Film Release: ಬಹುನಿರೀಕ್ಷಿತ “ಕಲ್ಜಿಗ’ ಸಿನೆಮಾ ಬಿಡುಗಡೆ

ತುಳುನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಬಿಂಬಿಸುವ ಕೆಲಸ ನಡೆದಿದೆ: ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು

Team Udayavani, Sep 14, 2024, 1:48 AM IST

Kaljiga-1

ಮಂಗಳೂರು: ಹಿಮಾನಿ ಫಿಲಂಸ್‌ ಬ್ಯಾನರ್‌ನಡಿಯಲ್ಲಿ ಸುಮನ್‌ ಸುವರ್ಣ ನಿರ್ದೇಶನದಲ್ಲಿ ಶರತ್‌ ಕುಮಾರ್‌ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ’ ಸಿನೆಮಾ ಶುಕ್ರವಾರ ರಾಜ್ಯಾದ್ಯಂತ ತೆರೆ ಕಂಡಿತು.

ರಾಜ್ಯದ ಸುಮಾರು 50 ಟಾಕೀಸ್‌ಗಳಲ್ಲಿ ಸಿನೆಮಾ ತೆರೆಕಂಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಡಿಕೇರಿ, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಮುಂಬಯಿ ಹಾಗೂ ಗಲ್ಫ್ ದೇಶಗಳಲ್ಲೂ ಸಿನೆಮಾ ಬಿಡುಗಡೆಯಾಗಿದೆ. ಮಂಗಳೂರಿನ ಭಾರತ್‌ ಮಾಲ್‌ನ ಭಾರತ್‌ ಸಿನೆಮಾಸ್‌ನಲ್ಲಿ ಚಿತ್ರ ಬಿಡುಗಡೆ ಸಮಾರಂಭ ನಡೆಯಿತು.

ಹಿರಿಯ ರಂಗಭೂಮಿ ಕಲಾವಿದ ವಿಜಯ್‌ ಕುಮಾರ್‌ ಕೊಡಿಯಾಲ್‌ಬೈಲ್‌ ಮಾತನಾಡಿ, “ಕಲ್ಜಿಗ ಸಿನೆಮಾ ಕುರಿತು ಟೀಕೆ ಟಿಪ್ಪಣಿ ಬರುತ್ತಿದೆ. ಇದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸೋಣ. ಸಿನೆಮಾ ನೋಡಿದವರು ನಮ್ಮ ತುಳುನಾಡಿನ ದೈವಗಳ ಕಾರಣಿಕವನ್ನು ಚೆನ್ನಾಗಿ ತೋರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾವು ತಪ್ಪು ಮಾಡದೆಯೂ ನಮಗೆ ಅನ್ಯಾಯವಾಗುವುದಾದರೆ ನಾನು ಚಿತ್ರತಂಡದ ಜತೆಗೆ ಇರುತ್ತೇನೆ’ ಎಂದರು.

ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಮಾತನಾಡಿ, “ಅರ್ಜುನ್‌ ಕಾಪಿಕಾಡ್‌ ಅಭಿನಯಿಸಿದ ಸಿನೆಮಾದಲ್ಲಿ ತುಳುನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಬಿಂಬಿಸುವ ಕೆಲಸ ನಡೆದಿದೆ. ನಾವೆಲ್ಲರೂ ಸಿನೆಮಾ ನೋಡಿ ಬೆಂಬಲಿಸಬೇಕು’ ಎಂದರು. ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್‌ ಮಲ್ಯ, ಪ್ರಮುಖರಾದ ಪ್ರಕಾಶ್‌ ಧರ್ಮನಗರ, ತಮ್ಮ ಲಕ್ಷ್ಮಣ, ಗಿರೀಶ್‌ ಶೆಟ್ಟಿ ಕಟೀಲು, ನಟ ಅರ್ಜುನ್‌ ಕಾಪಿಕಾಡ್‌, ನಿರ್ಮಾಪಕ ಶರತ್‌ ಕುಮಾರ್‌ ಎ.ಕೆ., ನಿರ್ದೇಶಕ ಸುಮನ್‌ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.

ಸುಮನ್‌ ಸುವರ್ಣ “ಕಲ್ಜಿಗ’ದ ಮೂಲಕ ಸ್ವತಂತ್ರ ನಿರ್ದೇಶಕ
ಬಹುಕಾಲದ ಬಳಿಕ ಹಂಸಲೇಖ ಈ ಸಿನೆಮಾ ಮೂಲಕ ಸಂಗೀತ ನಿರ್ದೇಶನಕ್ಕೆ ಮರಳಿದ್ದಾರೆ. ಗಿರ್ಗಿಟ್‌, ಸರ್ಕಸ್‌, ಗಮ್ಜಾಲ್‌ ಮುಂತಾದ ಚಿತ್ರಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಸುಮನ್‌ ಸುವರ್ಣ “ಕಲ್ಜಿಗ’ದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ತುಳು ಚಿತ್ರರಂಗದಲ್ಲಿ ಕಿಂಗ್‌ ಆಫ್‌ ಆಕ್ಷನ್‌ ಬಿರುದು ಪಡೆದಿರುವ ನಟ ಅರ್ಜುನ್‌ ಕಾಪಿಕಾಡ್‌ ಈ ಚಿತ್ರದ ನಾಯಕ. ನಟರಾದ ಗೋಪಿನಾಥ್‌ ಭಟ್‌, ಜ್ಯೋತಿಷ್‌ ಶೆಟ್ಟಿ, ಮಾನಸಿ ಸುಧೀರ್‌, ವಿಜಯ್‌ ಶೋಭರಾಜ್‌ ಪಾವೂರ್‌, ಶ್ಲಾಘಾ ಸಾಲಿಗ್ರಾಮ ಮುಂತಾದವರಿದ್ದಾರೆ.

ಟಾಪ್ ನ್ಯೂಸ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.