Delhi: ಅಂಡರ್‌ ಪಾಸ್‌ ನೀರಿನಲ್ಲಿ SUV ಸಿಲುಕಿ ಬ್ಯಾಂಕ್‌ ಮ್ಯಾನೇಜರ್‌, ಕ್ಯಾಶಯರ್‌ ಮೃತ್ಯು

ನಿರಂತರ  ಮಳೆಯಿಂದಾಗಿ ಅಂಡರ್‌ ಪಾಸ್‌ ನಲ್ಲಿ ಭಾರೀ ಪ್ರಮಾಣದಲ್ಲಿ ನೀರು ತುಂಬಿತ್ತು

Team Udayavani, Sep 14, 2024, 3:09 PM IST

Delhi: ಅಂಡರ್‌ ಪಾಸ್‌ ನೀರಿನಲ್ಲಿ SUV ಸಿಲುಕಿ ಬ್ಯಾಂಕ್‌ ಮ್ಯಾನೇಜರ್‌, ಕ್ಯಾಶಯರ್‌ ಮೃತ್ಯು

ನವದೆಹಲಿ: ಜಲಾವೃತಗೊಂಡಿದ್ದ ಅಂಡರ್‌ ಪಾಸ್‌ ನೊಳಗೆ ಎಸ್‌ ಯುವಿ (SUV) ಕಾರು ಚಲಾಯಿಸಿದ ಪರಿಣಾಮ ಬ್ಯಾಂಕ್‌ ಮ್ಯಾನೇಜರ್‌ ಮತ್ತು ಕ್ಯಾಶಿಯರ್‌ ಉಸಿರುಗಟ್ಟಿ ಕೊನೆಯುಸಿರೆಳೆದಿರುವ ಘಟನೆ ದೆಹಲಿಯ ಫರಿದಾಬಾದ್‌ ನಲ್ಲಿ ಶುಕ್ರವಾರ (ಸೆ.13) ನಡೆದಿದೆ.

ದೆಹಲಿ ಮತ್ತು ನ್ಯಾಷನಲ್‌ ಕ್ಯಾಪಿಟಲ್‌ ರೀಜನ್‌(NCR)ನಲ್ಲಿ ನಿರಂತರ  ಮಳೆಯಿಂದಾಗಿ ಅಂಡರ್‌ ಪಾಸ್‌ ನಲ್ಲಿ ಭಾರೀ ಪ್ರಮಾಣದಲ್ಲಿ ನೀರು ತುಂಬಿಕೊಂಡಿರುವುದಾಗಿ ವರದಿ ತಿಳಿಸಿದೆ.

ಪೊಲೀಸರ ಮಾಹಿತಿ ಪ್ರಕಾರ, ಗುರುಗ್ರಾಮ್‌ ಸೆಕ್ಟರ್‌ 31ರ ಎಚ್‌ ಡಿಎಫ್‌ ಸಿ ಬ್ಯಾಂಕ್‌ ಮ್ಯಾನೇಜರ್‌ ಪುಣ್ಯಶ್ರೇಯ ಶರ್ಮಾ ಮತ್ತು ಕ್ಯಾಶಿಯರ್‌ ವಿರಾಜ್‌ ದ್ವಿವೇದಿ ಎಕ್ಸ್‌ ಯುವಿಯಲ್ಲಿ ಮನೆಗೆ ತೆರಳುತ್ತಿದ್ದರು. ಅವರು ಹಳೇ ಫರಿದಾಬಾದ್‌ ರೈಲ್ವೆ ಅಂಡರ್‌ ಪಾಸ್‌ ತಲುಪಿದಾಗ, ನೀರು ತುಂಬಿಕೊಂಡಿರುವುದು ಕಂಡಿದ್ದು, ಅದು ಎಷ್ಟು ಪ್ರಮಾಣದ ನೀರು ಎಂಬುದನ್ನು ಊಹಿಸಲು ಅವರು ವಿಫಲರಾಗಿದ್ದರು ಎಂದು ತಿಳಿಸಿದ್ದಾರೆ.

ಅಂಡರ್‌ ಪಾಸ್‌ ನೊಳಗೆ ಬರುತ್ತಿದ್ದಂತೆಯೇ ಕಾರು ಮುಳುಗಿತ್ತು. ಇಬ್ಬರೂ ಹೊರಬರಲು ಪ್ರಯತ್ನಿಸಿದ್ದು, ಈ ಸಂದರ್ಭದಲ್ಲಿ ನೀರು ಭಾರೀ ಪ್ರಮಾಣದಲ್ಲಿ ಇದ್ದಿದ್ದರಿಂದ ನೀರಿನೊಳಗೆ ಉಸಿರುಗಟ್ಟಿ ಕೊನೆಯುಸಿರೆಳೆದಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಳೆಯಿಂದಾಗಿ ಶುಕ್ರವಾರ ಎನ್‌ ಸಿಆರ್‌ ನ ಹಲವು ಪ್ರದೇಶಗಳಲ್ಲಿ ಟ್ರಾಫಿಕ್‌ ಜಾಮ್‌ ಸಂಭವಿಸಿತ್ತು. ಮಳೆ ಶನಿವಾರವೂ ಮುಂದುವರಿದಿದ್ದು, ಕೆಲವೆಡೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಟಾಪ್ ನ್ಯೂಸ್

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.