Simha Roopini; ಹಾಡಿನಲ್ಲಿ ʼಸಿಂಹ ರೂಪಿಣಿ’


Team Udayavani, Sep 14, 2024, 5:32 PM IST

simha roopini Kannada movie

“ಸಿಂಹ ರೂಪಿಣಿ’ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಚಂದನ್‌ ಶೆಟ್ಟಿ ಹಾಡು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

“ಮಾ ರುದ್ರಯಾ ರುದ್ರಾಣಿ, ಶ್ರೀ ಮಹಾಲಕ್ಷೀ ಮಾಂಕಾಳಿ, ಜೈ ಜಯದುರ್ಗೆ ಶಿವದೂತೆ ಸರ್ವಶಕ್ತಿಯೇ ಓಂ ಕಾಳಿ’ ಹಾಡಿಗೆ ರವಿಬಸ್ರೂರು, ಸಂತೋಷ್‌ ವೆಂಕಿ ಮತ್ತು ಸಂಗೀತ ನಿರ್ದೇಶಕ ಆಕಾಶ್‌ ಪರ್ವ ಧ್ವನಿ ಆಗಿದ್ದಾರೆ. ಮಾರಮ್ಮ ದೇವಿ ಕುರಿತಾದ ಭಕ್ತಿಪ್ರಧಾನ ಚಿತ್ರ “ಸಿಂಹರೂಪಿಣಿ’.

ಸದ್ಯ ಮಾತಿನ ಧ್ವನಿಗ್ರಹಣ ಕೆಲಸವು ಲೂಪ್‌ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಕೆ.ಎಂ.ನಂಜುಂಡೇಶ್ವರ ಕಥೆ ಬರೆದು ಶ್ರೀ ಚಕ್ರ ಫಿಲಂಸ್‌ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಕಿನ್ನಾಳ್‌ ರಾಜ್‌ ಚಿತ್ರಕಥೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ.

ಮಾರಮ್ಮ ದೇವಿಯಾಗಿ ಯಶಸ್ವಿನಿ ಕಾಣಿಸಿಕೊಂಡಿದ್ದಾರೆ. ಅಂಕಿತಾ ಗೌಡ ನಾಯಕಿ. ಹರೀಶ್‌ ರಾಯ್, ಯಶ್‌ ಶೆಟ್ಟಿ, ದಿನೇಶ್‌ ಮಂಗಳೂರು, ಭಜರಂಗಿ ಪ್ರಸನ್ನ, ನೀನಾಸಂ ಅಶ್ವತ್ಥ್, ಹಿರಿಯ ನಟ ಸುಮನ್‌, ತಮಿಳಿನ ದಿನಾ ಕೂಡ ನಟಿಸಿದ್ದಾರೆ.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.