![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 14, 2024, 8:59 PM IST
ಪಡುಬಿದ್ರಿ: ತೆಂಕ ಗ್ರಾಮದ ನಾರಾಳ್ತಾಯ ಗುಡಿಯ ಬಳಿ ಸೆ. 14ರಂದು ಮಧ್ಯಾಹ್ನದ ವೇಳೆ ಸ್ಕೂಟಿಗೆ ಹಿಂದಿನಿಂದ ಮಾರುತಿ ವ್ಯಾಗನಾರ್ ಕಾರು ಢಿಕ್ಕಿಯಾಗಿ ಸ್ಕೂಟಿ ಸವಾರ ಉಡುಪಿ ಚಿಟ್ಪಾಡಿ ನಿವಾಸಿ ನಿತಿನ್(39) ಎಂಬವರಿಗೆ ತೀವ್ರ ಗಾಯಗಳಾಗಿವೆ.
ಪಡುಬಿದ್ರಿಯತ್ತ ಬರುತ್ತಿದ್ದ ಸ್ಕೂಟಿಯನ್ನು ಸವಾರ ನಾರಾಳ್ತಾಯ ಗುಡಿ ಬಳಿ ಯೂಟರ್ನ್ ತೆಗೆದು ಉಚ್ಚಿಲದತ್ತ ಮರಳಿ ತೆರಳುತ್ತಿದ್ದಾಗ ಮಂಗಳೂರು ಕಡೆಯಂದ ಕಾಪುವಿನತ್ತ ಹೋಗುತ್ತಿದ್ದ ವ್ಯಾಗನಾರ್ ಕಾರು ಢಿಕ್ಕಿಯಾಗಿದೆ. ಪರಿಣಾಮವಾಗಿ ಸ್ಕೂಟಿ ಸವಾರ ನಿತಿನ್ಎಂಬವರಿಗೆ ತಲೆ ಹಾಗೂ ಮುಖಗಳಿಗೆ ಗಾಯಗಳಾಗಿವೆ. ಗಾಯಾಳುವನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.