Shalivahana Shake Movie Review: ಟೈಮ್‌ ಲೂಪ್‌ ಕಥೆಯ ʼಶಾಲಿವಾಹನ ಶಕೆ’


Team Udayavani, Sep 14, 2024, 2:38 PM IST

Shalivahana Shake Movie Review

ಹಳ್ಳಿಯಲ್ಲಿ ಜಾಲಿಯಾಗಿ ಓಡಾಡಿಕೊಂಡಿರುವ ಹುಡುಗನಿಗೆ ಊರ ಕೆರೆಯಲ್ಲೊಂದು ಶಂಖ ಸಿಗುತ್ತದೆ. ಅಲ್ಲಿಂದ ಆತನಿಗೆ ಬಗೆ ಬಗೆಯ ಕನಸುಗಳು ಬೀಳತೊಡಗುತ್ತದೆ. ಇಲ್ಲಿ ಹಲವು ಘಟನೆಗಳು ನಡೆದಂತೆ ಆಗುತ್ತದೆ. ಆದರೆ, ನಡೆದಿರುವುದಿಲ್ಲ. ನಾಳೆ ನಡೆಯುವ ಘಟನೆ ಆತ ಇವತ್ತೇ ಕಂಡಿರುತ್ತಾನೆ.. ಇದೇ ಟೈಮ್‌ ಲೂಪ್‌.. ಈ ವಾರ ತೆರೆಕಂಡಿರುವ “ಶಾಲಿವಾಹನ ಶಕೆ’ ಸಿನಿಮಾ ಟೈಮ್‌ ಲೂಪ್‌ನೊಂದಿಗೆ ಸಾಗುವ ಪ್ರಯತ್ನ.

ಅಲ್ಲಿಗೆ ಇದೊಂದು ರೆಗ್ಯುಲರ್‌ ಅಂಶವನ್ನು ಬಿಟ್ಟು ಮಾಡಿದ ಸಿನಿಮಾವೆಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ತುಮಕೂರು ಬಳಿಯ ಹಳ್ಳಿಯೊಂದರಲ್ಲಿ ನಾಲ್ಕು ಹುಡುಗರ ಮಧ್ಯೆ ನಡೆಯುವ ಕಥೆಗೆ ಟೈಮ್‌ ಲೂಪ್‌ ಸ್ಪರ್ಶ ನೀಡಲಾಗಿದೆ. ಇಲ್ಲಿ ನೀವು ಒಮ್ಮೆ ನೋಡಿದ ದೃಶ್ಯ ಮತ್ತೂಮ್ಮೆ ನಿಮ್ಮ ಮುಂದೆ ಬರುತ್ತದೆ. ತೆರೆಮೇಲೆ ಏನಾಗುತ್ತಿದೆ ಎಂಬ ಸಣ್ಣ ಗೊಂದಲದ ಜೊತೆಗೇ ಸಾಗುವ ಸಿನಿಮಾ ಅಂತಿಮವಾಗಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದೆ.

ಇಲ್ಲೊಂದು ಶಂಖವಿದೆ. ಇಡೀ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸುವುದೇ ಆ ಶಂಖ. ಅದೇ ಸಿನಿಮಾದ ಹೈಲೈಟ್‌. ಚಿತ್ರಕ್ಕೆ ಪೌರಾಣಿಕ ಹಿನ್ನೆಲೆಯೂ ಇದೆ. ಒಂದು ವೇಳೆ ಜೀವನದಲ್ಲಿ ನಡೆದ ಘಟನೆಯನ್ನು ಸರಿಪಡಿಸಿಕೊಳ್ಳಲು ಉತ್ತಮ ಚಾನ್ಸ್‌ ಸಿಕ್ಕರೆ ಏನು ಮಾಡಬಹುದು ಎನ್ನುವುದನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ಪ್ರೇಕ್ಷಕನ ಯೋಚನೆಗೆ ಒಂದಷ್ಟು ಕೆಲಸ ಕೊಡುವ ಸಿನಿಮಾ “ಶಾಲಿವಾಹನ ಶಕೆ’ ಎಂದರೆ ತಪ್ಪಲ್ಲ. ಏಕೆಂದರೆ ನೇರ ನಿರೂಪಣೆ ಇಲ್ಲದೇ ಸಾಗುವ ಸಿನಿಮಾವಿದು.

ಅದಕ್ಕೆ ಮತ್ತದೇ ಕಾರಣ ಟೈಮ್‌ ಲೂಪ್‌. ಚಿತ್ರದಲ್ಲಿ ಲವ್‌ ಸ್ಟೋರಿಯೂ ಇದೆ. ಪ್ರಯತ್ನವಾಗಿ ಚಿತ್ರವನ್ನು ಮೆಚ್ಚಬಹುದು ಗಿರೀಶ್‌ ನಿರ್ದೇಶನದ ಜೊತೆಗೆ ನಾಯಕರಾಗಿಯೂ ನಟಿಸಿದ್ದಾರೆ. ಗಿರೀಶ್‌ಗೆ ಜೋಡಿಯಾಗಿ ನಟಿ ಸುಪ್ರೀತಾ ಬಣ್ಣ ಹಚ್ಚಿದ್ದಾರೆ.

ಟಾಪ್ ನ್ಯೂಸ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikasa Parva Movie Review

Vikasa Parva Movie Review: ಜೀವನ ಪಾಠದ ‘ವಿಕಾಸ ಯಾತ್ರೆ’

kaalapatthar

Kaalapatthar movie review: ಶಿಲೆಯ ಸುತ್ತದ ಸೆಳೆತವಿದು..

Ronny

Ronny Movie Review: ಬಣ್ಣದ ಕನಸಿಗೆ ರಕ್ತ ಲೇಪನ

ibbani tabbida ileyali movie review

Ibbani Tabbida Ileyali Review; ತಾಜಾ ಪ್ರೀತಿಯ ಭಾವ ಲಹರಿ

My Hero Movie Review

My Hero Movie Review; ಸೂಕ್ಷ್ಮ ಸಂದೇಶದ ಆಪ್ತ ಸಿನಿಮಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.