Hubli: ರಾಜ್ಯ ಸರ್ಕಾರ ದಿವಾಳಿಯಾಗಿದೆ: ಪ್ರಹ್ಲಾದ ಜೋಶಿ‌


Team Udayavani, Sep 14, 2024, 12:31 PM IST

Prahlada Joshi

ಹುಬ್ಬಳ್ಳಿ: ರೈತರ ಹೆಸರು ಹೇಳಿ ಹಾಲಿನ‌ ದರ ಹಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ, ಇದೊಂದು ದಿವಾಳಿ ಸರ್ಕಾರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ‌ (Prahlada Joshi) ಆಕ್ರೋಶ‌ ವ್ಯಕ್ತಪಡಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ರೈತರಿಗೆ ಹಾಲು ಉತ್ಪಾದನೆ ಪ್ರೋತ್ಸಾಹ ಧನ ಸ್ಥಗಿತಗೊಳಿಸಿತು. ಇದೀಗ ರೈತರ ಹೆಸರಲ್ಲಿ ದರ‌ ಹಚ್ಚಿಸಿ ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿದೆ. ದರ ಹೆಚ್ಚಳದ ಹಣ ಎರಡು‌ ತಿಂಗಳ‌ ನಂತರ ರೈತರಿಗೆ ತಲುಪುವುದೇ ಇಲ್ಲ. ರಾಜ್ಯದಲ್ಲಿ ಆಡಳಿತ ಕುಸಿದು ಬಿದ್ದಿದೆ. ಕೆಎಂಎಫ್ (KMF) ಸಹ ಅದೇ ರೀತಿ ಆಗಲಿದೆ ಎಂದರು.

ಕಾರ್ಮಿಕ ಇಲಾಖೆಯಲ್ಲಿ ಲ್ಯಾಪ್ ಟಾಪ್ ಕಳ್ಳತನ ಪ್ರಕರಣದ ಬಗ್ಗೆ ಮಾತನಾಡಿ, ಅವರೇ ಭಾಗಿಯಾಗುತ್ತಾರೆ, ಅವರೇ ದೂರು ನೀಡುತ್ತಾರೆ ಎಂದು ಟೀಕಿಸಿದರು.

ನಾಗಮಂಗಲ ಘಟನೆಯಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡಿದವರನ್ನೇ ಎ-1 ಆರೋಪಿ ಎಂದು ಮಾಡಿರುವುದು ನೋಡಿದರೆ ಮಂಡ್ಯ ಎಸ್ಪಿಗೆ ಏನಾದರು ಮಾನ ಮರ್ಯಾದೆ ಇದೆಯಾ ಪ್ರಶ್ನಿಸಿದರು.

ಟಾಪ್ ನ್ಯೂಸ್

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.