Thalapathy 69: ಕ್ರೀಡಾ ಜ್ಯೋತಿ ಹಿಡಿದ ದಳಪತಿ; 69ನೇ ಸಿನಿಮಾದ ಸ್ಪೆಷೆಲ್‌ ಅಪ್ಡೇಟ್‌ ಔಟ್


Team Udayavani, Sep 14, 2024, 5:14 PM IST

Thalapathy 69: ಕ್ರೀಡಾ ಜ್ಯೋತಿ ಹಿಡಿದ ದಳಪತಿ; 69ನೇ ಸಿನಿಮಾದ ಸ್ಪೆಷೆಲ್‌ ಅಪ್ಡೇಟ್‌ ಔಟ್

ಚೆನ್ನೈ: ದಳಪತಿ ವಿಜಯ್(Thalapathy Vijay)‌ ಅವರ ʼಗೋಟ್‌ʼ ಸಿನಿಮಾ ಥಿಯೇಟರ್‌ನಲ್ಲಿ ಪ್ರದರ್ಶನ ಕಾಣುತ್ತಿದೆ. ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ನಡುವೆ ಅವರ ‘Thalapathy 69’  ಸಿನಿಮಾದ ಬಗ್ಗೆ ಹವಾ ಶುರುವಾಗಿದೆ.

ಶುಕ್ರವಾರ(ಸೆ.13ರಂದು) ‘Thalapathy 69’  ಸಿನಿಮಾದ ಬಗ್ಗೆ ಅಪ್ಡೇಟ್‌ ವೊಂದು ಹೊರಬಿದ್ದಿದೆ. ಈಗಾಗಲೇ ವಿಜಯ್ ತನ್ನ ಪಕ್ಷವನ್ನು ಘೋಷಿಸಿ, ಲೋಗೋ ಬಿಡುಗಡೆ ಮಾಡಿ 2026ರ ತಮಿಳುನಾಡಿನ ಚುನಾವಣೆಗೆ ಸಿದ್ಧವಾಗಿದ್ದಾರೆ. ವಿಜಯ್ ತಮಿಳುನಾಡಿನ ಮುಂದಿನ ಸಿಎಂ‌ ಆಗುತ್ತಾರೆ ಎನ್ನುವ ಮಾತು ಕೂಡ ಅವರ ಅಪಾರ ಅಭಿಮಾನಿಗಳ ವಲಯದಲ್ಲಿ ಕೇಳಿ ಬರುತ್ತಿದೆ.

ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಳ್ಳುವ ಮುನ್ನ ಅವರ ಅವರು ಕೊನೆಯದಾಗಿ ಸಿನಿಮಾವೊಂದನ್ನು ಮಾಡುತ್ತಾರೆ ಎನ್ನಲಾಗಿದೆ. ಆ ಸಿನಿಮಾಕ್ಕೆ ತಾತ್ಕಾಲಿಕವಾಗಿ ‘Thalapathy 69’  ಎಂದು ಟೈಟಲ್‌ ಇಡಲಾಗಿದೆ.

ಶುಕ್ರವಾರ ಈ ಸಿನಿಮಾದ ಬಗ್ಗೆ ಅಪ್ಡೇಟ್‌ ಹೊರಬಿದ್ದಿದೆ. ಯಶ್‌ ಅವರ ʼಟಾಕ್ಸಿಕ್‌ʼ ಸಿನಿಮಾಕ್ಕೆ ಬಂಡವಾಳ ಹಾಕಿರುವ ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’‌ (Kvn Productions) ದಳಪತಿ ಅವರ 69ನೇ ಸಿನಿಮಾಕ್ಕೆ ಬಂಡವಾಳ ಹಾಕಲಿದೆ. 30 ವರ್ಷದ ವಿಜಯ್‌ ಅವರ ಸಿನಿ ಜರ್ನಿಯನ್ನು ತೋರಿಸಿರುವ ವಿಡಿಯೋವನ್ನು ʼಒನ್‌ ಲಾಸ್ಟ್‌ ಟೈಮ್‌ʼ ಎಂದು ಬರೆಯಲಾಗಿದೆ.

‘Thalapathy 69’  ಸಿನಿಮಾವನ್ನು ಎಚ್ ವಿನೋದ್ (H. Vinoth) ಅವರು ನಿರ್ದೇಶನ ಮಾಡಲಿದ್ದು, ಕೈಯಲ್ಲಿ ಕ್ರೀಡಾ ಜ್ಯೋತಿಯೊಂದನ್ನು ಹಿಡಿದಿರುವ ಪೋಸ್ಟರ್‌ ರಿಲೀಸ್‌ ಮಾಡಿ ಸಿನಿಮಾದ ಬಗ್ಗೆ ಅಪ್ಡೇಟ್‌ ನೀಡಲಾಗಿದೆ. ಪ್ರಜಾಪ್ರಭುತ್ವದ ಜ್ಯೋತಿ ಹೊತ್ತವರು 2025ಕ್ಕೆ ಆಗಮಿಸುತ್ತಿದ್ದಾರೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. 2025ರ ಅಕ್ಟೋಬರ್‌ ನಲ್ಲಿ ಸಿನಿಮಾ ಬರಲಿದೆ ಎಂದು ಹೇಳಲಾಗಿದೆ. ಆದರೆ ಸಿನಿಮಾದ ಟೈಟಲ್‌ ರಿವೀಲ್‌ ಮಾಡಿಲ್ಲ.

ಇದೇ ಮೊದಲ ಬಾರಿ ಕೆವಿಎನ್‌ ತಮಿಳು ಸಿನಿಮಾಕ್ಕೆ ಬಂಡವಾಳ ಹಾಕುತ್ತಿದೆ.

ಅನಿರುದ್ಧ್ ರವಿಚಂದರ್ ಸಿನಿಮಾಕ್ಕೆ ಮ್ಯೂಸಿಕ್‌ ನೀಡಲಿದ್ದಾರೆ. ದಳಪತಿ ವಿಜಯ್‌ ಅವರ ರಾಜಕೀಯ ಜೀವನಕ್ಕೆ ಹತ್ತಿರವಾಗುವ ಸಿನಿಮಾವಿದು ಎನ್ನಲಾಗಿದೆ.

ಸಿನಿಮಾದಲ್ಲಿ ಬಾಬಿ ಡಿಯೋಲ್ (Bobby Deol)‌ ವಿಲನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಪೂಜಾ ಹೆಗ್ಡೆ, ಮೋಹನ್ ಲಾಲ್ ಮತ್ತು ಮಮಿತಾ ಬೈಜು ಮುಂತಾದವರು  ನಟಿಸಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.