Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ


Team Udayavani, Sep 14, 2024, 7:19 AM IST

1-Horoscope

ಮೇಷ: ಕೆಲವರಿಗೆ ನಿಯೋಜಿತ ಕೆಲಸಗಳು ಮುಗಿದು ನೆಮ್ಮದಿ. ಉದ್ಯಮದಲ್ಲಿ ಪೈಪೋಟಿ ದೂರವಾಗುವ ಸಾಧ್ಯತೆ. ನಾಳೆಯ ದಿನಚರಿಯ ಚಿಂತನೆ. ಗೃಹಿಣಿ ಯವರ ಆರೋಗ್ಯದ ಕಡೆಗೆ ಗಮನ ಇರಲಿ. ಮನೆಗೆ ದೂರದ ಅತಿಥಿಗಳ ಆಗಮನ.

ವೃಷಭ: ಉದ್ಯೋಗ ಸ್ಥಾನದಲ್ಲಿ ಸಮಾಧಾನ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಬಿಡುವು ಇರಲಾರದು. ದೂರದಲ್ಲಿರುವ ನೆಂಟರ ಆಗಮನ ಬೌದ್ಧಿಕ ಕೆಲಸ ಮಾಡುವವರು ಆರೋಗ್ಯದ ಬಗೆಗೆ ಎಚ್ಚರ. ದೇವತಾ ಸಾನ್ನಿಧ್ಯಕ್ಕೆ ಭೇಟಿ.

ಮಿಥುನ: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ. ಉದ್ಯೋಗ ಸ್ಥಾನದಲ್ಲಿ ಹಿತಶತ್ರು ಗಳಿಂದ ತೊಂದರೆ. ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ, ಅನುರಾಗ ವೃದ್ಧಿ.

ಕರ್ಕಾಟಕ: ಸಹಚರರ ನಡುವೆ ಗೌರವದ ಸ್ಥಾನಮಾನ. ಉದ್ಯಮದ ಉತ್ಪಾದನೆಗಳಲ್ಲಿ ವೈವಿಧ್ಯ ಕಾಯ್ದುಕೊಳ್ಳುವ ಪ್ರಯತ್ನ ಸಫ‌ಲ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಲೇವಾ ದೇವಿ ವ್ಯವಹಾರದಲ್ಲಿ ನಷ್ಟ.

ಸಿಂಹ: ಅರ್ಹತೆಗೆ ಸರಿಯಾದ ಪದೋನ್ನತಿ. ಹಿತೈಷಿಗಳ ಸಲಹೆ ಪಾಲನೆಯಿಂದ ಅನುಕೂಲ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ನೂತನ ವಾಹನ ಖರೀದಿಗೆ ಸಿದ್ಧತೆ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ.

ಕನ್ಯಾ: ಕಳೆದು ಹೋಗಿದ್ದ ಶಾಂತಿ, ಸಮಾಧಾನ ಮತ್ತೆ ಪ್ರಾಪ್ತಿ. ಆತ್ಮೀಯರಿಂದ ಸಕಾಲಿಕ ಸಹಾಯ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫ‌ಲ.

ತುಲಾ: ಇಲ್ಲದ ಸಮಸ್ಯೆಗಳ ಕುರಿತು ಚಿಂತೆ ಬೇಡ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಪ್ರಾಪ್ತಿ. ಗೃಹಾಲಂಕಾರಕ್ಕೆ ಧನವ್ಯಯ. ಕುಶಲ ಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ.ಸಂಗೀತ, ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ.

ವೃಶ್ಚಿಕ: ಕಲ್ಪಿತ ಆಪತ್ತುಗಳ ಕಾಟದಿಂದ ಮುಕ್ತಿ. ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ. ಉದ್ಯಮಕ್ಕೆ ಹೊಸ ಪಾಲುದಾರರ ಸೇರ್ಪಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಉನ್ನತ ಸ್ಥಿತಿಯಲ್ಲಿ.

ಧನು: ಸದಾ ಲಭ್ಯವಿರುವ ಆಪ್ತರ ಸಹಾಯ ಹಸ್ತ. ಉದ್ಯೋಗ ಸ್ಥಾನದಲ್ಲಿ ಸದಭಿಪ್ರಾಯಕ್ಕೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ. ಹೈನುಗಾರಿಕೆ. ಬಾಳ ಸಂಗಾತಿಯ ಆರೋಗ್ಯ ಸುಧಾರಣೆ.

ಮಕರ: ಉದ್ಯೋಗ ಸ್ಥಾನದಲ್ಲಿ ಗೌರವ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಭೂವ್ಯವಹಾರಸ್ಥರಿಗೆ ಮಧ್ಯಮ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ತಾಯಿಯ ಕಡೆಯ ನೆಂಟರಿಂದ ಶುಭ.

ಕುಂಭ: ಸತ್ಕಾರ್ಯಗಳಿಗೆ ಆರ್ಥಿಕ ನೆರವು ನೀಡುವ ಅವಕಾಶ. ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಹಳೆಯ ಸಹಪಾಠಿಯ ಆಗಮನ.

ಮೀನ: ಹಲವು ಶುಭಫ‌ಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ತಾಯಿಯ ಕಡೆಯ ಹಿರಿಯ ಬಂಧು ಆಗಮನ. ವ್ಯವಹಾರ ಸಂಬಂಧ ರಾಜಕಾರಣಿಯ ಭೇಟಿ.

ಟಾಪ್ ನ್ಯೂಸ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.