳೆ ಮೀನಿನ ಖ್ಯಾದ್ಯಕ್ಕೆ ಬರ ಬರಲಿದೆ.
ಅತೀ ಅಪರೂಪದ ಮತ್ತು ದುಬಾರಿ ಬೆಲೆಯ ಹಿಲ್ಸಾ ಮೀನು ಬಾಂಗ್ಲಾದೇಶದಲ್ಲಿ ಹರಿಯುವ ಪದ್ಮಾ ನದಿಯಲ್ಲಿ(ಗಂಗಾ) ಸಿಗುತ್ತದೆ. ಅತೀ ರುಚಿಕರ ಖಾದ್ಯಕ್ಕೆ ಹೆಸರುವಾಸಿಯಾದ ಈ ಮೀನಿಗೆ ದುರ್ಗಾ ಪೂಜೆ ವೇಳೆ ಕೋಲ್ಕತಾದಲ್ಲಿ ಹೆಚ್ಚು ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಹಿಂದಿನ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ಪ್ರತೀ ವರ್ಷ ಹಿಲ್ಸಾ ಮೀನು ಭಾರತಕ್ಕೆ ರಫ್ತು ಮಾಡಲು ಕಳೆದ 5 ವರ್ಷದಿಂದ ಅವಕಾಶ ನೀಡಿದ್ದರು. ಅದರಂತೆ ಪ್ರತೀ ವರ್ಷವೂ ದುರ್ಗಾ ಪೂಜೆ ವೇಳೆ ಸಾವಿರ ಟನ್ಗೂ ಅಧಿಕ ಹಿಲ್ಸಾ ಮೀನು ಭಾರತಕ್ಕೆ ರಫ್ತಾಗುತ್ತಿತ್ತು. ಆದರೆ ಈ ಬಾರಿ ಅಲ್ಲಿನ ಮಧ್ಯಾಂತರ ಸರಕಾರ, ಮೀನಿನ ಕೊರತೆ ನೆಪವೊಡ್ಡಿ ಭಾರತಕ್ಕೆ ರಫ್ತು ನಿರ್ಬಂಧ ಹೇರಿದೆ. ಈ ಮೂಲಕ ಭಾರತದ ಜತೆ ಮತ್ತೊಂದು ಸಂಘರ್ಷಕ್ಕೆ ನಾಂದಿ ಹಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.